ಕಳವು ಮಾಡಲೆಂದು ಬಂದಾತ ಮನೆ ಮಾಲಕನಿಗೆ ಇರಿಯಲೆತ್ನಿಸಿ ಪರಾರಿಯಾದ


Team Udayavani, Mar 21, 2018, 6:00 AM IST

22.jpg

ಉಳ್ಳಾಲ: ಕಳವು ಮಾಡಲು ಬಂದ ವ್ಯಕ್ತಿ ಮನೆ ಮಾಲಕನಿಗೆ  ಎಚ್ಚರವಾದಾಗ ಚೂರಿಯಿಂದ ಇರಿಯಲು ಯತ್ನಿಸಿ ಪರಾರಿಯಾದ ಘಟನೆ ಪಿಲಾರು ಲಕ್ಷ್ಮೀಗುಡ್ಡೆ ಬಳಿ ನಡೆದಿದೆ. ಮಾಲಕ ಅಪಾಯವಿಲ್ಲದೆ ಪಾರಾಗಿದ್ದಾರೆ.

ಲಕ್ಷ್ಮಿಗುಡ್ಡೆ ನಿವಾಸಿ ಸಂಜೀವ ಗಟ್ಟಿ ಚೂರಿ ಇರಿತದಿಂದ ಪಾರಾದವರು. ನಿನ್ನೆ ತಡರಾತ್ರಿ ಮನೆಯ ಹಿಂಬದಿಯ ಬಾಗಿಲಿನ ಸರಳು ಮುರಿದು ಒಳನುಗ್ಗಿದ್ದ ಕಳ್ಳ ಮನೆಯೊಳಗೆ ತಡಕಾಡುತ್ತಿದ್ದಾಗ ಸಂಜೀವ ಗಟ್ಟಿ ಅವರಿಗೆ ಎಚ್ಚರವಾಯಿತು., ಬೆಳಗಿನ ಜಾವ ಪುತ್ರ ಜಾಗಿಂಗ್‌ಗೆ ತೆರಳಲು ಎದ್ದಿರಬೇಕು ಎಂದು ಮಲಗಿದಲ್ಲೇ ಯಾರು ಎಂದು ಕೇಳಿ ಟಾರ್ಚ್‌ ಹಾಕಿದಾಗ ಕಳ್ಳ ಓಡಲು ಅನುವಾಗಿದ್ದ. ಈ ಸಂದರ್ಭದಲ್ಲಿ ಅಪರಿಚಿತ ಮನೆಯೊಳಗಿಇರುವ ವಿಚಾರ ತಿಳಿಯುತ್ತಿದ್ದಂತೆ ಹಿಡಿಯಲು ಮುಂದೆ ಬಂದಾಗ ಆತ ಚೂರಿಯಿಂದ ಇರಿಯಲು ಯತ್ನಿಸಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಕಳ್ಳ ಈ ವೇಳೆ ಪರಾರಿಯಾದ,

ಮನೆಯ ಬಗ್ಗೆ ತಿಳಿದವರಿಂದಲೇ ಕೃತ್ಯ: ಗಟ್ಟಿಯವರ ಕುಟುಂಬದ ದೈವಸ್ಥಾನದ ಕೆಲಸಕ್ಕೆ ಮಂಗಳವಾರ ಕೇರಳದಿಂದ ಮರ ತರುವ ನಿಟ್ಟಿನಲ್ಲಿ ದೊಡ್ಡ ಪ್ರಮಾಣದ ಹಣ ಇಟ್ಟಿರುವ ಮಾಹಿತಿ ತಿಳಿದೇ ಕಳ್ಳ  ಮನೆಗೆ ನುಗ್ಗಿದ್ದ. ‌ ಮನೆಯ ಕುರಿತು ಮತ್ತು ಸಂಜೀವ ಗಟ್ಟಿಯ ವಿಚಾರದಲ್ಲಿ ತಿಳಿದವರೇ ಈ ಕೃತ್ಯದಲ್ಲಿ ಭಾಗವಹಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂದರ್ಭದಲ್ಲಿ ಹಿಂಬದಿಯ ಬಾಗಿಲಿನ ಬಳಿ ರಕ್ತದ ಕಲೆ ಕಂಡು ಬಂದಿದ್ದು, ಕಳ್ಳನಕೈಗೆ ಗಾಯವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.  ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದು, ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.