ಪಡ್ದು , ರುಚಿ ಹೆಚ್ಚಿಸಿ


Team Udayavani, Mar 24, 2018, 4:15 PM IST

24-March-11.jpg

ನಾವೀಗ ಫಾಸ್ಟ್‌ ಫ‌ುಡ್‌ ಕಾಲದಲ್ಲಿದ್ದೇವೆ. ಹೀಗಾಗಿ ಎಲ್ಲವೂ ಫಾಸ್ಟ್‌ ಆಗಿ ನಡೆಯಬೇಕು ಎಂದೇ ಬಯಸುತ್ತೇವೆ. ಬೆಳಗ್ಗಿನ ತಿಂಡಿಯನ್ನು ಕ್ಷಣಾರ್ಧದಲ್ಲಿ ತಯಾರಿಸಿ, ಕೆಲವೇ ನಿಮಿಷಗಳಲ್ಲಿ ತಿಂದು ಮುಗಿಸಬೇಕು ಎಂಬ ಆಲೋಚನೆ ಇದ್ದದ್ದೆ. ಹೀಗಾಗಿ ಹೆಚ್ಚಿನವು ಫಾಸ್ಟ್‌ ಫ‌ುಡ್‌ ರೆಸಿಪಿಗಳತ್ತ ಮುಖ ಮಾಡುತ್ತಿದ್ದಾರೆ. ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಗೊತ್ತಿದ್ದರೂ ಮತ್ತೆ ಮತ್ತೆ ಇವುಗಳನ್ನೇ ತಿನ್ನುತ್ತಿದ್ದೇವೆ. ಅಲ್ಪ ಸಮಯದಲ್ಲಿ ತಯಾರಿಸಬಹುದಾದ ಪುಷ್ಕಳ ಹಾಗೂ ಆರೋಗ್ಯಕರ ದೇಶೀಯ ತಿಂಡಿ, ತಿನಿಸುಗಳು ಸಾಕಷ್ಟಿವೆ. ಅದರಲ್ಲಿ ಪಡ್ಡು ಕೂಡ ಒಂದು. ಇದಕ್ಕೆ ಇನ್ನೊಂದು ಹೆಸರು ಗುಂಡಪಾಂ (ಕರಾವಳಿ ಭಾಗದಲ್ಲಿ ಇದನ್ನು ಅಪ್ಪಾ)ಗಳೆದೂ ಕರೆಯುವುದುಂಟು.

ಹಿಂದಿನ ದಿನವೇ ಇದಕ್ಕೆ ತಯಾರಿ ಮಾಡಿಕೊಂಡರೆ ಮರು ದಿನ ಬೆಳಗ್ಗೆ ಶೀಘ್ರವಾಗಿಯೇ ತಿಂಡಿ ಮಾಡಿ ಮುಗಿಸಬಹುದು. ಪಡ್ಡುವಿನ ರುಚಿ ರಹಸ್ಯ ಅಡಗಿರುವುದು ಅದನ್ನು ಮಾಡುವ ವಿಧಾನ ಮತ್ತು ಅದಕ್ಕೆ ಹಾಕುವ ಸಾಮಗ್ರಿಗಳಿಂದ. ಇದರ ರುಚಿ ಹೆಚ್ಚಬೇಕಾದರೆ ಇನ್ನು ಕೆಲವೊಂದು ಪ್ರಯೋಗ ಮಾಡಿ ನೋಡಬಹುದು. ಇದನ್ನು ಹಲವು ಮಾದರಿಗಳಲ್ಲಿ ತಯಾರಿ ಸಬಹುದು. ಅವುಗಳೆಂದರೆ ತರಕಾರಿ ಪಡ್ಡು, ಮಸಾಲೆ ಪಡ್ಡು, ಸಿಹಿ ಪಡ್ಡು, ಅಕ್ಕಿ ಪಡ್ಡು.

ಮೂರು ಲೋಟ ಅಕ್ಕಿ, ಮುಕ್ಕಾಲು ಲೋಟ ಉದ್ದು, ಮುಕ್ಕಾಲು ಚಮಚ ಮೆಂತೆ ಕಾಳುಗಳನ್ನು ತೊಳೆದು 4- 5 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ಬಳಿಕ ಅದನ್ನು ದೋಸೆ ಹಿಟ್ಟಿನ ಹದಕ್ಕೆ ನುಣ್ಣಗೆ ರುಬ್ಬಿಕೊಳ್ಳಿ. ರುಬ್ಬುವಾಗ ಅವಲಕ್ಕಿ , ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ. ಒಂದು ಹಸಿ ಮೆಣಸು, 2 ಸಣ್ಣ ಗಾತ್ರದ ಈರುಳ್ಳಿ, 15- 20 ಕರಿ ಬೇವು, ಒಂದು ತುಂಡು ಹಸಿ ಶುಂಠಿ ಹಾಗೂ ಒಣ ಕೊಬ್ಬರಿಯನ್ನು ಸಣ್ಣಗೆ ಕತ್ತರಿ ಸಿಡಿ ಫ್ರಿಜ್ ನಲ್ಲಿಟ್ಟು ಬಿಡಿ.

ಮರುದಿನ ಬೆಳಗ್ಗೆ ಹಿಟ್ಟಿಗೆ ಈ ಎಲ್ಲ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕಲಸಿ. ಈಗ ಪಡ್ಡು ಮಾಡಲು ಹಿಟ್ಟು ತಯಾರಿಗಿದೆ ಎಂದೇ ಅರ್ಥ. ಪಡ್ಡು ಮಾಡುವ ಕಾವಲಿಯನ್ನು ಒಲೆಯ ಮೇಲೆ ಇಟ್ಟು ಅದು ಕಾದಾಗ ತೆಂಗಿನ ಎಣ್ಣೆ ಅಥವಾ ತುಪ್ಪವನ್ನು ಸವರಿ ಹಿಟ್ಟನ್ನು ಹೊಯ್ಯಿರಿ. ಎರಡೂ ಬದಿಯನ್ನು ಸ್ವಲ್ಪ ಕೆಂಪಗಾಗುವರೆಗೆ ಕಾಯಿಸಿದರೆ ಪಡ್ಡು ಸವಿಯಲು ಸಿದ್ಧ. ಇದನ್ನು ಕೊತ್ತಂಬರಿ ಸೊಪ್ಪಿನ ಚಟ್ನಿಯೊಂದಿಗೆ ಸೇರಿಸಿ ಸವಿದರೆ ಇದರ ರುಚಿ ದುಪ್ಪಟ್ಟಾಗುತ್ತದೆ.

 ಶಿವ ಸ್ಥಾವರಮಠ 

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.