ಗುರುವಾಯನಕೆರೆಯ ಹುಡುಗಿ ಕಥೆ..!
Team Udayavani, Mar 29, 2018, 4:16 PM IST
ಗುರುವಾಯನಕೆರೆಯಲ್ಲಿ ಕಳೆದ 10 ವರ್ಷದಿಂದ ನಡೆದ ಘಟನೆಯೊಂದರಲ್ಲಿ ಹುಡುಗಿಯೊಬ್ಬಳು ಹಾಸಿಗೆ ಹಿಡಿಯುವಂತಾಯಿತು. ಸುದೀರ್ಘ ಕಾಲ ಆಕೆ ಜೀವನಕ್ಕಾಗಿ ಹೋರಾಡುವಂತಾಯಿತು. ಇದೇ ಕಥೆಯಾಧಾರಿತ ಸಿನೆಮಾ ಮಾಡಲು ಮಂಗಳೂರಿನ ತಂಡವೊಂದು ರೆಡಿಯಾಗಿದೆ.
‘ಭಾರತಿ’ ಚಿತ್ರದ ಹೆಸರು. ಕಿರುಚಿತ್ರ ಮಾಡುವ ಮೂಲಕ ಸುದ್ದಿಯಲ್ಲಿದ್ದ ದೀಪಕ್ ಈ ಸಿನೆಮಾಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಭಾರತಿಯ ರೋಲ್ನಲ್ಲಿ ‘ಕಿರಿಕ್ ಪಾರ್ಟಿ’ಯ ನೀತಾ ಅಭಿನಯಿಸಲಿದ್ದಾರೆ. ಇನ್ನೊಂದು ವಿಶೇಷವೆಂದರೆ, ಈ ಸಿನೆಮಾದ ಮೂಲಕ ಗುರುವಾಯನಕೆರೆಯ ಹುಡುಗಿಯ ಬದುಕಿಗೆ ಹೊಸ ರೂಪ ಸಿಗಲಿ ಎಂಬುದು ಚಿತ್ರತಂಡದ ಕಾಳಜಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ