ನೀರು, ಬೆಳಕು ಹೊಸತನದ ಸಂಕೇತ: ಡಾ| ಸದಾನಂದ 


Team Udayavani, Mar 31, 2018, 5:11 PM IST

31-March-13.jpg

ಹಳೆಯಂಗಡಿ: ನೀರು ಮತ್ತು ಬೆಳಕು ಜೀವನದಲ್ಲಿ ಹೊಸತನವನ್ನು ಮೂಡಿಸುತ್ತದೆ ಎನ್ನುವುದಕ್ಕೆ ಸತ್ಯವೇದದಲ್ಲಿ ಅನೇಕ ಪುರಾವೆಗಳಿದೆ. ಯೇಸು ಕ್ರಿಸ್ತನ ಜೀವನದಲ್ಲಿ ಕೂಡ ರಕ್ತ, ನೀರು ಮತ್ತು ಬೆಳಕು ಹೊಸತವನ್ನು ಮೂಡಿಸಿದೆ. ಎಂದು ಚರ್ಚ್‌ನ ಆಫ್‌ ಸೌತ್‌ ಇಂಡಿಯಾದ ಸಿ ವಿಂಗ್‌ನ ಪ್ರಧಾನ ಕಾರ್ಯದರ್ಶಿ ರೆ.ಡಾ.ಡಿ.ಆರ್‌. ಸದಾನಂದ ಹೇಳಿದರು.

ಹಳೆಯಂಗಡಿಯ ಸಿ.ಎಸ್‌.ಐ. ಅಮ್ಮನ್‌ ಮೆಮೋರಿಯಲ್‌ ಚರ್ಚ್‌ನಲ್ಲಿ ಮಾ.30ರಂದು ನಡೆದ ಕ್ರೈಸ್ತರ ಶ್ರೇಷ್ಠ ಪವಿತ್ರ ದಿನವಾದ ಶುಭ ಶುಕ್ರವಾರದ ವಿಶೇಷ ಪ್ರಾರ್ಥನೆಯಲ್ಲಿ ಅವರು ಮಾತನಾಡಿದರು.

ಸಭಾ ಪಾಲಕರಾದ ರೆ| ಫಾ| ಸೆಬಾಸ್ಟಿನ್‌ ಜತ್ತನ್ನ ಅವರು ಆರಾಧನೆಯ ವಿಧಿ ವಿಧಾನವನ್ನು ನಡೆಸಿಕೊಟ್ಟರು. ಸ್ಥಳೀಯ ಕ್ರೈಸ್ತ ಬಾಂಧವರಿಂದ ವಿಶೇಷ ಸಂಗೀತ ಸಭಾ ಕಾರ್ಯಕ್ರಮ, ಪವಿತ್ರ ಸಂಸ್ಕಾರ, ಯೇಸು ಕ್ರೂಜೆಯಲ್ಲಿ ಸಪ್ತ ವಾಕ್ಯಗಳ ಧ್ಯಾನ ನಡೆಸಲಾಯಿತು. 

ಪುಷ್ಪಲತಾ ಜತ್ತನ್ನ, ಜಾಫ್ರಿ  ಕೋಟ್ಯಾನ್‌, ಜ್ಯೋತಿ ಸಿಡ್ನಿ ಕರ್ಕಡ, ವಿನುತಾ ಗೋಡ್ವಿನ್‌ ಕರ್ಕಡ, ಲಾವಣ್ಯ ಆಲ್ವೀನ್‌ ಕೋಟ್ಯಾನ್‌, ಮೋಸೆಸ್‌ ಪಿ. ಅಮ್ಮನ್ನ ವಿವಿಧ ಸಂದೇಶಗಳನ್ನು ವಾಚಿಸಿದರು. ಸಭಾ ಪರಿಪಾಲನ ಸಮಿತಿಯ ವಿಜಯಪ್ರಕಾಶ್‌ ಕರ್ಕಡ, ಎಲಿಜಿಬತ್‌ ಆಂಡ್ರೋಸ್‌, ರೆನಿಟ ಕರ್ಕಡ, ನವೀನ್‌ ಶುಭಕರ್‌ ಕರ್ಕಡ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.