ಮಾತಿನ ಮತ, ಸಂದರ್ಶನ


Team Udayavani, Apr 11, 2018, 12:02 PM IST

11-April-9.jpg

ಜನಪ್ರೀತಿ ನಿರಂತರ

ನೀವು ಈ ಬಾರಿಯೂ ಸ್ಪರ್ಧಾಕಾಂಕ್ಷಿಯೇ ?
ಹೌದು. ಟಿಕೆಟ್‌ ನೀಡಿದರೆ ಖಂಡಿತಾ ಸ್ಪರ್ಧಿಸುವೆ. ಶಾಸಕನಾಗಿ ಉತ್ತಮ ಆಡಳಿತ ನೀಡುವ ಆಶಯ ಹೊಂದಿದ್ದೇನೆ.

ಕಳೆದ ಸಲ ನೀವು 4,560 ಮತಗಳ ಅಂತರದಿಂದ ಪರಾಜಿತರಾಗಿದ್ದೀರಿ; ಈ ಬಾರಿ …?
ಎಷ್ಟು ಮತಗಳ ಅಂತರ ಎಂದು ಹೇಳಲಾರೆ; ಆದರೆ ಖಂಡಿತಾ ಗೆಲ್ಲುವೆ ಎನ್ನುವ ವಿಶ್ವಾಸ ಇದೆ.

ಗೆಲುವಿನ ನಿರೀಕ್ಷೆ ಯಾವ ಆಧಾರದಲ್ಲಿ ?
ಕಳೆದ ಸಲ ಸೋತಾಗ ನನ್ನ ಬಗ್ಗೆ ಬಹಳಷ್ಟು ಸಹಾನುಭೂತಿ ವ್ಯಕ್ತವಾಗಿತ್ತು. ಈಗಲೂ ಇದೆ. ಕ್ಷೇತ್ರದಲ್ಲೇ ಮನೆ ಮಾಡಿದ್ದೇನೆ. ಸೋತರೂ ನಿರಂತರವಾಗಿ ಪಕ್ಷದ ಕಾರ್ಯಕರ್ತರೊಂದಿಗೆ, ಜನರ ಕಷ್ಟ ಸುಖ ಅರಿತು, ಜಾತಿಮತ ಪಕ್ಷ ಭೇದವಿಲ್ಲದೆ ಜನರೊಂದಿಗೆ ಬೆರೆತು ಕೊಂಡು ಓಡಾಡುತ್ತಲೇ ಇದ್ದೇನೆ. ನೀವೇ ಸ್ಪರ್ಧಿಸಿದರೆ ಆದೀತು ಎನ್ನುವುದನ್ನು ಗಮನಿಸಿದ್ದೇನೆ. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷನಾಗಿ ಅತ್ಯಲ್ಪ ಅವಧಿಯಲ್ಲಿ ಜನರು ಗಮನಿಸುವಂಥ ಕೆಲಸಗಳನ್ನು ಮಾಡಿದ್ದೇನೆ. ಇದೇ ರೀತಿ ರಾಜಕೀಯರಂಗದಲ್ಲೂ ಕೆಲಸ ಮಾಡುವ ಹುಮ್ಮಸ್ಸಿನಲ್ಲಿದ್ದೇನೆ. ಪಕ್ಷವೂ ಸಾಕಷ್ಟು ಬೆಳೆದಿದೆ. ಗೆಲುವಿನ ಪಥದಲ್ಲಿದೆ.

‘ಹಿಂದುತ್ವ’ ಅಜೆಂಡಾದಿಂದ ಹಿಂದೂಯೇತರರ ಮತಗಳನ್ನು ಹೇಗೆ ಸೆಳೆಯಬಲ್ಲಿರಿ?
ನೋಡಿ, ಹಿಂದುತ್ವ ಎಂದರೆ ಈ ದೇಶದ ಸಂಸ್ಕೃತಿಯನ್ನು ಗೌರವಿಸಿ, ಅದರೊಂದಿಗೆ ಬದುಕುವುದೇ ಆಗಿದೆ. ಈ ದೇಶವನ್ನು ಪ್ರೀತಿಸುವವರೆಲ್ಲ ಹಿಂದೂಗಳೇ. ಇದನ್ನು ಯಾರು ಅರ್ಥ ಮಾಡಿಕೊಳ್ಳುತ್ತಾರೋ ಅವರೆಲ್ಲರ ಮತ ನಮಗೆ ಬಿದ್ದೇ ಬೀಳುತ್ತದೆ.

ನೀವು ಗೆದ್ದರೆ ನಿಮ್ಮ ಆದ್ಯತೆಗಳೇನು?
ನನೆಗುದಿಗೆ ಬಿದ್ದಿರುವ ಮೂಡಬಿದಿರೆಯ ಒಳಚರಂಡಿ, ಬೈಪಾಸ್‌ ಯೋಜನೆಗಳಿಗೆ ಚುರುಕು ಮುಟ್ಟಿಸುವುದು, ಕ್ಷೇತ್ರಾದ್ಯಂತ ಕುಡಿಯುವ ನೀರಿಗೆ ಕೊರತೆಯಾಗದಂತೆ ನೋಡಿಕೊಳ್ಳುವುದು, ಆಸ್ಪತ್ರೆಗಳನ್ನು ಇನ್ನಷ್ಟು ಸುಧಾರಿಸಲು ಪ್ರಯತ್ನಿಸುವುದು ಪ್ರಮುಖ ಆದ್ಯತೆಗಳು.

ನಿಮ್ಮ ರಾಜಕೀಯ ಚಟುವಟಿಕೆಗಳಲ್ಲಿ ಮನೆಯವರ ಸಹಕಾರ?
ಮನೆಯವರ ಸಹಕಾರ, ಸ್ಪಂದನದಿಂದಾ ಗಿಯೇ ನಾನು ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯನಾಗಿರಲು ಸಾಧ್ಯವಾಗಿದೆ.

„ಧನಂಜಯ ಮೂಡಬಿದಿರೆ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.