ಮಾತಿನ ಮತ, ಸಂದರ್ಶನ


Team Udayavani, Apr 14, 2018, 1:52 PM IST

14-April-16.jpg

ಎಲ್ಲ ಪಕ್ಷಗಳಿಂದಲೂ ತುಳುನಾಡಿಗೆ ಅನ್ಯಾಯ

ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಸೇರ್ಪಡೆ, ನೇತ್ರಾವತಿ ನದಿ ತಿರುವು ವಿರೋಧ, ನಗರ ಸಮಸ್ಯೆ ನಿವಾರಣೆ ಉದ್ದೇಶ ಇಟ್ಟುಕೊಂಡು ಕಳೆದ ಬಾರಿ ಚುನಾವಣೆಗೆ ಸ್ಪರ್ಧಿಸಿದವರು ಯೋಗೀಶ್‌ ಶೆಟ್ಟಿ ಜೆಪ್ಪು. ಪಕ್ಷೇತರನಾಗಿ ಪರಾಜಿತರಾದರೂ ಹೋರಾಟವನ್ನು ರಾಜಕೀಯೇತರವಾಗಿ ಮುಂದುವರಿಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ತುಳುನಾಡ ರಕ್ಷಣಾ ವೇದಿಕೆ ಕಟ್ಟಿಕೊಂಡು ತುಳು ಭಾಷಾ ವರ್ಧನೆ ಹಾಗೂ ತುಳುವರ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ.

ಈ ಬಾರಿ ಸ್ಪರ್ಧಾ ಯೋಚನೆ ಇದೆಯಾ?
ಶೇ. 99 ನಾನು ಸ್ಪರ್ಧಿಸುವುದಿಲ್ಲ. ಆದರೂ ಅಭ್ಯರ್ಥಿಗಳ ಪಟ್ಟಿ ಪ್ರಕಟ ಆದ ಅನಂತರ ಯೋಚನೆ ಮಾಡುತ್ತೇನೆ. ನೇತ್ರಾವತಿ ವಿಚಾರ, ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಸೇರ್ಪಡೆ, ಕಾರ್ಖಾನೆಗಳಿಂದ ನದಿಮೂಲ, ಪರಿಸರ ಮಾಲಿನ್ಯ ಸೇರಿ ವಿವಿಧ ವಿಚಾರಗಳಲ್ಲಿ ನಮ್ಮ ತುಳುನಾಡಿಗೆ ಅನ್ಯಾಯ ಆಗಿದೆ. ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಉತ್ತಮ ಎಂಬುದಾಗಿ ನಮ್ಮ ಕಾರ್ಯಕರ್ತರೂ ಹೇಳುತ್ತಿದ್ದಾರೆ. ಮತ ಎಷ್ಟು ಲಭಿಸುತ್ತದೆ ಅನ್ನುವುದು ಮುಖ್ಯವಲ್ಲ.

ತುಳುನಾಡಿನ ಬೇಡಿಕೆ ಈಡೇರಿಕೆಗೆ ರಾಜಕೀಯ ಅನಿವಾರ್ಯವೇ?
ನಿಜ. ತುಳುನಾಡು ರಕ್ಷಣಾ ವೇದಿಕೆ ಸುಮಾರು 50 ಶಾಖೆ ಹೊಂದಿದ್ದು, ಸಂಘಟನಾತ್ಮಕವಾಗಿ ಹೋರಾಡುತ್ತಿದೆ. ರಾಜಕೀಯ ಪಕ್ಷಗಳಿಂದ ಉತ್ತಮ ಅಭ್ಯರ್ಥಿ ನಿಂತರೆ ಮತ್ತು ನಮ್ಮ ಭರವಸೆ ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದರೆ ತೊಂದರೆ ಇಲ್ಲ. ಆದರೆ ಇನ್ನೂ ಕಾಲ ಮಿಂಚಿಲ್ಲ. ಕಣಕ್ಕಿಳಿಯುವ ಬಗ್ಗೆ ಯೋಚಿಸಲಾಗುವುದು. ಈ ನಡುವೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ನಿಂದ ಒತ್ತಾಯಗಳು ಬರುತ್ತಿವೆ. ಆದರೆ ನಾನು ಎಲ್ಲ ಪ್ರಸ್ತಾವಗಳನ್ನು ತಿರಸ್ಕರಿಸಿದ್ದೇನೆ.

ಒಂದು ವೇಳೆ ಸ್ಪರ್ಧಿಸಿದಲ್ಲಿ ನಿಮ್ಮ ಮುಖ್ಯ ಆದ್ಯತೆ?
ತುಳು ಭಾಷೆ, ನೆಲ-ಜಲ ದೊಂದಿಗೆ ಸಾರ್ವಜನಿಕ ಸಮಸ್ಯೆ ನಿವಾರಿಸುವುದೇ ನನ್ನ ಉದ್ದೇಶ. ಅನುದಾನಗಳು ಬಂದಲ್ಲಿ ಅವು ಸರಿಯಾಗಿ ಬಳಕೆಯಾಗುತ್ತಿಲ್ಲ. ಅವನ್ನೆಲ್ಲ ಸರಿಯಾದ ನಿಟ್ಟಿನಲ್ಲಿ ವಿನಿಯೋಗ ಮಾಡಿ ಜನರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವುದೇ ನನ್ನ ಆದ್ಯತೆ.

ತುಳು ಭಾಷೆಗೆ ಪಕ್ಷಗಳಿಂದ ಒತ್ತು ಸಿಗುತ್ತಿದೆಯಾ?
ರಾಜಕಾರಣಿಗಳು ತುಳುವಿನಲ್ಲಿ ಭಾಷಣ ಮಾಡುತ್ತಾರೆ. 8ನೇ ಪರಿಚ್ಛೇದಕ್ಕೆ ಸೇರ್ಪಡೆ ವಿಚಾರವಾಗಿ ಮಾತನಾಡುತ್ತಾರೆ. ಆದರೆ ಅನುಷ್ಠಾನ ಮಾತ್ರ ಆಗುತ್ತಿಲ್ಲ. 50 ಸಾವಿರಕ್ಕೂ ಹೆಚ್ಚು ಭಾಷೆಗಳು ಅಧಿಕೃತವಾಗಿವೆ. ತುಳುವಿಗೆ ಏಕೆ ಅಂತಹ ಮಾನ್ಯತೆ ನೀಡುತ್ತಿಲ್ಲ? ಆಶ್ವಾಸನೆ ಮಾತ್ರವಲ್ಲ, ಅನುಷ್ಠಾನದ ಬಗ್ಗೆಯೂ ಒಲವು ತೋರಬೇಕೆಂಬ ನಮ್ಮ ಕಳಕಳಿ.

ಬಾಳೆಕಜೆ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.