ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ
Team Udayavani, Apr 15, 2018, 10:06 AM IST
ಮಹಾನಗರ: ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ ಸಂವಿಧಾನಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶನಿವಾರ ನಗರದ ಪುರಭವನ ಮುಂಭಾಗದ ಡಾ| ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಜಿ.ಪಂ. ಸಿಇಒ ಡಾ| ಎಂ.ಆರ್. ರವಿ, ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ರವಿಕಾಂತೇಗೌಡ, ಸಹಾಯಕ ಕಮಿಷನರ್ ಮಹೇಶ್ ಕರ್ಜಗಿ, ಮನಪಾ ಕಮಿಷನರ್ ಮೊಹಮ್ಮದ್ ನಝೀರ್, ಜಂಟಿ ಆಯುಕ್ತ ಗೋಕುಲ್ದಾಸ್ ನಾಯಕ್, ವಾರ್ತಾಧಿಕಾರಿ ಖಾದರ್ ಷಾ, ತಹಶೀಲ್ದಾರ್ ಗುರುಪ್ರಸಾದ್, ದಲಿತ ಸಂಘಟನೆಗಳ ಮುಖಂಡರು, ಮೊದಲಾದವರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣಾಧಿಕಾರಿ ಯೋಗೀಶ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ