ಪೆರಡಾಲ ಕೃಷ್ಣಯ್ಯ ಸಮಗ್ರ ಸಾಹಿತ್ಯ ಸಂಪುಟ ಅನಾವರಣ


Team Udayavani, Apr 16, 2018, 11:42 AM IST

peradala.jpg

ಮಂಗಳೂರು: ಕನ್ನಡ ಸಾಹಿತ್ಯ ಲೋಕದ ವಿದ್ವಾಂಸ, ಕನ್ನಡದೋಜ ಪೆರಡಾಲ ಕೃಷ್ಣಯ್ಯ ಅವರ ಸಂಸ್ಮರಣೆ ಹಾಗೂ ಪ್ರಾಧ್ಯಾಪಕ ಡಾ| ವರದರಾಜ ಚಂದ್ರಗಿರಿ ಸಂಪಾದಿಸಿದ “ಪೆರಡಾಲ ಕೃಷ್ಣಯ್ಯ ಸಮಗ್ರ ಸಾಹಿತ್ಯ ಸಂಪುಟ’ ಕೃತಿಯ ಅನಾವರಣ ಕಾರ್ಯಕ್ರಮ ರವಿವಾರ ನಗರದ ಶ್ರೀ ಸುಬ್ರಹ್ಮಣ್ಯ ಸದನದಲ್ಲಿ ನಡೆಯಿತು.

ಕೃತಿ ಅನಾವರಣಗೊಳಿಸಿದ ಹಂಪಿ ಕನ್ನಡ ವಿ.ವಿ.ಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ| ಎ.ವಿ. ನಾವಡ ಅವರು ಮಾತನಾಡಿ, ಕನ್ನಡ ಸಾರಸ್ವತ ಲೋಕದ ಹಿರಿಯ ವಿದ್ವಾಂಸರಾಗಿ ಗುರುತಿಸಲ್ಪಡುವ ಪೆರಡಾಲ ಕೃಷ್ಣಯ್ಯ ಅವರು ತಮ್ಮ ಬದುಕಿನ ನೋವುಗಳ ಮಧ್ಯೆಯೂ ಪ್ರಯೋಗಶೀಲತೆ, ಛಂದಸ್ಸಿನ ಆಟಗಳ ಮೂಲಕ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದರು ಎಂದರು. 

ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಪ್ರಾಧ್ಯಾಪಕರಿಗೆ ಅವಕಾಶಗಳಿದ್ದರೂ ಅವರು ಓದುವ- ಬರೆಯುವ ಹವ್ಯಾಸದಿಂದ ಜಾರಿಕೊಳ್ಳುತ್ತಿದ್ದಾರೆ. ಸಾಕಷ್ಟು ಮಂದಿ ಕೇವಲ ಯುಜಿಸಿಯ ಒತ್ತಡಕ್ಕಾಗಿ ಪಿಎಚ್‌ಡಿ ಪದವಿ ಪಡೆಯುತ್ತಿದ್ದಾರೆ. ಡಾ| ವರದರಾಜ ಅವರು ಪೆರಡಾಲ ಕೃಷ್ಣಯ್ಯ ಅವರ ಸಾಹಿತ್ಯ ಸಂಪುಟ ಸಂಪಾದಿಸುವ ಮೂಲಕ ತಮ್ಮ ಅಜ್ಜನನ್ನು ಮತ್ತೆ ಬದುಕುವಂತೆ ಮಾಡಿದ್ದಾರೆ ಎಂದರು.

ಪೆರಡಾಲ ಕೃಷ್ಣಯ್ಯ ಅವರ ಶಿಷ್ಯ ಡಾ| ಡಿ. ಸದಾಶಿವ ಭಟ್‌ ನಿಡ³ಳ್ಳಿ ಸಂಸ್ಮರಣ ಉಪನ್ಯಾಸ ನೀಡಿದರು. ಪೆರಡಾಲ ಕೃಷ್ಣಯ್ಯ-ಗೌರಮ್ಮ ದಂಪತಿಯ ಭಾವಚಿತ್ರ ಅನಾವರಣಗೊಳಿಸಲಾಯಿತು. ಪೆರಡಾಲ ಕೃಷ್ಣಯ್ಯ ಅವರ ಪುತ್ರಿ ಕೆ. ಸುಲೋಚನಾ ಅವರು ಸಭಾದ ವಿದ್ಯಾರ್ಥಿವೇತನ ನಿಧಿಗೆ 2 ಲಕ್ಷ ರೂ. ದೇಣಿಗೆ ನೀಡಿದರು. 

ಎಂ.ಆರ್‌. ವಾಸುದೇವ ಅಧ್ಯಕ್ಷತೆ ವಹಿಸಿದ್ದರು. ಆಕೃತಿ ಆಶಯ ಪಬ್ಲಿಕೇಶನ್ಸ್‌ನ ಕಲ್ಲೂರು ನಾಗೇಶ ಉಪಸ್ಥಿತರಿದ್ದರು. ಡಾ| ವರದರಾಜ ಚಂದ್ರಗಿರಿ ಸ್ವಾಗತಿಸಿದರು. ಪ್ರೊ| ಕೃಷ್ಣಮೂರ್ತಿ ನಿರ್ವಹಿಸಿದರು. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.