ಬಂಧನ ಗಟ್ಟಿಗೊಳಿಸುವ ಲೇಡಿ ಬರ್ಡ್‌


Team Udayavani, Apr 30, 2018, 4:03 PM IST

30-April-17.jpg

ಹರೆಯಕ್ಕೆ ಕಾಲಿಟ್ಟ ತತ್‌ ಕ್ಷಣ ವಯಸ್ಸಿಗೆ ಮೀರಿದ ನಡವಳಿಕೆ ಮಕ್ಕಳಲ್ಲಾಗುತ್ತದೆ. ಈ ಸಂದರ್ಭದಲ್ಲಿ ಉಂಟಾಗುವ ದೈಹಿಕ, ಮಾನಸಿಕ ಬದಲಾವಣೆಗಳ ಬಗ್ಗೆ ಅರ್ಥ ಮಾಡಿಕೊಳ್ಳುವುದು, ಮಕ್ಕಳಿಗೆ ಅರ್ಥ ಮಾಡಿಸುವುದು ಹೆತ್ತವರಿಗೆ ಕಷ್ಟವಾಗುತ್ತದೆ. ಈ ನಡುವೆ ಭಾವನಾತ್ಮಕ ಸಂಬಂಧ ವಷ್ಟೇ ಅವರ ನಡುವೆ ಸೇತುವೆಯನ್ನು ಬೆಸೆಯಬಲ್ಲದು.

ಇಂತಹ ಒಂದು ಭಾವನಾತ್ಮಕ ವಿಷಯವನ್ನೇ ಎತ್ತಿ ಹಿಡಿದು ಗ್ರೇಟಾ ಗೆರ್ವಿಗ್‌ ನಿರ್ದೇಶಿಸಿರುವ ಚಿತ್ರ ‘ಲೇಡಿ ಬರ್ಡ್‌’. ತಾಯಿ ಮತ್ತು ಮಗಳ ನಡುವಿನ ಸಂಬಂಧದ ವಿಶ್ಲೇಷಣೆಯನ್ನು ನಾವಿಲ್ಲಿ ಕಾಣಬಹುದು. ಹದಿಹರೆಯದಲ್ಲಿರುವವರು ತಮ್ಮ ಹೆತ್ತವರ ಭಾವನೆಗ ಳನ್ನು
ಊಹಿಸಿಕೊಳ್ಳಲು ಎಡವುತ್ತಾರೆ ಅಥವಾ ಅದು ಅವರಿಗೆ ಅರ್ಥವಾಗುವುದು ಕಷ್ಟ. ಇಂತಹ ಸನ್ನಿವೇಶವೇ ಚಿತ್ರದ ಮೂಲ ವಸ್ತು.

ಹದಿಹರೆಯದ ಯುವಕ ಮತ್ತು ಯುವತಿಯರಲ್ಲಿ ಉಂಟಾಗುವ ಮನಸ್ಥಿಯ ಬದಲಾವಣೆ ಅವರ ಕೋಪ, ಆಸೆ, ಇಷ್ಟ, ಕಷ್ಟ, ಪ್ರೀತಿ, ಪ್ರೇಮ, ಸ್ನೇಹ ಹೀಗೆ ಎಲ್ಲವೂ ಅವರ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದು ಆಗ ಅವರಿಗೆ ಅರ್ಥವಾಗುವುದಿಲ್ಲ. ಗೆಳೆಯ, ಶ್ರೀಮಂತ ಸ್ನೇಹಿತರು, ಅಂತಸ್ತು ಮೀರಿದ ಗುಣ ನಡತೆ, ಇವುಗಳ ಮಧ್ಯೆ ತಮ್ಮ ಕಾಲೇಜು ಜೀವನವನ್ನು ಕಳೆಯುತ್ತಾರೆ.

ಹಿರಿಯರು ಇಷ್ಟದ ಹೆಸರು ಬಿಟ್ಟು ಬೇರೆ ಫ್ಯಾಶನ್‌ ಪ್ರಪಂಚದಲ್ಲಿ ಮುಳುಗುತ್ತಾರೆ. ತಮ್ಮವರು, ಮನೆ, ಊರು ಬಿಟ್ಟು ಗೊತ್ತು ಗು ರಿಯಿಲ್ಲದ ನಗರಗಳತ್ತ ಮುಖ ಮಾಡುತ್ತಾರೆ. ಹೆತ್ತವರ ಸಂಕಷ್ಟಗಳ ಅರಿವಿಲ್ಲದಂತೆ ವರ್ತಿಸು ತ್ತಾರೆ.

ಕಲಿಕೆಗಿಂತ ಹೆಚ್ಚಾಗಿ ಇತರ ಚಟುವಟಿಕೆಗಳತ್ತವೇ ಅವರ ಆಸಕ್ತಿ ಇರುತ್ತದೆ. ಒಂದು ರೀತಿಯಲ್ಲಿ ಮೋಜು ಮಸ್ತಿಯ ಜೀವನವೇ ಅವರಿಗೆ ಖುಷಿ ಕೊಡುತ್ತದೆ. ಆದರೆ ಎಲ್ಲ ಮುಗಿದ ಮೇಲೆ ಅವರಿಗೆ ನೆನಪಾಗುವುದು ಹೆತ್ತವರು. ಆಗ ನೋದಯವಾಗುತ್ತದೆ. ಅಪ್ಪ, ಅಮ್ಮನೊಂದಿಗೆ ಇರಬೇಕೆಂಬ ಮನಸ್ಸುಂಟಾಗುತ್ತದೆ. ಆಗ ಬಹಳ ಸಮಯ, ಸಂದರ್ಭ ಎಲ್ಲವೂ ಬದಲಾಗಿರಬಹುದು. 

ಹೆತ್ತವರು ಮತ್ತು ಮಕ್ಕಳ ಒಡನಾಟದ ಈ ಚಿತ್ರ ಬದುಕಿನ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲದು. ಮನೆ ಮಂದಿಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಸೋಲು ಮಕ್ಕಳಿಗೊಂದು ಪಾಠವಾಗಬಲ್ಲದು. 
ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.