ಬಂಧನ ಗಟ್ಟಿಗೊಳಿಸುವ ಲೇಡಿ ಬರ್ಡ್‌


Team Udayavani, Apr 30, 2018, 4:03 PM IST

30-April-17.jpg

ಹರೆಯಕ್ಕೆ ಕಾಲಿಟ್ಟ ತತ್‌ ಕ್ಷಣ ವಯಸ್ಸಿಗೆ ಮೀರಿದ ನಡವಳಿಕೆ ಮಕ್ಕಳಲ್ಲಾಗುತ್ತದೆ. ಈ ಸಂದರ್ಭದಲ್ಲಿ ಉಂಟಾಗುವ ದೈಹಿಕ, ಮಾನಸಿಕ ಬದಲಾವಣೆಗಳ ಬಗ್ಗೆ ಅರ್ಥ ಮಾಡಿಕೊಳ್ಳುವುದು, ಮಕ್ಕಳಿಗೆ ಅರ್ಥ ಮಾಡಿಸುವುದು ಹೆತ್ತವರಿಗೆ ಕಷ್ಟವಾಗುತ್ತದೆ. ಈ ನಡುವೆ ಭಾವನಾತ್ಮಕ ಸಂಬಂಧ ವಷ್ಟೇ ಅವರ ನಡುವೆ ಸೇತುವೆಯನ್ನು ಬೆಸೆಯಬಲ್ಲದು.

ಇಂತಹ ಒಂದು ಭಾವನಾತ್ಮಕ ವಿಷಯವನ್ನೇ ಎತ್ತಿ ಹಿಡಿದು ಗ್ರೇಟಾ ಗೆರ್ವಿಗ್‌ ನಿರ್ದೇಶಿಸಿರುವ ಚಿತ್ರ ‘ಲೇಡಿ ಬರ್ಡ್‌’. ತಾಯಿ ಮತ್ತು ಮಗಳ ನಡುವಿನ ಸಂಬಂಧದ ವಿಶ್ಲೇಷಣೆಯನ್ನು ನಾವಿಲ್ಲಿ ಕಾಣಬಹುದು. ಹದಿಹರೆಯದಲ್ಲಿರುವವರು ತಮ್ಮ ಹೆತ್ತವರ ಭಾವನೆಗ ಳನ್ನು
ಊಹಿಸಿಕೊಳ್ಳಲು ಎಡವುತ್ತಾರೆ ಅಥವಾ ಅದು ಅವರಿಗೆ ಅರ್ಥವಾಗುವುದು ಕಷ್ಟ. ಇಂತಹ ಸನ್ನಿವೇಶವೇ ಚಿತ್ರದ ಮೂಲ ವಸ್ತು.

ಹದಿಹರೆಯದ ಯುವಕ ಮತ್ತು ಯುವತಿಯರಲ್ಲಿ ಉಂಟಾಗುವ ಮನಸ್ಥಿಯ ಬದಲಾವಣೆ ಅವರ ಕೋಪ, ಆಸೆ, ಇಷ್ಟ, ಕಷ್ಟ, ಪ್ರೀತಿ, ಪ್ರೇಮ, ಸ್ನೇಹ ಹೀಗೆ ಎಲ್ಲವೂ ಅವರ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದು ಆಗ ಅವರಿಗೆ ಅರ್ಥವಾಗುವುದಿಲ್ಲ. ಗೆಳೆಯ, ಶ್ರೀಮಂತ ಸ್ನೇಹಿತರು, ಅಂತಸ್ತು ಮೀರಿದ ಗುಣ ನಡತೆ, ಇವುಗಳ ಮಧ್ಯೆ ತಮ್ಮ ಕಾಲೇಜು ಜೀವನವನ್ನು ಕಳೆಯುತ್ತಾರೆ.

ಹಿರಿಯರು ಇಷ್ಟದ ಹೆಸರು ಬಿಟ್ಟು ಬೇರೆ ಫ್ಯಾಶನ್‌ ಪ್ರಪಂಚದಲ್ಲಿ ಮುಳುಗುತ್ತಾರೆ. ತಮ್ಮವರು, ಮನೆ, ಊರು ಬಿಟ್ಟು ಗೊತ್ತು ಗು ರಿಯಿಲ್ಲದ ನಗರಗಳತ್ತ ಮುಖ ಮಾಡುತ್ತಾರೆ. ಹೆತ್ತವರ ಸಂಕಷ್ಟಗಳ ಅರಿವಿಲ್ಲದಂತೆ ವರ್ತಿಸು ತ್ತಾರೆ.

ಕಲಿಕೆಗಿಂತ ಹೆಚ್ಚಾಗಿ ಇತರ ಚಟುವಟಿಕೆಗಳತ್ತವೇ ಅವರ ಆಸಕ್ತಿ ಇರುತ್ತದೆ. ಒಂದು ರೀತಿಯಲ್ಲಿ ಮೋಜು ಮಸ್ತಿಯ ಜೀವನವೇ ಅವರಿಗೆ ಖುಷಿ ಕೊಡುತ್ತದೆ. ಆದರೆ ಎಲ್ಲ ಮುಗಿದ ಮೇಲೆ ಅವರಿಗೆ ನೆನಪಾಗುವುದು ಹೆತ್ತವರು. ಆಗ ನೋದಯವಾಗುತ್ತದೆ. ಅಪ್ಪ, ಅಮ್ಮನೊಂದಿಗೆ ಇರಬೇಕೆಂಬ ಮನಸ್ಸುಂಟಾಗುತ್ತದೆ. ಆಗ ಬಹಳ ಸಮಯ, ಸಂದರ್ಭ ಎಲ್ಲವೂ ಬದಲಾಗಿರಬಹುದು. 

ಹೆತ್ತವರು ಮತ್ತು ಮಕ್ಕಳ ಒಡನಾಟದ ಈ ಚಿತ್ರ ಬದುಕಿನ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲದು. ಮನೆ ಮಂದಿಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಸೋಲು ಮಕ್ಕಳಿಗೊಂದು ಪಾಠವಾಗಬಲ್ಲದು. 
ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.