ಬಂಧನ ಗಟ್ಟಿಗೊಳಿಸುವ ಲೇಡಿ ಬರ್ಡ್‌


Team Udayavani, Apr 30, 2018, 4:03 PM IST

30-April-17.jpg

ಹರೆಯಕ್ಕೆ ಕಾಲಿಟ್ಟ ತತ್‌ ಕ್ಷಣ ವಯಸ್ಸಿಗೆ ಮೀರಿದ ನಡವಳಿಕೆ ಮಕ್ಕಳಲ್ಲಾಗುತ್ತದೆ. ಈ ಸಂದರ್ಭದಲ್ಲಿ ಉಂಟಾಗುವ ದೈಹಿಕ, ಮಾನಸಿಕ ಬದಲಾವಣೆಗಳ ಬಗ್ಗೆ ಅರ್ಥ ಮಾಡಿಕೊಳ್ಳುವುದು, ಮಕ್ಕಳಿಗೆ ಅರ್ಥ ಮಾಡಿಸುವುದು ಹೆತ್ತವರಿಗೆ ಕಷ್ಟವಾಗುತ್ತದೆ. ಈ ನಡುವೆ ಭಾವನಾತ್ಮಕ ಸಂಬಂಧ ವಷ್ಟೇ ಅವರ ನಡುವೆ ಸೇತುವೆಯನ್ನು ಬೆಸೆಯಬಲ್ಲದು.

ಇಂತಹ ಒಂದು ಭಾವನಾತ್ಮಕ ವಿಷಯವನ್ನೇ ಎತ್ತಿ ಹಿಡಿದು ಗ್ರೇಟಾ ಗೆರ್ವಿಗ್‌ ನಿರ್ದೇಶಿಸಿರುವ ಚಿತ್ರ ‘ಲೇಡಿ ಬರ್ಡ್‌’. ತಾಯಿ ಮತ್ತು ಮಗಳ ನಡುವಿನ ಸಂಬಂಧದ ವಿಶ್ಲೇಷಣೆಯನ್ನು ನಾವಿಲ್ಲಿ ಕಾಣಬಹುದು. ಹದಿಹರೆಯದಲ್ಲಿರುವವರು ತಮ್ಮ ಹೆತ್ತವರ ಭಾವನೆಗ ಳನ್ನು
ಊಹಿಸಿಕೊಳ್ಳಲು ಎಡವುತ್ತಾರೆ ಅಥವಾ ಅದು ಅವರಿಗೆ ಅರ್ಥವಾಗುವುದು ಕಷ್ಟ. ಇಂತಹ ಸನ್ನಿವೇಶವೇ ಚಿತ್ರದ ಮೂಲ ವಸ್ತು.

ಹದಿಹರೆಯದ ಯುವಕ ಮತ್ತು ಯುವತಿಯರಲ್ಲಿ ಉಂಟಾಗುವ ಮನಸ್ಥಿಯ ಬದಲಾವಣೆ ಅವರ ಕೋಪ, ಆಸೆ, ಇಷ್ಟ, ಕಷ್ಟ, ಪ್ರೀತಿ, ಪ್ರೇಮ, ಸ್ನೇಹ ಹೀಗೆ ಎಲ್ಲವೂ ಅವರ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದು ಆಗ ಅವರಿಗೆ ಅರ್ಥವಾಗುವುದಿಲ್ಲ. ಗೆಳೆಯ, ಶ್ರೀಮಂತ ಸ್ನೇಹಿತರು, ಅಂತಸ್ತು ಮೀರಿದ ಗುಣ ನಡತೆ, ಇವುಗಳ ಮಧ್ಯೆ ತಮ್ಮ ಕಾಲೇಜು ಜೀವನವನ್ನು ಕಳೆಯುತ್ತಾರೆ.

ಹಿರಿಯರು ಇಷ್ಟದ ಹೆಸರು ಬಿಟ್ಟು ಬೇರೆ ಫ್ಯಾಶನ್‌ ಪ್ರಪಂಚದಲ್ಲಿ ಮುಳುಗುತ್ತಾರೆ. ತಮ್ಮವರು, ಮನೆ, ಊರು ಬಿಟ್ಟು ಗೊತ್ತು ಗು ರಿಯಿಲ್ಲದ ನಗರಗಳತ್ತ ಮುಖ ಮಾಡುತ್ತಾರೆ. ಹೆತ್ತವರ ಸಂಕಷ್ಟಗಳ ಅರಿವಿಲ್ಲದಂತೆ ವರ್ತಿಸು ತ್ತಾರೆ.

ಕಲಿಕೆಗಿಂತ ಹೆಚ್ಚಾಗಿ ಇತರ ಚಟುವಟಿಕೆಗಳತ್ತವೇ ಅವರ ಆಸಕ್ತಿ ಇರುತ್ತದೆ. ಒಂದು ರೀತಿಯಲ್ಲಿ ಮೋಜು ಮಸ್ತಿಯ ಜೀವನವೇ ಅವರಿಗೆ ಖುಷಿ ಕೊಡುತ್ತದೆ. ಆದರೆ ಎಲ್ಲ ಮುಗಿದ ಮೇಲೆ ಅವರಿಗೆ ನೆನಪಾಗುವುದು ಹೆತ್ತವರು. ಆಗ ನೋದಯವಾಗುತ್ತದೆ. ಅಪ್ಪ, ಅಮ್ಮನೊಂದಿಗೆ ಇರಬೇಕೆಂಬ ಮನಸ್ಸುಂಟಾಗುತ್ತದೆ. ಆಗ ಬಹಳ ಸಮಯ, ಸಂದರ್ಭ ಎಲ್ಲವೂ ಬದಲಾಗಿರಬಹುದು. 

ಹೆತ್ತವರು ಮತ್ತು ಮಕ್ಕಳ ಒಡನಾಟದ ಈ ಚಿತ್ರ ಬದುಕಿನ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲದು. ಮನೆ ಮಂದಿಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಸೋಲು ಮಕ್ಕಳಿಗೊಂದು ಪಾಠವಾಗಬಲ್ಲದು. 
ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.