ಕಾಮತ್‌ ಕ್ಷೇತ್ರ ಕಾಳಜಿಗೆ ಮಹೇಂದ್ರ ಕುಮಾರ್‌ ಸಿಂಗ್‌ ಮೆಚ್ಚುಗೆ


Team Udayavani, May 5, 2018, 9:00 AM IST

Vedavyas-Kamath-4-5.jpg

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್‌ ಅವರಿಗೆ ತಮ್ಮ ಕ್ಷೇತ್ರದ ಬಗ್ಗೆ ಇರುವ ಕಾಳಜಿ ಹಾಗೂ ನಗರದ ಅಭಿವೃದ್ಧಿ ಬಗ್ಗೆ ಇರುವ ಕನಸುಗಳ ಕುರಿತಂತೆ ಉತ್ತರ ಪ್ರದೇಶದ ಸಚಿವ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಡಾ| ಮಹೇಂದ್ರ ಕುಮಾರ್‌ ಸಿಂಗ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಗರದಲ್ಲಿ ವೇದವ್ಯಾಸ್‌ ಕಾಮತ್‌ ಪರ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರನ್ನು ಸುಂದರ ಹಾಗೂ ಅಭಿವೃದ್ಧಿ ನಗರವನ್ನಾಗಿಸಲು ವೇದವ್ಯಾಸ ಕಾಮತ್‌ ಅವರಿಂದ ಸಾಧ್ಯ. ನಗರವನ್ನು ಅಭಿವೃದ್ಧಿಪಡಿಸುವ ಬಗೆಗೆ ಅವರ ಚಿಂತನೆಗಳು ಗಮನಿಸಿದಾಗ ನಮಗೆ ಹೆಮ್ಮೆಯಾಗುತ್ತದೆ ಎಂದರು.

ಭವ್ಯ ನಗರ ರೂಪಿಸುವ ಕನಸು
ಈ ಸಂದರ್ಭದಲ್ಲಿ ಮಾತನಾಡಿದ ವೇದವ್ಯಾಸ ಕಾಮತ್‌, ‘ಎಲ್ಲರ ಜತೆ ಸೇರಿ, ಚರ್ಚಿಸಿ ಈ ನಗರವನ್ನು ಭವ್ಯ ನಗರಿಯನ್ನಾಗಿ ರೂಪಿಸಬೇಕೆಂಬುದು ನನ್ನ ಆಶಯ. ನಿಮ್ಮೆಲ್ಲರ ಕಷ್ಟ ಸುಖಗಳಿಗೆ ಸ್ಪಂದಿಸಲೆಂದೇ ನಾನು ಈ ಬಾರಿ ಚುನಾವಣೆಗೆ ನಿಂತಿದ್ದೇನೆ. ಈಗ ಶಾಸಕರಾಗಿದ್ದವರು ಏನು ಮಾಡಿದ್ದಾರೆ ಎನ್ನುವುದು ನಿಮಗಷ್ಟೇ ಅಲ್ಲ, ಇಡೀ ಕ್ಷೇತ್ರದ ಜನರಿಗೆ ತಿಳಿದಿದೆ. ಮಂಗಳೂರು ನಗರ ದೇಶದ ಅತ್ಯುತ್ತಮ ನಗರಗಳಲ್ಲಿ ಒಂದಾಗಬೇಕೆಂಬುದು ನನ್ನ ಕನಸು. ಕೇಂದ್ರ ಸರಕಾರ ಈಗಾಗಲೇ ಸ್ಮಾರ್ಟ್‌ ಸಿಟಿ ಎಂದು ಘೋಷಣೆ ಮಾಡಿ, ಹಣಕಾಸು ನೆರವನ್ನು ನೀಡಿದ್ದರೂ ಇದುವರೆಗೆ ಒಂದೇ ಒಂದು ಕೆಲಸ ಆರಂಭಿಸಿಲ್ಲ. ಶಾಸಕರಾಗಿ ಅತ್ತ ರಾಜ್ಯ ಸರಕಾರದಿಂದಲೂ ಹಣ ತರಲಿಲ್ಲ. ಕೇಂದ್ರ ಸರಕಾರದಿಂದ ಬಂದ ಹಣವನ್ನು ಸದ್ಬಳಕೆ ಮಾಡಿಕೊಳ್ಳಲಿಲ್ಲ. ಹೀಗಾಗಿ, ರಾಜ್ಯ ಕಾಂಗ್ರೆಸ್‌ ಸರಕಾರದ ದುರಾಡಳಿತದ ವಿರುದ್ಧ ಬೇಸತ್ತಿರುವ ನಾಡಿನ ಜನರು ಈ ಬಾರಿ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸಬೇಕೆಂದು’ ಅವರು ಜನತೆಯಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.