ಹೊಸ ಪ್ರಭೇದದ ಕಪ್ಪೆಯ ಅನ್ವೇಷಣೆ


Team Udayavani, May 17, 2018, 7:45 AM IST

frog-16-5.jpg

ಉಳ್ಳಾಲ: ಮಂಗಳೂರು ವಿಶ್ವವಿದ್ಯಾಲಯದ ಸಂಶೋಧಕರು ಹಾಗೂ ATREE (Ashoka trust for research in Ecology and the Environment) ವಿಜ್ಞಾನಿಗಳು ಜತೆಗೂಡಿ ಮಂಗಳೂರು ನಗರದಲ್ಲಿ ಹೊಸ ಕಪ್ಪೆಯ ಅನ್ವೇಷಣೆ (ಡಿಸ್ಕವರಿ) ಮಾಡಿರುತ್ತಾರೆ. ಈ ಹೊಸ ಪ್ರಭೇದದ ಕಪ್ಪೆ ಕರ್ನಾಟಕದ ಕರಾವಳಿ ಮಂಗಳೂರು ನಗರದ ಬೈಕಂಪಾಡಿಯಿಂದ ಅನ್ವೇಷಣೆ ನಡೆದಿದೆ.

ಈ ಕಪ್ಪೆಯು ಸಣ್ಣ- ಬಾಯಿಯ (ಮೈಕ್ರೊಹಿಲಾ)(Microhyla) ಕಪ್ಪೆಗಳ ಜಾತಿ (Genus)ಗೆ ಸೇರಿದ್ದು, ಅನ್ವೇಷಣಾ ತಂಡವು ಇದನ್ನು ಮಂಗಳೂರಿನ ಸಣ್ಣ – ಬಾಯಿಯ ಕಪ್ಪೆ (Mangaluru narrow-mouthed frog ಎಂದು ಹೆಸರಿಟ್ಟಿದೆ. Microhyla kodial (ಮೈಕ್ರೊಹಿಲಾ ಕೊಡಿಯಾಲ್‌) ಇದರ ವೈಜ್ಞಾನಿಕ ಹೆಸರು, ಕೊಡಿಯಾಲ್‌ ಎಂದರೆ ಕೊಂಕಣಿ ಭಾಷೆಯಲ್ಲಿ ಮಂಗಳೂರು ಎಂದರ್ಥ. ಮಂಗಳೂರು ನಗರದಲ್ಲಿ ಈ ಪ್ರಬೇಧವು ಪ್ರಥಮ ಭಾರಿ ಕಾಣಸಿಕ್ಕಿದರಿಂದ ಈ ಕಪ್ಪೆಗೆ ಈ ಹೆಸರನ್ನು ಇಡಲಾಗಿದೆ . ಹಾಗೆಯೇ ಮಂಗಳೂರಿನ ಜೀವವೈವಿದ್ಯತೆಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಿಂದ ಈ ಹೆಸರನ್ನು ಇಡಲಾಗಿದೆ.  ಈ ಪ್ರಬೇಧವು ಇತರ ಎಲ್ಲ ಕಪ್ಪೆ ಅನ್ವೇಷಣೆಗಳಿಗೆ ಹೋಲಿಸಿದಲ್ಲಿ ಅತ್ಯಂತ ಗಮನಾರ್ಹವಾಗಿದೆ , ಈ ಪ್ರಬೇಧವು ಕೇವಲ ನಗರ ಪ್ರದೇಶದಿಂದ ದಾಖಲಿಸಲಾಗಿದೆ.

ಈ ಕಪ್ಪೆಯ ಜೆನೆಟಿಕ್‌ ಅನಾಲಿಸಿಸ್‌ ಪ್ರಕಾರ ಇದರ ಅತ್ಯಂತ ಹತ್ತಿರದ ಪ್ರಭೇದದ ಕಪ್ಪೆಗಳು ಆಗ್ನೇಯ ಏಷ್ಯದಲ್ಲಿ ಇರುವುದನ್ನು ಅಂದಾಜು ಮಾಡಲಾಗಿದೆ . ಈ ಕಪ್ಪೆ ಆಗ್ನೇಯ ಏಷ್ಯಾದಿಂದ ಇಲ್ಲಿಗೆ ಮರಸಾಗಾಣಿಕೆಯ ಮೂಲಕ ಮಂಗಳೂರಿನ ಬಂದರಿನ ಮೂಲಕ ಪ್ರವೇಶಿಸಿರಬಹುದು ಎಂದು ಸಂಶೋಧನಾ ತಂಡ ಊಹಿಸು ತ್ತದೆ. ಹಲವು ವರ್ಷಗಳಿಂದ ಈ ಜಾಗದಲ್ಲೇ ಮರದ ರಾಶಿ ಹಾಕಲಾಗುತ್ತಿತ್ತು. ಆದರೂ, ಇದಕ್ಕೆ ಖಚಿತ ಉತ್ತರ ನೀಡಲು ಇನ್ನಷ್ಟು ಸಂಶೋಧನೆ ನಡೆಯಬೇಕಿದೆ.

ಮಂಗಳೂರು ವಿವಿಯ ಅನ್ವಯಿಕ ಪ್ರಾಣಿ ಶಾಸ್ತ್ರ
ವಿಭಾಗದ ವಿನೀತ್‌ ಕುಮಾರ್‌, ರಾಧಾಕೃಷ್ಣ ಉಪಾಧ್ಯಾಯ ಹಾಗೂ ಪ್ರೊ| ರಾಜಶೇಖರ್‌  ಪಾಟೀಲ್‌ ಅವರು ಅತ್ರೀ ಪರಿಸರ ವಿಜ್ಞಾನ ಸಂಸ್ಥೆಯ ಡಾ| ಅರವಿಂದ ಮಧ್ಯಸ್ಥ ಮತ್ತು ಸಂಶೋದನಾ ವಿದ್ಯಾರ್ಥಿ ಅನ್ವೇಷಾ ಸಾಹ ಹಾಗೂ
ಮಂಗಳೂರಿನ ಅಲೋಸಿಯಸ್‌ ಪಿಯು ಕಾಲೇಜಿನ ಗೋಡ್ವಿನ್‌ ಡಿ’ಸೋಜಾರನ್ನು ತಂಡ ಒಳಗೊಂಡಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.