ಶೇಕಡಾವಾರು ಮತದಾನ ಪ್ರಮಾಣ ಇಳಿಕೆ


Team Udayavani, May 19, 2018, 11:17 AM IST

19-may-5.jpg

ಬಜಪೆ: ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಬಜಪೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಎಂಟು ಮತದಾನ ಕಟ್ಟೆಯಲ್ಲಿ ನಿಧನಹೊಂದಿದ ಒಟ್ಟು 165 ಮಂದಿಯ ಹೆಸರನ್ನು ಮತದಾನ ಪಟ್ಟಿಯಿಂದ ತೆಗೆಯದೇ ಇರುವುದರಿಂದ ಶೇಕಡಾವಾರು ಮತದಾನದಲ್ಲಿ ಇಳಿಕೆಯಾಗಿದೆ.

ನಿಧನ ಹೊಂದಿದ ಮತದಾರರ ಹೆಸರನ್ನು ಅವರ ಮನೆಗೆ ಭೇಟಿ ನೀಡಿ ಮಹಜರು ಮಾಡಿಯೇ ತೆಗೆಯಬೇಕಾದ ಕಾರಣ ನಿಧನ ಹೊಂದಿದ ಮತದಾರರ ಹೆಸರನ್ನು ತೆಗೆಯದಿರಲು ಒಂದು ಕಾರಣವಾಗಿದೆ.

ಎರಡು ಕಡೆ ಹೆಸರು
ಅಂತೆಯೇ ಕೆಲವರ ಹೆಸರು ಎರಡು ಕಡೆಗಳಲ್ಲಿ ಮತದಾರ ಪಟ್ಟಿಯಲ್ಲಿದ್ದು ಅವರು ಒಂದು ಕಡೆ ಮತದಾನ ಮಾಡಿದ್ದಾರೆ. ತವರು ಮನೆ ಹಾಗೂ ಗಂಡನ ಮನೆಯಲ್ಲಿ ಎರಡು ಕಡೆಯಲ್ಲಿ ಅವರ ಹೆಸರು ಮತದಾನ ಪಟ್ಟಿಯಲ್ಲಿದೆ ಇದು ಕೂಡ ಶೇಕಡಾವಾರು ಮತದಾನದಲ್ಲಿ ಇಳಿಕೆಯಾಗಲು ಕಾರಣವಾಗಿದೆ.

ಶೇ 66.76 ಮತದಾನ
ಬಜಪೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಒಟ್ಟು 7,792 ಮತದಾರರಿದ್ದಾರೆ. 158, 159, 160, 161, 162, 163, 164 ಮತ್ತು 165 ಒಟ್ಟು ಎಂಟು ಮತದಾನ ಕಟ್ಟೆಗಳು. ಈ ಬಾರಿ ಒಟ್ಟು 5,202 ಮತದಾರರು ಮತ ಚಲಾವಣೆ ಮಾಡಿದ್ದಾರೆ. ಶೇ 66.76 ಮತದಾನವಾಗಿದೆ. ಆದರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಒಟ್ಟು 165 ಮಂದಿ ನಿಧನ ಹೊಂದಿದ ಪರಿಣಾಮ ಮತದಾರರ ಹೆಸರು ತೆಗೆದಿದ್ದರೆ ಒಟ್ಟು ಮತದಾರರ ಸಂಖ್ಯೆ 7,627 ಆಗಿ ಶೇ.68.20 ಮತದಾನವಾಗುತ್ತಿತ್ತು.

ಬಜಪೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮತದಾನವಾದ ಒಟ್ಟು 5,202 ರಲ್ಲಿ ಕಾಂಗ್ರೆಸ್‌ಗೆ 2,828 ಮತ ಅಂದರೆ ಶೇ.54.36 ಮತ ಬಿದ್ದಿದೆ. ಬಿಜೆಪಿಗೆ 2,188 ಮತ ಅಂದರೆ ಶೇ .42.06 ಮತ ಬಿದ್ದಿದೆ.

ಉಳಿದವರಿಗೆ 156 ಮತ. 29 ನೋಟಾ ಮತಗಳು ಬಿದ್ದಿವೆ. ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಗಟ್ಟೆಯೊಂದರಲ್ಲಿ ಐಎಂಇಪಿಗೆ ಬಿದ್ದ ಮತಗಳ ಸಂಖ್ಯೆಯಲ್ಲಿ ಬಜಪೆ ಗ್ರಾಮ ಪಂಚಾಯತ್‌ ನ ಬಜಪೆ ಅಂಗನವಾಡಿ ಕಟ್ಟಡದ ಮತಗಟ್ಟೆ ಸಂಖ್ಯೆ 163ರಲ್ಲಿ ಅತೀ ಹೆಚ್ಚು ಅಂದರೆ 16 ಮತಗಳು ಬಿದ್ದಿವೆ. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.