ಮಶ್ರೂಮ್‌ ಮಂಚೂರಿಯನ್‌ ಗ್ರೇವಿ


Team Udayavani, Jun 2, 2018, 2:48 PM IST

2-june-17.jpg

ಬೇಕಾಗುವ ಸಾಮಗ್ರಿ
.ಮಶ್ರೂಮ್‌ – 200 ಗ್ರಾಂ
.ಕತ್ತರಿಸಿರುವ ಈರುಳ್ಳಿ – 3
.ಸಣ್ಣದಾಗಿ ಕತ್ತರಿಸಿದ ಕ್ಯಾಪ್ಸಿಕಂ – 1
 .ಹಸಿಮೆಣಸಿನ ಕಾಯಿ – 4- 5
.ಕತ್ತರಿಸಿರುವ ಶುಂಠಿ – 1 ಇಂಚು
.ಬೆಳ್ಳುಳ್ಳಿ – 8- 9 ತುಣುಕು
.ವಿನೆಗರ್‌- ಸ್ವಲ್ಪ
.ಸೋಯಾಸಾಸ್‌- 2 ಚಮಚ
.ಉಪ್ಪು – ರುಚಿಗೆ ತಕ್ಕಷ್ಟು
.ಸಿಸ್ವನ್‌ ಸಾಸ್‌ (Schezwan sauce) – 1ಟೀ  ಸ್ಪೂನ್‌
.ಎಣ್ಣೆ – 2 ಟೀ ಸ್ಪೂನ್‌
.ಕೆಂಪು ಮೆಣಸಿನ ಪೌಡರ್‌ – 1 ಚಮಚ
.ಕತ್ತರಿಸಿರುವ ಟೊಮೇಟೋ – 2
.ಅರಿಸಿನ – 1 ಚಮಚ

ಮಾಡುವ ವಿಧಾನ
ಮಶ್ರೂಮ್‌ ಅನ್ನು ಕತ್ತರಿಸಿ, ಅನಂತರ ಕೆಂಪು ಮೆಣಸಿನ ಪುಡಿ, ಅರಿಸಿನ, ಉಪ್ಪು ಹಾಗೂ 1 ಚಮಚ ಎಣ್ಣೆಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ ಮತ್ತು ಅದನ್ನು 20-25 ನಿಮಿಷ ಬಿಟ್ಟುಬಿಡಿ. ಪಾತ್ರೆಯಲ್ಲಿ ಒಂದು ಚಮಚ ಎಣ್ಣೆಯನ್ನು ಬಿಸಿ ಮಾಡಿ. ಅದಕ್ಕೆ ಕತ್ತರಿಸಲಾಗಿರುವ ಈರುಳ್ಳಿಯನ್ನು ಹಾಕಿ, ಫ್ರೈ ಮಾಡಿ. ತದನಂತರ ಕತ್ತರಿಸಲಾಗಿರುವ ಶುಂಠಿ, ಬೆಳ್ಳುಳ್ಳಿ ಸೇರಿಸಿ, ಚೆನ್ನಾಗಿ ಮಿಕ್ಸ್  ಮಾಡಿಕೊಳ್ಳಿ ಹಾಗೂ ಇನ್ನೂ ಸ್ವಲ್ಪ ನಿಮಿಷ ಬೇಯಿಸಿ. ಸ್ವಲ್ಪ ನಿಮಿಷದ ಅನಂತರ ಕ್ಯಾಪ್ಸಿಕಂ ತುಣುಕುಗಳನ್ನು ಸೇರಿಸಿ ಹಾಗೂ 3- 4 ನಿಮಿಷಗಳವರೆಗೆ ಬೇಯಿಸಿ. ರುಚಿಗೆ ತಕ್ಕ ಷ್ಟು ಉಪ್ಪು ಮತ್ತು ಒಂದೆ ರಡು ಹನಿ ವಿನೇ ಗರ್‌ ಸೇರಿಸಿ. ಬಳಿಕ ಸಿಸ್ವನ್‌ ಸಾಸ್‌, ಕತ್ತರಿಸಲಾಗಿರುವ ಟೊಮೇಟೋ, ಹಸಿಮೆಣಸಿನ ಕಾಯಿ, ಸೋಯಾ ಸಾಸ್‌ ಇವೆಲ್ಲವನ್ನು ಹಾಕಿ ಚೆನ್ನಾಗಿ ಮಿಕ್ಸ್  ಮಾಡಿಕೊಳ್ಳಿ ಹಾಗೂ ಇದರ ಜತೆ ಕತ್ತರಿಸಲಾಗಿರುವ ಮಶ್ರೂಮ್‌ ಅನ್ನು ಸೇರಿಸಿ. ಕಡಿಮೆ ಉರಿಯಲ್ಲಿ 2- 3 ನಿಮಿಷಗಳವರೆಗೆ ಮಶ್ರೂಮ್‌ ಮಂಚೂರಿಯನ್‌ ಗ್ರೇವಿಯನ್ನು ಬೇಯಿಸಿದರೆ ಮಂಚೂರಿಯನ್‌ ಗ್ರೇವಿ ಸಿದ್ಧ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.