ನವರಸರಾಜನಿಂದ ಅಷ್ಟರಸಾಭಿನಯ!


Team Udayavani, Jun 21, 2018, 4:47 PM IST

21-june-19.jpg

ಗ್ರಾಫಿಕ್ಸ್‌ ತಂತ್ರಜ್ಞಾನ ಬಳಸಿ ಸುದ್ದಿ ಮಾಡಿದ ‘ಉಮಿಲ್‌’ ಚಿತ್ರದ ಇನ್ನೊಂದು ವಿಶೇಷ ಸುದ್ದಿಯೊಂದು ಹೊರಬಿದ್ದಿದೆ.
ಚಿತ್ರರಂಗದಲ್ಲೇ ಮೊದಲ ಬಾರಿಗೆ ಎಂಬಂತೆ ತುಳು ರಂಗಭೂಮಿಯಲ್ಲಿ ನವರಸರಾಜೆ ಎಂದೇ ಖ್ಯಾತಿಗಳಿಸಿರುವ ಭೋಜರಾಜ ವಾಮಂಜೂರು ಈ ಚಿತ್ರ ನವರಸಗಳಲ್ಲಿ ಎಂಟನ್ನು ಅಭಿನಯಿಸಿ ಮಿಂಚಿದ್ದಾರೆ. ಸಾಮಾನ್ಯವಾಗಿ ಕಲಾವಿದರು ಒಂದು ಚಿತ್ರದಲ್ಲಿ, ದ್ವಿಪಾತ್ರ, ತ್ರಿಪಾತ್ರಗಳ ಮೂಲಕ ಅಭಿನಯಿಸುವುದನ್ನು ಕಂಡಿದ್ದೇವೆ. ದಶಾವತಾರಂ ಚಿತ್ರದಲ್ಲಿ ಕಮಲಹಾಸನ್‌ 10 ಪಾತ್ರಗಳಲ್ಲಿ ಮಿಂಚಿದ್ದಾರೆ. ಆದರೆ ಈ ಚಿತ್ರದಲ್ಲಿ ವಾಮಂಜೂರು ಅವರು ಪ್ರತಿ ರಸಕ್ಕೊಂದರಂತೆ ಎಂಟು ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಚಿತ್ರರಂಗದಲ್ಲಿ ಇಂತಹ ಪ್ರಯತ್ನ ಇದೇ ಮೊದಲ ಬಾರಿಗೆ ನಡೆದಿದ್ದು, ತುಳು ಚಿತ್ರಪ್ರೇಮಿಗಳಿಗೆ ವಿಭಿನ್ನ ಮನೋರಂಜನೆಯನ್ನು ನೀಡಲಿದೆ. ಜತೆಗೆ ಅರವಿಂದ ಬೋಳಾರ್‌ ಅವರು ದ್ವಿಪಾತ್ರದಲ್ಲಿ ಮಿಂಚಿದ್ದು, ನವೀನ್‌ ಡಿ. ಪಡೀಲ್‌ ಮುಸ್ಲಿಂ ಸಮಾಜಸೇವಕರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಆ್ಯನಿಮೇಶನ್‌ ವರ್ಕ್‌ ಕೆನಡಾದಲ್ಲಿ ನಡೆದಿದ್ದು, ನೊಣದ ಮಾಡೆಲಿಂಗ್‌, ರಿಗ್ಗಿಂಗ್‌ ಕೆಲಸ ಹೈದರಾಬಾದ್‌, ಮುಂಬಯಿನಲ್ಲಿ ನಡೆದಿದೆ. ಈ ಚಿತ್ರದಿಂದಾಗಿ ತುಳು ಚಿತ್ರವನ್ನು ಇತರ ಭಾಷಿಗರೂ ನೋಡಲಿದ್ದು, ಮಾರುಕಟ್ಟೆಯೂ ವೃದ್ಧಿಯಾಗಲಿದೆ ಎಂದು ಚಿತ್ರದ ನಿರ್ದೇಶಕ ರಂಜಿತ್‌ ಸುವರ್ಣ ಅಭಿಪ್ರಾಯಿಸುತ್ತಾರೆ.

ಈ ತಿಂಗಳ ಅಂತ್ಯಕ್ಕೆ ಚಿತ್ರದ ಟೀಸರ್‌ ಬಿಡುಗಡೆಯಾಗಲಿದ್ದು, ಜುಲೈನಲ್ಲಿ ಆಡಿಯೋ ರಿಲೀಸ್‌ ಆಗಲಿದೆ. ಚಿತ್ರದ ಗ್ರಾಫಿಕ್ಸ್‌ ವರ್ಕ್‌ ಈಗ ಮುಗಿದಿದ್ದು, ರಿರೆಕಾರ್ಡಿಂಗ್‌ ಕಾರ್ಯ ನಡೆಯುತ್ತಿದೆ. ಆಗಸ್ಟ್‌ ಅಂತ್ಯದ ವೇಳೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ. ಭವಾನಿ ಫಿಲ್ಮ್ ಮೇಕರ್ಬ್ಯಾ ನರ್‌ನಡಿ ಚಿತ್ರ ಸಿದ್ಧಗೊಳ್ಳುತ್ತಿದ್ದು, ಕರುಣಾಕರ ಶೆಟ್ಟಿ, ಪ್ರಜ್ಞೆಶ್  ಶೆಟ್ಟಿ ಹಾಗೂ ಪ್ರಜ್ವಲ್‌ ಶೆಟ್ಟಿ ನಿರ್ಮಾಪಕರಾಗಿದ್ದು, ರವಿ ಬಸ್ರೂರು ಅವರು ಸಂಗೀತ ನೀಡಿದ್ದಾರೆ ಎಂದು ನಿರ್ದೇಶಕ ರಂಜಿತ್‌ ವಿವರಿಸುತ್ತಾರೆ. 

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.