ಮೂಲ್ಕಿ ಇನ್ನು ಪ್ಲಾಸ್ಟಿಕ್‌ ಮುಕ್ತ 


Team Udayavani, Jun 24, 2018, 12:28 PM IST

24-june-11.jpg

ಮೂಲ್ಕಿ : ರಾಜ್ಯ ಸರಕಾರದ ಪರಿಸರ ಇಲಾಖೆಯಿಂದ ಬಂದಿರುವ ಆದೇಶದಂತೆ ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಪ್ಲಾಸ್ಟಿಕ್‌ ಚೀಲಗಳನ್ನು ಬಳಸದಂತೆ ಮೂಲ್ಕಿ ನಗರ ಪಂಚಾಯತ್‌
ನಲ್ಲಿ ನಿರ್ಣಯಿಸಲಾಯಿತು.

ಮೂಲ್ಕಿ ನ.ಪಂ. ಅಧ್ಯಕ್ಷ ಸುನಿಲ್‌ ಆಳ್ವ ಅವರ ಅಧ್ಯಕ್ಷತೆಯಲ್ಲಿ ಮಾಸಿಕ ಸಭೆ ನಡೆಯಿತು. ಪ್ಲಾಸ್ಟಿಕ್‌ ಬಳಸದಂತೆ ಮೊದಲ ಹಂತದಲ್ಲಿ ಸಾರ್ವಜನಿಕರಿಗೆ ಮಾಹಿತಿ ಕೊಟ್ಟು ಎಚ್ಚರಿಕೆ ನೀಡಲಾಗುವುದು. ಮರುಕಳಿಸಿದರೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಅಧ್ಯಕ್ಷರು ಸೂಚಿಸಿದರು. ನಗರದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶೇ.40 ಪ್ರಮಾಣದಲ್ಲಿ ಪ್ಲಾಸ್ಟಿಕ್‌ ವಸ್ತುಗಳು ಯಾವುದೇ ವರ್ಗೀಕರಣವಿಲ್ಲದೆ ಬರುತ್ತಿವೆ. ಇದು ವಿಲೇವಾರಿ ವ್ಯವಸ್ಥೆಯ ತೊಂದರೆಯಾಗಿರುವುದರಿಂದ ಮುಂದಿನ ಕಾರ್ಯಾಚರಣೆಗೆ ಅಧಿಕಾರಿಗಳಿಗೆ ಸದಸ್ಯರು ಸಹಕಾರ ನೀಡಬೇಕೆಂದರು.

ಕೈಗಾರಿಕಾ ಪ್ರದೇಶದಿಂದ ಗದ್ದೆಗೆ ತ್ಯಾಜ್ಯ
ಕಾರ್ನಾಡು ಕೈಗಾರಿಕಾ ಪ್ರದೇಶಗಳ ಕೆಲವೆಡೆ ಸ್ಥಳೀಯರ ಗದ್ದೆ ಮತ್ತು ಬಾವಿಗೆ ತ್ಯಾಜ್ಯಗಳನ್ನು ಬಿಡಲಾಗುತ್ತಿದೆ. ಈ ಬಗ್ಗೆ ಇಲಾಖೆಗೆ ಪತ್ರ ಬರೆದು ವ್ಯವಸ್ಥಿತವಾಗಿ ತ್ಯಾಜ್ಯ ನಿರ್ವಹಣೆ ಮಾಡುವಂತೆ ಸದಸ್ಯ ಪುತ್ತು ಬಾವಾ ಆಗ್ರಹಿಸಿದರು. ಮೂಲ್ಕಿ ಬಸ್‌ ನಿಲ್ದಾಣಕ್ಕೆ ಸರಕಾರದಿಂದ ಹೆದ್ದಾರಿ ಪಕ್ಕದ ನಿವೇಶನವೊಂದನ್ನು ಭೂ ಸ್ವಾಧೀನಕ್ಕೆ ಒಳಪಡಿಸುವ ಪ್ರಕ್ರಿಯೆ ಆರಂಭಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸರಕಾರದಿಂದ ಬಂದಿರುವ 93 ಲಕ್ಷ ರೂ. ಮೊತ್ತದ ಎಸ್‌.ಎಫ್‌.ಸಿ. ಅನುದಾನದ ಬಗ್ಗೆ ಕೆಲವೊಂದು ಕಾಮಗಾರಿಗೆ ಕ್ರಿಯಾ ಯೋಜನೆ ನಡೆಸಲು ಸಭೆ ಮುಂದಾಗಿದ್ದು, ನಗರದ ಪ್ರಮುಖ ಸಮಸ್ಯೆ ನಿವಾರಿಸಲು ಆದ್ಯತೆ ನೀಡಬೇಕೆಂದು ಆಗ್ರಹಿಸಲಾಯಿತು. ಕಾರ್ನಾಡು ಬೈಪಾಸ್‌ ಬಳಿ ಪ್ರಯಾಣಿಕರ ಬಸ್‌ ತಂಗುದಾಣವನ್ನು ನಿರ್ಮಿಸಲು ಕಾರ್ನಾಡು ಯಂಗ್‌ ಸ್ಟಾರ್ ಅಸೋಶಿಯೇಶನ್‌ಗೆ ಸಭೆ ಅನುಮತಿ ನೀಡಿತು.

ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್‌ ಅವರನ್ನು ನಗರ ಪಂಚಾಯತ್‌ನ ಆಡಳಿತದ ವತಿಯಿಂದ ಗೌರವಿಸಲಾಯಿತು. ನ.ಪಂ. ಉಪಾಧ್ಯಕ್ಷೆ ರಾಧಿಕಾ ಯಾದವ ಕೋಟ್ಯಾನ್‌ ವಂದಿಸಿದರು. ಮುಖ್ಯಾಧಿಕಾರಿ ಇಂದು ಎಂ. ಸ್ವಾಗತಿಸಿ, ಸ್ಥಾಯೀ ಸಮಿತಿ ಅಧ್ಯಕ್ಷ ಶೈಲೇಶ್‌ ಕುಮಾರ್‌ ಉಪಸ್ಥಿತರಿದ್ದರು.

ಅನುಮತಿ ಅಗತ್ಯ
ಇನ್ನು ಮುಂದೆ ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ಯಾವುದೇ ನಿವೇಶನಗಳಿಗೆ ಮಣ್ಣು ತುಂಬಿಸಿ ಸಮತಟ್ಟು
ಮಾಡಬೇಕಾದರೆ ನಗರ ಪಂಚಾಯತ್‌ನ ಅಧಿಕಾರಿಗಳು ಸ್ಥಳ ತಪಾಸಣೆ ಮಾಡಿ ವರದಿ ಸಲ್ಲಿಸಿದ ಅನಂತರ ಅನುಮತಿ
ನೀಡಲಾಗುವುದು ಎಂದು ಅಧ್ಯಕ್ಷ ಸುನಿಲ್‌ ಆಳ್ವ ತಿಳಿಸಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.