ಐಕಳ: ಚಿರತೆ ಓಡಾಟ; ಭೀತಿಯಲ್ಲಿ ಗ್ರಾಮಸ್ಥರು
Team Udayavani, Jul 3, 2018, 9:18 AM IST
ಕಿನ್ನಿಗೋಳಿ: ಐಕಳ ಗ್ರಾ.ಪಂ. ವ್ಯಾಪ್ತಿಯ ಐಕಳ ನೆಲ್ಲಿಗುಡ್ಡೆಯಲ್ಲಿ ಚಿರತೆ ಓಡಾಟ ಪತ್ತೆಯಾಗಿದೆ. ನೆಲ್ಲಿಗುಡ್ಡೆ ನಿವಾಸಿ ಐವನ್ ಸಲ್ದಾನ ಸೋಮವಾರ ಮುಂಜಾನೆ ತಮ್ಮ ಅಡಿಕೆ ತೋಟಕ್ಕೆ ಹೋಗುವಾಗ ಚಿರತೆ ಕಾಣಸಿಕ್ಕಿದೆ.
ಐವನ್ ಬೊಬ್ಬೆ ಹಾಕಿದಾಗ ಚಿರತೆ ಪಕ್ಕದ ಫ್ರಾನ್ಸಿಸ್ ರೆಬೆಲ್ಲೋ ಅವರ ತೋಟದ ಕಾಂಪೌಂಡ್ ಒಳಗೆ ಹಾರಿ ಗುಡ್ಡಕ್ಕೆ ಓಡಿ ಹೋಗಿದೆ. ಐವನ್ ಅವರು ಕೂಡಲೇ ಅರಣ್ಯ ಇಲಾಖೆ ಮತ್ತು ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಿನ್ನಿಗೋಳಿ ವಲಯದ ಅರಣ್ಯಾಧಿಕಾರಿ ಕೆ.ಸಿ. ಮ್ಯಾಥ್ಯೂ ಮತ್ತು ಮೂಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ