ರಸ್ತೆ ಗುಂಡಿ: ನಿರಂತರ ವಾಟ್ಸ್‌ಆ್ಯಪ್‌ ದೂರು


Team Udayavani, Jul 19, 2018, 1:56 PM IST

wtsp.png

ಉಡುಪಿ/ಮಂಗಳೂರು: ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆ ಸಮಸ್ಯೆ, ಹೊಂಡಗಳ ಬಗ್ಗೆ ವಾಟ್ಸ್‌ಆ್ಯಪ್‌ ಮೂಲಕ ದೂರು ನೀಡಲು ಅವಕಾಶ ಕಲ್ಪಿಸಿದ ಬಳಿಕ ನಿರಂತರ ದೂರುಗಳು ದಾಖಲಾಗುತ್ತಿವೆ. ಈ ದೂರುಗಳಿಗೆ ಅಧಿಕಾರಿಗಳು ಸ್ಪಂದನೆಯನ್ನೂ ನೀಡುತ್ತಿದ್ದಾರೆ. ಮಂಗಳೂರಿನಲ್ಲಿ ಹೆಚ್ಚಿನ ಕರೆಗಳು ಮಹಾನಗರ ಪಾಲಿಕೆಗೆ ಸಂಬಂಧ ಪಟ್ಟಿದ್ದಾಗಿವೆ. ರಸ್ತೆ ಗುಂಡಿಗಳ ಫೋಟೋ ಕಳುಹಿಸಿದ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ತೆರಳಿ ಸಮಸ್ಯೆ ಇತ್ಯರ್ಥಕ್ಕೆ ಗನ ಹರಿಸಿದ್ದಾರೆ.  

ಉಡುಪಿ ವಿಭಾಗದಲ್ಲಿ ಅಧಿಕಾರಿಗಳಿಗೆ ಬುಧವಾರ 20ರಷ್ಟು ಫೋಟೋ ಸಂದೇಶಗಳು ಬಂದಿವೆ. ನಾಲ್ಕು ಕರೆಗಳು ಬಂದಿವೆ. ಈ ದೂರುಗಳ ಅನ್ವಯ ವಿಭಾಗೀಯ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ತತ್‌ಕ್ಷಣ ಮಾಹಿತಿ ನೀಡಲಾಗಿದೆ. ಲೋಕೋಪಯೋಗಿ ಅಲ್ಲದ ರಸ್ತೆಗಳ ಬಗ್ಗೆಯೂ ದೂರುಗಳು ಬಂದಿದ್ದು ಪಂಚಾಯತ್‌, ಸ್ಥಳೀಯಾಡಳಿತಗಳಿಗೆ ಮಾಹಿತಿ ನೀಡಲಾಗಿದೆ. ಬುಧವಾರ ಕರೆಗಳ ಸಂಖ್ಯೆ ಕಡಿಮೆ ಎಂದು ಅಧಿಕಾರಿಗಳು ಹೇಳಿದ್ದಾರೆ.  

  ಇನ್ನು ಕುಂದಾಪುರ ಭಾಗದಲ್ಲೂ ಹಲವು ದೂರುಗಳು ಬಂದಿದ್ದು, ಇವುಗಳಲ್ಲಿ ಎರಡು ಕಾರ್ಕಳ ಭಾಗದ್ದಾಗಿದ್ದು ಅಲ್ಲಿನವರ ಗಮನಕ್ಕೆ ತರಲಾಗಿದೆ. ದೂರುಗಳಲ್ಲಿ ಅನೇಕ ಜಿ.ಪಂ. ರಸ್ತೆಗಳದಾಗಿದ್ದವು. ಇಂತಹ ದೂರುಗಳನ್ನು ಅವರಿಗೇ ಸಲ್ಲಿಸಿದರೆ ಉತ್ತಮ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.  ಕಾರ್ಕಳ ಉಪವಿಭಾಗದಲ್ಲಿ 14 ದೂರುಗಳು ಬಂದಿದ್ದು 2 ಲೋಕೋಪಯೋಗಿ ಇಲಾಖೆಗೆ ಸಂಬಂಧ ಪಟ್ಟವು. ಇತರ 12 ಬೇರೆ ಇಲಾಖೆಯದ್ದಾಗಿವೆ.  

ಪುತ್ತೂರಿನಲ್ಲಿ 3 ವರ್ಷದಿಂದ ಈ ವ್ಯವಸ್ಥೆ 
ಪುತ್ತೂರು ತಾಲೂಕಿನಲ್ಲಿ ಲೋಕೋಪಯೋಗಿ ರಸ್ತೆಗಳ ಬಗ್ಗೆ ಗಮನ ಕೊಡಲು ಈ ಹಿಂದೆಯೇ ಗ್ರೂಪ್‌ ಒಂದನ್ನು ಮಾಡಲಾಗಿದ್ದು ಸಕ್ರಿಯವಾಗಿದೆ. ಈಗ ಇಲಾಖೆ ಸೂಚನೆ ಮೇರೆಗೆ ಮತ್ತೆ ಹೊಸ ವಾಟ್ಸ್‌ಆ್ಯಪ್‌ ವ್ಯವಸ್ಥೆ ಮಾಡ ಲಾಗಿದ್ದು ಒಂದು ದೂರಷ್ಟೇ ಬಂದಿದೆ. “ಕಳೆದ ಮೂರು ವರ್ಷಗಳಿಂದ ನಮ್ಮಲ್ಲಿ ಗ್ರೂಪ್‌ ಸಕ್ರಿಯವಾಗಿದೆ. ಇಲಾಖೆಯ ಸ್ಪಂದನೆಯೂ ಇದೆ. ಹೊಸ ಖಾತೆಗೆ 7 ದೂರು ಬಂದಿದ್ದರೂ ಇಲಾಖೆಗೆ ಸಂಬಂಧಿಸಿದ್ದು 1 ಮಾತ್ರ. ಉಳಿ
ದವು ಬೇರೆ ವ್ಯಾಪ್ತಿಗೆ ಸೇರಿದ್ದು’ ಎಂದು  ಪಿಡಬ್ಲೂಡಿ ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತ ಪ್ರಮೋದ್‌ ಕುಮಾರ್‌ ಕೆ.ಕೆ. ತಿಳಿಸಿದ್ದಾರೆ.  

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.