ಸೋಮೇಶ್ವರ ದೇವಸ್ಥಾನದ ದೇವರ ಕೆರೆ: ಮೀನು ಬಿತ್ತನೆಗೆ ಚಾಲನೆ


Team Udayavani, Jul 21, 2018, 12:39 PM IST

21-july-10.jpg

ಸೋಮೇಶ್ವರ: ಕೃಷಿಯಲ್ಲಿ ನಾವು ಬಿತ್ತನೆ ಮಾಡುವುದು ಸಾಮಾನ್ಯ ಆದರೆಮೀನು ಬಿತ್ತನೆ ಮಾಡುವುದು ಒಂದು ವಿನೂತನ ಕಾರ್ಯಕ್ರಮವಾಗಿದ್ದು ಈ ನಿಟ್ಟಿನಲ್ಲಿ ಕೇಸರಿ ಮಿತ್ರವೃಂದ ಮತ್ತು ರೋಟರಿ ಕ್ಲಬ್‌ ಮೀನುಗಾರಿಕಾ ಇಲಾಖೆಯೊಂದಿಗೆ ಸೇರಿಕೊಂಡು ಧಾರ್ಮಿಕ ಕ್ಷೇತ್ರದ ಪವಿತ್ರ ಕೆರೆಯಲ್ಲಿಮೀನು ಬಿತ್ತನೆ ಮಾಡಿರುವುದು ಶ್ಲಾಘನೀಯ ಎಂದು ದ.ಕ. ಜಿಲ್ಲಾ ಪಂಚಾಯತ್‌ ಸದಸ್ಯ ಧನಲಕ್ಷ್ಮೀ ಗಟ್ಟಿ ಅಭಿಪ್ರಾಯಪಟ್ಟರು.

ಅವರು ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್‌ ಕುಂಪಲ, ಕೇಸರಿ ಮಾತೃ ಮಂಡಳಿ ಇದರ ವತಿಯಿಂದ ದ.ಕ. ಜಿಲ್ಲಾ ಪಂಚಾಯತ್‌ ಮೀನುಗಾರಿಕಾ ಇಲಾಖೆ, ಸೋಮೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ, ರೋಟರಿ ಕ್ಲಬ್‌ ಮಂಗಳೂರು ಇವರ ಸಹಕಾರದೊಂದಿಗೆ ಸೋಮೇಶ್ವರ ದೇವಸ್ಥಾನದ ದೇವರ ಕೆರೆಯಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಪಂಚಾಯತ್‌ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕಿ ಸುಶ್ಮಿತಾ ರಾವ್‌ ಇವರು ಕೆರೆಗಳ ಸ್ವಚ್ಛತೆಯಲ್ಲಿ ಮೀನುಗಳ ಪಾತ್ರಗಳ ಬಗ್ಗೆ ತಿಳಿಸಿದರು. ಸೋಮೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ವಿಶ್ವನಾಥ ಗಟ್ಟಿ ವಗ್ಗ, ಸೋಮೇಶ್ವರ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಉಚ್ಚಿಲ್‌, ರೋಟರಿ ಕ್ಲಬ್‌ನ ಮಾಧವ ಸುವರ್ಣ, ಕೇಸರಿ ಮಿತ್ರ ವೃಂದದ ಅಧ್ಯಕ್ಷ ನವೀನ್‌ ಕುಜುಮಗದ್ದೆ, ಶಿವಪ್ರಕಾಶ್‌, ಟ್ರಸ್ಟಿ ಬಿ. ನಾರಾಯಣ, ಕೇಸರಿ ಮಿತ್ರ ವೃಂದ, ಕೇಸರಿ ಮಾತೃ ಮಂಡಳಿಯ ಸದಸ್ಯರು, ಜಿಲ್ಲಾ ಪಂಚಾಯತ್‌ ಸಿಬಂದಿಗಳು ಉಪಸ್ಥಿತರಿದ್ದರು. ಸಂದೀಪ್‌ ಕುಂಪಲ
ಸ್ವಾಗತಿಸಿದರು, ಚಂದ್ರಶೇಖರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸುಮಾರು 2000 ಮೀನುಮರಿಗಳ ಬಿತ್ತನೆ ಮಾಡಲಾಯಿತು.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.