ರಾಮಕೃಷ್ಣ  ಮಿಷನ್‌ “ಸ್ವತ್ಛ ಮಂಗಳೂರು’ ಅಭಿಯಾನ ನಾಳೆ ಸಮಾರೋಪ


Team Udayavani, Jul 27, 2018, 9:55 AM IST

11mnramakrishnamutt.jpg

ಮಂಗಳೂರು: ರಾಮಕೃಷ್ಣ ಮಿಷನ್‌ ನೇತೃತ್ವದಲ್ಲಿ ಕಳೆದ ನವೆಂಬರ್‌ನಿಂದ 40 ರವಿವಾರಗಳಲ್ಲಿ ಮಂಗಳೂರು ನಗರದಲ್ಲಿ ನಡೆದ “ಸ್ವತ್ಛ ಮಂಗಳೂರು’ ಅಭಿಯಾನದ ನಾಲ್ಕನೇ ವರ್ಷದ ಸಮಾರೋಪ ಜು. 28ರಂದು ಸಂಜೆ 4ಕ್ಕೆ ನಡೆಯಲಿದೆ ಎಂದು ಶ್ರೀ ರಾಮಕೃಷ್ಣ ಮಿಷನ್‌ ಮುಖ್ಯಸ್ಥರಾದ ಶ್ರೀ ಜಿತಕಾಮಾನಂದ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿ ರವಿವಾರ ಮುಂಜಾನೆ 7ರಿಂದ 10 ಗಂಟೆ ವರೆಗೆ ನಡೆಯುತ್ತಿದ್ದ ಸ್ವತ್ಛತಾ ಕೈಂಕರ್ಯದಲ್ಲಿ 100-200 ಕಾರ್ಯಕರ್ತರು ನಗರದ ಬೇರೆ ಬೇರೆ ಸ್ಥಳಗಳಲ್ಲಿ ಸ್ವತ್ಛತೆ ಕೈಗೊಂಡಿದ್ದಾರೆ. ಜತೆಗೆ ಪಾರ್ಕ್‌ಗಳ ನಿರ್ಮಾಣ, ನೂತನ ಬಸ್‌ ತಂಗುದಾಣ ನಿರ್ಮಾಣ, ನಾಮ ಫಲಕಗಳ ನವೀಕರಣ, ಅನಧಿಕೃತ ಪೋಸ್ಟರ್‌ ತೆರವುಗೊಳಿಸಿ ಗೋಡೆಗಳಿಗೆ ಅಂದವಾದ ಚಿತ್ರ ಬರೆಸಿ ಆಕರ್ಷಕವಾಗಿಸುವುದು ಸೇರಿದಂತೆ ಅನೇಕ ಚಟುವಟಿಕೆಗಳನ್ನು ಮಾಡಲಾಗಿದೆ. ಅತೀ ಹೆಚ್ಚು ತ್ಯಾಜ್ಯ ಬೀಳುತ್ತಿದ್ದ ಸುಮಾರು 30 ಸ್ಥಳಗಳನ್ನು ಸ್ವತ್ಛಗೊಳಿಸಿ ಅಲ್ಲಿ ಹೂಗಿಡಗಳನ್ನಿಟ್ಟು ಸುಂದರಗೊಳಿಸ ಲಾಗಿದೆ. ಅನಧಿಕೃತ‌ ಪೋಸ್ಟರ್‌, ಬ್ಯಾನರ್‌ ಹಾವಳಿ ನಿಯಂತ್ರಿಸುವಲ್ಲಿ ಯಶಸ್ವಿಯಾ ಗಿದ್ದೇವೆ ಎಂದರು.

20,000 ಮನೆ ಭೇಟಿ: ಸ್ವತ್ಛತಾ ಅಭಿಯಾನದ ಸಂಚಾಲಕರಾದ ಸ್ವಾಮಿ ಶ್ರೀ ಏಕಗಮ್ಯಾನಂದಜಿ ಅವರು ಮಾತನಾಡಿ, ಪ್ರತೀದಿನ ಸುಮಾರು 100 ಮನೆಗಳಿಗೆ ಭೇಟಿ ನೀಡಿ 170ರಷ್ಟು ಕಾರ್ಯಕ್ರಮ ಮಾಡಲಾಗಿದೆ. 20 ಸಾವಿರ ಮನೆಗಳನ್ನು ಖುದ್ದಾಗಿ ಸಂಪರ್ಕಿಸಲಾಗಿದೆ. ಹಸಿಕಸ ಒಣಕಸದ ವಿಂಗಡನೆ ಮತ್ತು ನಿರ್ವಹಣೆ, ಮಣ್ಣಿನ ಮಡಕೆ ಗೊಬ್ಬರ ತಯಾರಿಸುವ ಪರಿ, ಬಯೋಬಿನ್‌ ವಿತರಣೆ, ಒಣಕಸ ಹಾಕಲು ಚೀಲಗಳ ವಿತರಣೆ ಇತ್ಯಾದಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸ್ವತ್ಛತಾ ಸೇನಾನಿಗಳು
108 ಶಾಲೆಗಳಲ್ಲಿ ಸ್ವತ್ಛ ಮನಸ್ಸು ಅಭಿಯಾನ ಮಾಡಲಾಗಿದೆ. ಮೊದಲಿಗೆ 10,757 ವಿದ್ಯಾರ್ಥಿಗಳನ್ನು ಸ್ವತ್ಛತಾ ಸೇನಾನಿಗಳೆಂದು ಆಯ್ಕೆ ಮಾಡಲಾಯಿತು. ಸ್ವತ್ಛತಾ ಚಿಂತನ, ಸ್ವತ್ಛತಾ ಸ್ಪರ್ಧಾ, ಸ್ವತ್ಛತಾ ದಿವಸ್‌, ಸ್ವತ್ಛತಾ ಮಂಥನ ಹಾಗೂ ಸ್ವತ್ಛತಾ ದರ್ಶನ ಎಂಬ ಪರಿಕಲ್ಪನೆಯಲ್ಲಿ ಒಟ್ಟು ಸುಮಾರು 500 ಕಾರ್ಯಕ್ರಮಗಳನ್ನು ನಡೆಸಲಾಗಿದೆ. 60 ಸಂಪನ್ಮೂಲ ವ್ಯಕ್ತಿಗಳು ಪ್ರತಿ ತಿಂಗಳು ನಿಗದಿತ ಶಾಲೆಗೆ ತೆರಳಿ ಸ್ವತ್ಛತೆಯ ಕುರಿತು ಮೂಡಿಸಿದ್ದಾರೆ. ಪ್ರತೀ ಶಾಲೆಯಿಂದ ಐವರಂತೆ 500 ವಿದ್ಯಾರ್ಥಿಗಳನ್ನು ಸ್ವತ್ಛ ಮಂಗಳೂರು ರಾಯಭಾರಿಗಳು ಎಂದು ಆಯ್ಕೆ ಮಾಡಿ ವಿಶೇಷ ತರಬೇತಿ ನೀಡಲಾಗಿದೆ. ಜಾದೂವಿನ ಮೂಲಕವೂ ಶುಚಿತ್ವದ ಮಹತ್ವವನ್ನು ತಿಳಿಸಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಉಮಾನಾಥ ಕೋಟೆಕಾರ್‌, ದಿಲ್‌ರಾಜ್‌ ಆಳ್ವ, ರಂಜನ್‌ ಉಪಸ್ಥಿತರಿದ್ದರು.

100 “ಸ್ವತ್ಛ ಗ್ರಾಮ’
ಸ್ವಾಮಿ ಶ್ರೀ ಏಕಗಮ್ಯಾನಂದಜಿ ಮಾತನಾಡಿ, ಮಂಗಳೂರಿಗೆ ಸೀಮಿತವಾಗಿದ್ದ ಸ್ವತ್ಛತಾ ಅಭಿಯಾನ ವ®ಚು° ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸ ಬೇಕೆಂಬ ಆಶಯದೊಂದಿಗೆ ನಾಲ್ಕನೇ ಹಂತದ ಅಭಿಯಾನದಲ್ಲಿ ಬಂಟ್ವಾಳ ತಾಲೂಕು ಹಾಗೂ ಮಂಗಳೂರು ತಾಲೂಕಿನ 100 ಗ್ರಾಮಗಳಲ್ಲಿ ಸ್ವತ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು. ದ.ಕ. ಜಿ.ಪಂ. ನೆರವಿನೊಂದಿಗೆ ತಿಂಗಳಲ್ಲಿ ಒಂದು ಶ್ರಮ ದಾನದಂತೆ 700 ಶ್ರಮದಾನ ನಡೆಸಲಾಗಿದೆ. ಸುಮಾರು 30 ಗ್ರಾಮಗಳಿಗೆ ಕುಡಿಯುವ ನೀರಿನ ಘಟಕ, ನಾಮ ಫಲಕಗಳ ಅಳವಡಿಕೆ, ಅವಶ್ಯವಿದ್ದೆ‌ಡೆ ಶೌಚಾಲಯಗಳ ದುರಸ್ತಿ, ನೂತನ ವೈಯಕ್ತಿಕ ಶೌಚಾಲಯಗಳ ನಿರ್ಮಾಣದಂತಹ ಕಾರ್ಯಗಳು ಚಾಲ್ತಿಯಲ್ಲಿವೆ ಎಂದರು. 

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.