ಖಗ್ರಾಸ ಚಂದ್ರಗ್ರಹಣ ದೇಗುಲಗಳಲ್ಲಿ ನಿಗದಿಗಿಂತ ಮುನ್ನ ಪೂಜೆ


Team Udayavani, Jul 28, 2018, 11:39 AM IST

sharavu.png

ಮಂಗಳೂರು/ಉಡುಪಿ: ಶತಮಾನದ ಖಗ್ರಾಸ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಸ್ಥಾನಗಳಲ್ಲಿ ಶುಕ್ರ ವಾರ ಸುಮಾರು ಎರಡು ಗಂಟೆ ಮುಂಚಿತವಾಗಿಯೇ ರಾತ್ರಿ ಪೂಜೆಯನ್ನು ನೆರವೇರಿಸಲಾಯಿತು. ಆದರೆ ದೇವಸ್ಥಾನಗಳು ಪ್ರತಿದಿನದಂತೆ ರಾತ್ರಿ ಒಂಬತ್ತರವರೆಗೂ ತೆರೆದಿದ್ದವು.

ಈ ಶತಮಾನದ ಸುದೀರ್ಘ‌ ಅವಧಿಯ ಕೆಂಪು ರಕ್ತ ಚಂದ್ರಗ್ರಹಣ ಇದಾಗಿದೆ. ಭಾರತೀಯರ ನಂಬಿಕೆಯ ಪ್ರಕಾರ ಗ್ರಹಣ ಹಿಡಿಯುವ ಕೆಲವು ಗಂಟೆಗಳ ಮುಂಚಿತವಾಗಿಯೇ ಯಾವುದೇ ಶುಭ ಕಾರ್ಯ, ಪೂಜೆ ಪುನಸ್ಕಾರಾದಿಗಳನ್ನು ಮಾಡುವಂತಿಲ್ಲ. ಹಾಗಾಗಿ ನಗರದ ದೇವಸ್ಥಾನಗಳಲ್ಲಿನ ರಾತ್ರಿ ಪೂಜಾ ವಿಧಿ ವಿಧಾನಗಳಲ್ಲಿಯೂ ಶುಕ್ರವಾರ ಬದಲಾವಣೆ ಮಾಡಲಾಗಿತ್ತು. ಶ್ರೀಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಅವಧಿಯಾದ ಕಾರಣ ಎಂದಿನಂತೆ ರಾತ್ರಿ 7.30ಕ್ಕೆ ಪೂಜೆ ಆರಂಭ ವಾಗಿ 8.15ಕ್ಕೆ ಮುಕ್ತಾಯಗೊಂಡಿತು. ಗ್ರಹಣ ಕಾಲದಲ್ಲಿ ಏರ್ಪಡಿಸಿದ ಗ್ರಹಣ ಶಾಂತಿ ಯಲ್ಲಿ ಪರ್ಯಾಯ ಶ್ರೀ ಪಲಿಮಾರು ಶ್ರೀಪಾದರು ಸಹಿತ ನೂರಾರು ಭಕ್ತರು ಪಾಲ್ಗೊಂಡಿದ್ದರು. ಗ್ರಹಣ ಕಾಲದಲ್ಲಿ ಕೃಷ್ಣ ಮಠ ತೆರೆದಿದ್ದು ಮಧ್ವಸರೋವರದಲ್ಲಿ ವೈದಿಕರು ಜಪ, ಪಾರಾಯಣ ನಡೆಸಿದರು. 

ದೇಗುಲಗಳಲ್ಲಿ ಭಕ್ತರ ದಟ್ಟಣೆ ಕಡಿಮೆ
ಕುಂದಾಪುರ: ಚಂದ್ರಗ್ರಹಣ ಪ್ರಯುಕ್ತ ಶುಕ್ರವಾರ ಕೊಲ್ಲೂರು, ಆನೆ ಗುಡ್ಡೆ, ಮಾರಣಕಟ್ಟೆ, ಹಟ್ಟಿಯಂಗಡಿ, ಕಮಲ ಶಿಲೆ ದೇವಸ್ಥಾನಗಳಲ್ಲಿ ಮಧ್ಯಾಹ್ನ ಬಳಿಕ ಭಕ್ತರ ಸಂಖ್ಯೆ ಇಳಿ ಮುಖ ಗೊಂಡಿತ್ತು. 
ಕೊಲ್ಲೂರಿನಲ್ಲಿ ಎಂದಿನಂತೆ ಬೆಳಗ್ಗಿನಿಂದ ಸಂಜೆಯವರೆಗೂ ಪೂಜೆ, ಸೇವೆ ಗಳಿದ್ದರೂ, ಮಧ್ಯಾಹ್ನದ ಬಳಿಕ ದೇವರ ದರ್ಶನಕ್ಕೆ ಆಗಮಿಸಿದ ಭಕ್ತರ ಸಂಖ್ಯೆ ಕಡಿಮೆಯಿತ್ತು. ಆನೆಗುಡ್ಡೆ ಹಾಗೂ ಹಟ್ಟಿಯಂಗಡಿಯಲ್ಲಿ ದೇವ ಸ್ಥಾನ ತೆರೆದಿದ್ದರೂ, ಭಕ್ತರ ಸಂಖ್ಯೆ ವಿರಳವಾಗಿತ್ತು. ಮಾರಣಕಟ್ಟೆಯಲ್ಲಿ ಮಧ್ಯಾಹ್ನ 1.30ರ ಅನಂತರ ದೇವರ ದರ್ಶನ ವಿದ್ದರೂ, ಭಕ್ತರು ಹೆಚ್ಚಿನ ಪ್ರಮಾಣದಲ್ಲಿರಲಿಲ್ಲ. ಕದ್ರಿ ಶ್ರೀ ಮಂಜುನಾಥ ದೇವ ಸ್ಥಾನ ದಲ್ಲಿ ರಾತ್ರಿ 8 ಗಂಟೆಯ ಮಹಾ ಪೂಜೆಯನ್ನು 7 ಗಂಟೆಗೇ ನೆರವೇರಿಸಲಾಗಿತ್ತು. ಗ್ರಹಣ ದೋಷವಿರುವ ಭಕ್ತಾದಿಗಳು ಜು. 28 ರಂದು ಕೂಡ ಎಳ್ಳೆಣ್ಣೆ ಹಾಗೂ ಧಾನ್ಯ ಸಮರ್ಪಿಸಲು ಅವಕಾಶವಿದೆ.  

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ರಾತ್ರಿ ಪೂಜೆ ಸಂಜೆ 6.15ಕ್ಕೇ ಮುಗಿದಿದೆ. ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ದೈನಂದಿನ ಪೂಜೆ ಗಳು ಯಥಾ ಪ್ರಕಾರ ನಡೆದಿದೆ. ಗ್ರಹಣ ಆರಂಭ ಕಾಲವಾದ ರಾತ್ರಿ 11.54ರಿಂದ ಗ್ರಹಣಮೋಕ್ಷವಾದ ಮುಂಜಾನೆ 3.38ರ ವರೆಗೂ ದೇವಾಲಯ ತೆರೆದಿತ್ತು.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.