ಹುತಾತ್ಮ ಸೈನಿಕರಿಗೆ ನಮನ
Team Udayavani, Jul 27, 2018, 11:22 AM IST
ಮಹಾನಗರ : ಕಾರ್ಗಿಲ್ ವಿಜಯ ದಿವಸದ ಸ್ಮರಣಾರ್ಥ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಶ್ರೀ ಶಾಸ್ತಾವು ಭೂತನಾಥೇಶ್ವರ ಟ್ರಸ್ಟ್, ಲಯನ್ಸ್ ಜಿಲ್ಲೆ 317-ಡಿ ಮತ್ತು ಸಮಗ್ರ ಕಲಿಕಾ ಕೇಂದ್ರದ ಸಹಯೋಗದಲ್ಲಿ ಗುರುವಾರ ನಗರದ ಕದ್ರಿಹಿಲ್ಸ್ನ ಯುದ್ಧ ಸ್ಮಾರಕದಲ್ಲಿ ದೇಶಕ್ಕಾಗಿ ಹುತಾತ್ಮರಾದ ಸೈನಿಕರಿಗೆ ನಮನ ಕಾರ್ಯಕ್ರಮ ನಡೆಯಿತು.
ಶ್ರೀ ಶಾಸ್ತಾವು ಭೂತನಾಥೇಶ್ವರ ದೇವಸ್ಥಾನದ ನವೀಕರಣದ ರೂವಾರಿ ವಿಜಯ ನಾಥ ವಿಠ್ಠಲ ಶೆಟ್ಟಿ, ಸಂಘದ ನಿಕಟಪೂರ್ವ ಅಧ್ಯಕ್ಷ ನಿಟ್ಟೆಗುತ್ತು ಶರತ್ ಭಂಡಾರಿ, ನಿವೃತ್ತ ಹಿರಿಯ ಭೂಸೇನಾಧಿಕಾರಿ ಐ.ಎನ್. ರೈ, ಪ್ರಧಾನ ಕಾರ್ಯದರ್ಶಿ ಎಸ್.ಎಂ. ಐರನ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂಜಾ ಪೈ, ಕಾರ್ಪೊರೇಟರ್ ರೂಪಾ ಡಿ. ಬಂಗೇರ, ಖಾಯಂ ಲೋಕ ಅದಾಲತ್ನ ಕಿಶೋರ್ ಚಂದ್ರ ಹೆಗ್ಡೆ, ಕ್ಯಾ| ಬ್ರಿಜೇಶ್ ಚೌಟ, ಗೃಹರಕ್ಷಕದಳ ಕಮಾಡೆಂಟ್ ಡಾ| ಮುರಳಿ ಮೋಹನ್ ಚೂಂತಾರು, ಕುಸುಮಾಕರ್, ಎನ್ಸಿಸಿ ಅಧಿಕಾರಿ ಲೆಫ್ಟಿ ನೆಂಟ್ ಕರ್ನಲ್ ಗ್ರೇಶಿಯನ್ ಸಿಕ್ವೇರಾ, ಡಾ| ಆಶಾ ಜ್ಯೋತಿ ರೈ, ಕದ್ರಿ ಠಾಣೆ ಪಿಎಸ್ಐ ಮಾರುತಿ, ಸಚಿತಾ ನಂದಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ