ಹುತಾತ್ಮ ಸೈನಿಕರಿಗೆ ನಮನ
Team Udayavani, Jul 27, 2018, 11:22 AM IST
ಮಹಾನಗರ : ಕಾರ್ಗಿಲ್ ವಿಜಯ ದಿವಸದ ಸ್ಮರಣಾರ್ಥ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಶ್ರೀ ಶಾಸ್ತಾವು ಭೂತನಾಥೇಶ್ವರ ಟ್ರಸ್ಟ್, ಲಯನ್ಸ್ ಜಿಲ್ಲೆ 317-ಡಿ ಮತ್ತು ಸಮಗ್ರ ಕಲಿಕಾ ಕೇಂದ್ರದ ಸಹಯೋಗದಲ್ಲಿ ಗುರುವಾರ ನಗರದ ಕದ್ರಿಹಿಲ್ಸ್ನ ಯುದ್ಧ ಸ್ಮಾರಕದಲ್ಲಿ ದೇಶಕ್ಕಾಗಿ ಹುತಾತ್ಮರಾದ ಸೈನಿಕರಿಗೆ ನಮನ ಕಾರ್ಯಕ್ರಮ ನಡೆಯಿತು.
ಶ್ರೀ ಶಾಸ್ತಾವು ಭೂತನಾಥೇಶ್ವರ ದೇವಸ್ಥಾನದ ನವೀಕರಣದ ರೂವಾರಿ ವಿಜಯ ನಾಥ ವಿಠ್ಠಲ ಶೆಟ್ಟಿ, ಸಂಘದ ನಿಕಟಪೂರ್ವ ಅಧ್ಯಕ್ಷ ನಿಟ್ಟೆಗುತ್ತು ಶರತ್ ಭಂಡಾರಿ, ನಿವೃತ್ತ ಹಿರಿಯ ಭೂಸೇನಾಧಿಕಾರಿ ಐ.ಎನ್. ರೈ, ಪ್ರಧಾನ ಕಾರ್ಯದರ್ಶಿ ಎಸ್.ಎಂ. ಐರನ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂಜಾ ಪೈ, ಕಾರ್ಪೊರೇಟರ್ ರೂಪಾ ಡಿ. ಬಂಗೇರ, ಖಾಯಂ ಲೋಕ ಅದಾಲತ್ನ ಕಿಶೋರ್ ಚಂದ್ರ ಹೆಗ್ಡೆ, ಕ್ಯಾ| ಬ್ರಿಜೇಶ್ ಚೌಟ, ಗೃಹರಕ್ಷಕದಳ ಕಮಾಡೆಂಟ್ ಡಾ| ಮುರಳಿ ಮೋಹನ್ ಚೂಂತಾರು, ಕುಸುಮಾಕರ್, ಎನ್ಸಿಸಿ ಅಧಿಕಾರಿ ಲೆಫ್ಟಿ ನೆಂಟ್ ಕರ್ನಲ್ ಗ್ರೇಶಿಯನ್ ಸಿಕ್ವೇರಾ, ಡಾ| ಆಶಾ ಜ್ಯೋತಿ ರೈ, ಕದ್ರಿ ಠಾಣೆ ಪಿಎಸ್ಐ ಮಾರುತಿ, ಸಚಿತಾ ನಂದಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ