ಖಗ್ರಾಸ ಚಂದ್ರಗ್ರಹಣ ದೇಗುಲಗಳಲ್ಲಿ ನಿಗದಿಗಿಂತ ಮುನ್ನ ಪೂಜೆ


Team Udayavani, Jul 28, 2018, 11:39 AM IST

sharavu.png

ಮಂಗಳೂರು/ಉಡುಪಿ: ಶತಮಾನದ ಖಗ್ರಾಸ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಸ್ಥಾನಗಳಲ್ಲಿ ಶುಕ್ರ ವಾರ ಸುಮಾರು ಎರಡು ಗಂಟೆ ಮುಂಚಿತವಾಗಿಯೇ ರಾತ್ರಿ ಪೂಜೆಯನ್ನು ನೆರವೇರಿಸಲಾಯಿತು. ಆದರೆ ದೇವಸ್ಥಾನಗಳು ಪ್ರತಿದಿನದಂತೆ ರಾತ್ರಿ ಒಂಬತ್ತರವರೆಗೂ ತೆರೆದಿದ್ದವು.

ಈ ಶತಮಾನದ ಸುದೀರ್ಘ‌ ಅವಧಿಯ ಕೆಂಪು ರಕ್ತ ಚಂದ್ರಗ್ರಹಣ ಇದಾಗಿದೆ. ಭಾರತೀಯರ ನಂಬಿಕೆಯ ಪ್ರಕಾರ ಗ್ರಹಣ ಹಿಡಿಯುವ ಕೆಲವು ಗಂಟೆಗಳ ಮುಂಚಿತವಾಗಿಯೇ ಯಾವುದೇ ಶುಭ ಕಾರ್ಯ, ಪೂಜೆ ಪುನಸ್ಕಾರಾದಿಗಳನ್ನು ಮಾಡುವಂತಿಲ್ಲ. ಹಾಗಾಗಿ ನಗರದ ದೇವಸ್ಥಾನಗಳಲ್ಲಿನ ರಾತ್ರಿ ಪೂಜಾ ವಿಧಿ ವಿಧಾನಗಳಲ್ಲಿಯೂ ಶುಕ್ರವಾರ ಬದಲಾವಣೆ ಮಾಡಲಾಗಿತ್ತು. ಶ್ರೀಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಅವಧಿಯಾದ ಕಾರಣ ಎಂದಿನಂತೆ ರಾತ್ರಿ 7.30ಕ್ಕೆ ಪೂಜೆ ಆರಂಭ ವಾಗಿ 8.15ಕ್ಕೆ ಮುಕ್ತಾಯಗೊಂಡಿತು. ಗ್ರಹಣ ಕಾಲದಲ್ಲಿ ಏರ್ಪಡಿಸಿದ ಗ್ರಹಣ ಶಾಂತಿ ಯಲ್ಲಿ ಪರ್ಯಾಯ ಶ್ರೀ ಪಲಿಮಾರು ಶ್ರೀಪಾದರು ಸಹಿತ ನೂರಾರು ಭಕ್ತರು ಪಾಲ್ಗೊಂಡಿದ್ದರು. ಗ್ರಹಣ ಕಾಲದಲ್ಲಿ ಕೃಷ್ಣ ಮಠ ತೆರೆದಿದ್ದು ಮಧ್ವಸರೋವರದಲ್ಲಿ ವೈದಿಕರು ಜಪ, ಪಾರಾಯಣ ನಡೆಸಿದರು. 

ದೇಗುಲಗಳಲ್ಲಿ ಭಕ್ತರ ದಟ್ಟಣೆ ಕಡಿಮೆ
ಕುಂದಾಪುರ: ಚಂದ್ರಗ್ರಹಣ ಪ್ರಯುಕ್ತ ಶುಕ್ರವಾರ ಕೊಲ್ಲೂರು, ಆನೆ ಗುಡ್ಡೆ, ಮಾರಣಕಟ್ಟೆ, ಹಟ್ಟಿಯಂಗಡಿ, ಕಮಲ ಶಿಲೆ ದೇವಸ್ಥಾನಗಳಲ್ಲಿ ಮಧ್ಯಾಹ್ನ ಬಳಿಕ ಭಕ್ತರ ಸಂಖ್ಯೆ ಇಳಿ ಮುಖ ಗೊಂಡಿತ್ತು. 
ಕೊಲ್ಲೂರಿನಲ್ಲಿ ಎಂದಿನಂತೆ ಬೆಳಗ್ಗಿನಿಂದ ಸಂಜೆಯವರೆಗೂ ಪೂಜೆ, ಸೇವೆ ಗಳಿದ್ದರೂ, ಮಧ್ಯಾಹ್ನದ ಬಳಿಕ ದೇವರ ದರ್ಶನಕ್ಕೆ ಆಗಮಿಸಿದ ಭಕ್ತರ ಸಂಖ್ಯೆ ಕಡಿಮೆಯಿತ್ತು. ಆನೆಗುಡ್ಡೆ ಹಾಗೂ ಹಟ್ಟಿಯಂಗಡಿಯಲ್ಲಿ ದೇವ ಸ್ಥಾನ ತೆರೆದಿದ್ದರೂ, ಭಕ್ತರ ಸಂಖ್ಯೆ ವಿರಳವಾಗಿತ್ತು. ಮಾರಣಕಟ್ಟೆಯಲ್ಲಿ ಮಧ್ಯಾಹ್ನ 1.30ರ ಅನಂತರ ದೇವರ ದರ್ಶನ ವಿದ್ದರೂ, ಭಕ್ತರು ಹೆಚ್ಚಿನ ಪ್ರಮಾಣದಲ್ಲಿರಲಿಲ್ಲ. ಕದ್ರಿ ಶ್ರೀ ಮಂಜುನಾಥ ದೇವ ಸ್ಥಾನ ದಲ್ಲಿ ರಾತ್ರಿ 8 ಗಂಟೆಯ ಮಹಾ ಪೂಜೆಯನ್ನು 7 ಗಂಟೆಗೇ ನೆರವೇರಿಸಲಾಗಿತ್ತು. ಗ್ರಹಣ ದೋಷವಿರುವ ಭಕ್ತಾದಿಗಳು ಜು. 28 ರಂದು ಕೂಡ ಎಳ್ಳೆಣ್ಣೆ ಹಾಗೂ ಧಾನ್ಯ ಸಮರ್ಪಿಸಲು ಅವಕಾಶವಿದೆ.  

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ರಾತ್ರಿ ಪೂಜೆ ಸಂಜೆ 6.15ಕ್ಕೇ ಮುಗಿದಿದೆ. ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ದೈನಂದಿನ ಪೂಜೆ ಗಳು ಯಥಾ ಪ್ರಕಾರ ನಡೆದಿದೆ. ಗ್ರಹಣ ಆರಂಭ ಕಾಲವಾದ ರಾತ್ರಿ 11.54ರಿಂದ ಗ್ರಹಣಮೋಕ್ಷವಾದ ಮುಂಜಾನೆ 3.38ರ ವರೆಗೂ ದೇವಾಲಯ ತೆರೆದಿತ್ತು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.