ಭಾರೀ ಮಳೆ, ಭೂಕುಸಿತ ಮಂಗಳೂರು ಬೆಂಗಳೂರು ರೈಲು ಸಂಚಾರ ಸ್ಥಗಿತ
Team Udayavani, Aug 9, 2018, 7:31 PM IST
ಮಂಗಳೂರು/ಸುಬ್ರಹ್ಮಣ್ಯ: ಪಶ್ಚಿಮಘಟ್ಟ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಕಾರಣದಿಂದ ಸುಬ್ರಹ್ಮಣ್ಯ – ಸಕಲೇಶಪುರ ರೈಲ್ವೇ ಮಾರ್ಗ ಸಾಗುವ ಎಡಕುಮೇರಿ ಎಂಬಲ್ಲಿ ಭಾರೀ ಭೂಕುಸಿತವಾಗುತ್ತಿದ್ದು ಹಳಿಗಳ ಮೇಲೆ ನಿರಂತರವಾಗಿ ಮಣ್ಣು ಬೀಳುತ್ತಿರುವುದರಿಂದ ಈ ಭಾಗದ ಎಲ್ಲಾ ರೈಲು ಸೇವೆಗಳನ್ನು ಗುರುವಾರ ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ.
ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ – ಮಂಗಳೂರು ಎಕ್ಸ್ ಪ್ರೆಸ್ (ರೈಲು ಸಂಖ್ಯೆ: 16575) ಮತ್ತು ಮಂಗಳೂರು ಸೆಂಟ್ರಲ್ – ಕಾರವಾರ (ರೈಲು ಸಂಖ್ಯೆ: 16513) ಇವುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ. ಮಾತ್ರವಲ್ಲದೇ ನೈಋತ್ಯ ರೈಲ್ವೇ ತನ್ನ ಕೆ.ಎಸ್.ಆರ್. – ಮಂಗಳೂರು ಸೆಂಟ್ರಲ್ –ಕಣ್ಣೂರು ಎಕ್ಸ್ ಪ್ರೆಸ್ (ರೈಲು ಸಂಖ್ಯೆ: 16511) ಸಂಚಾರವನ್ನು ಆಂಶಿಕವಾಗಿ ರದ್ದುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ