ಹಲವೆಡೆ ಅಟಲ್ ಚಿತಾಭಸ್ಮ ವಿಸರ್ಜನೆ
Team Udayavani, Aug 24, 2018, 8:55 AM IST
ಚೆನ್ನೈ/ಮುಂಬಯಿ: ದೇಶದ ಹಲವೆಡೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ಗುರುವಾರ ವಿಸರ್ಜಿಸ ಲಾಯಿತು. ಉತ್ತರ ಪ್ರದೇಶದ ಗೋಮತಿ ನದಿಯಲ್ಲಿ ಅವರ ಚಿತಾಭಸ್ಮ ವಿಸರ್ಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ಪಿ, ಬಿ.ಎಸ್.ಪಿ. ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಇದೇ ವೇಳೆ, ತಮಿಳುನಾಡಿಗೂ ಚಿತಾಭಸ್ಮ ತರಲಾಗಿದ್ದು, ಬಿಜೆಪಿ ಕಚೇರಿಯಲ್ಲಿಡಲಾಗಿದೆ. ಗುರುವಾರ ಸಿಎಂ ಪಳನಿಸ್ವಾಮಿ, ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್ ಸೇರಿದಂತೆ ಅನೇಕ ನಾಯಕರು ಬಿಜೆಪಿ ಕಚೇರಿಗೆ ಬಂದು ಗೌರವ ಸಲ್ಲಿಸಿದ್ದಾರೆ.
ಇನ್ನೊಂದೆಡೆ, ರಾಜಸ್ಥಾನದಲ್ಲಿ ಅಟಲ್ ಜೀವನ ಚರಿತ್ರೆಯನ್ನು ಪಠ್ಯ ಕ್ರಮದಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಔರಂಗಾಬಾದ್ನಲ್ಲಿ ಮಾಜಿ ಪ್ರಧಾನಿ ಅಟಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಎಐಎಂಐಎಂ ಕಾರ್ಪೋರೇಟರ್ ಅನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ