ಉಳಿಯದಲ್ಲಿ 50ಕ್ಕೂ ಅಧಿಕ ಮನೆಗಳು ಜಲಾವೃತ


Team Udayavani, Aug 18, 2018, 11:47 AM IST

18-agust-6.jpg

ಉಳ್ಳಾಲ: ಹಲವು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆ ಶುಕ್ರವಾರ ಕಡಿಮೆಯಾದರೂ ಉಳ್ಳಾಲದಾದ್ಯಂತ ನೇತ್ರಾವತಿ ನದಿ ಹರಿವು ಕಡಿಮೆಯಾಗಿಲ್ಲ. ಉಳ್ಳಾಲ ಉಳಿಯ ಸಹಿತ ನದಿ ತೀರದ ಸುಮಾರು 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಉಳ್ಳಾಲ ಉಳಿಯದಲ್ಲಿ ವಿಲ್ಫ್ರೆಡ್ ಡಿ’ಸೋಜಾ, ಹೆಂಡ್ರಿ ಡಿ’ಸೋಜಾ, ಸುನಿಲ್‌, ಭವಾನಿ, ಜಗದೀಶ್‌, ಲ್ಯಾನ್ಸಿ ಡಿ’ಸೋಜಾ, ರುಫೀನಾ ಡಿ’ಸೋಜಾ, ರೆಮೇಝಾ, ಫೆಲಿಕ್ಸ್‌ ಡಿ’ಸೋಜಾ, ಸ್ಟೀವನ್‌, ಪ್ರವೀಣ್‌ ಕುಟಿನ್ಹಾ, ರಾಬರ್ಟ್‌ ಡಿ’ಸೋಜಾ, ಸ್ಟೆಲ್ಲಾ, ರಚನಾ, ಸುಝಾನ ಡಿ’ಸೋಜಾ ಅವರ ಮನೆಗಳು ಜಲಾವೃತವಾಗಿದೆ.

ಅಪಾಯದಲ್ಲಿ ಕುದ್ರು ಪ್ರದೇಶಗಳು 
ಪಾವೂರು ಉಳಿಯ ಕುದ್ರು, ಹರೇಕಳ ಸಮೀಪದ ಕೊಟ್ಟಾರಿ ಕುದ್ರು, ಸೋಮನಾಥ ಉಳಿಯ ಸಮೀಪದ ರಾಣಿಪುರ ಕುದ್ರುವಿನ ಒಳಭಾಗದಲ್ಲಿ ನೇತ್ರಾವತಿ ನದಿ ನೆರೆ ಬಂದಿದ್ದು ಈ ವ್ಯಾಪ್ತಿಯ ಜನರು ಆತಂಕದಲ್ಲಿದ್ದರು. ಉಳಿದಂತೆ ಉಳ್ಳಾಲ ಹೊಗೆ, ರಾಣಿಪುರ ಸೋಮನಾಥ ಉಳಿಯದಲ್ಲಿ ನೆರೆ ನೀರು ಹರಿದಿದೆ.

ತಾ.ಪಂ. ಅಧ್ಯಕ್ಷರು ಭೇಟಿ
ತಾಲೂಕು ಪಂಚಾಯತ್‌ ಅಧ್ಯಕ್ಷ ಮಹಮ್ಮದ್‌ ಮೋನು ನೆರೆಯಿಂದ ಆವೃತವಾದ ಪಾವೂರು ಉಳಿಯ ಕುದ್ರುವಿಗೆ ಯಾಂತ್ರಿಕೃತ ದೋಣಿಯ ಮೂಲಕ ಭೇಟಿ ನೀಡಿ ಸ್ಥಳೀಯ ನಿವಾಸಿಗಳಿಗೆ ಧೈರ್ಯ ತುಂಬಿದರು.

ಉಳ್ಳಾದಲ್ಲಿ ಸಮುದ್ರ ಬಿರುಸು
ಉಳ್ಳಾಲ ಮತ್ತು ಮೊಗ ವೀರ ಪಟಣ್ಣ, ಕೈಕೋ, ಕಿಲೇ ರಿಯಾ ನಗರ, ಸುಭಾಷ್‌ ನಗರ, ಸೀಗ್ರೌಂಡ್‌ ವ್ಯಾಪ್ತಿಯಲ್ಲಿ ಸಮುದ್ರದ ಅಲೆಗಳ ಬಿರುಸು ಎಂದಿನಂತೆ ಇದೆ. ಸೋಮೇ ಶ್ವರ, ಉಚ್ಚಿಲದಲ್ಲೂ ಸಮುದ್ರದ ದೊಡ್ಡ ದೊಡ್ಡ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.