ನೆರೆ ಹಾವಳಿ: ಆವಶ್ಯಕ ಸಾಮಗ್ರಿ ಸ್ವೀಕರಿಸಲು ತಂಡ ರಚನೆ


Team Udayavani, Aug 19, 2018, 10:32 AM IST

kerala-rain.jpg

ಮಂಗಳೂರು: ದಕ್ಷಿಣ ಕನ್ನಡ, ಕೊಡಗು ಹಾಗೂ ನೆರೆಯ ಕೇರಳದಲ್ಲಿ ನೆರೆ ಹಾವಳಿಗೆ ಒಳಗಾದ ಸಂತ್ರಸ್ತರಿಗೆ ನೀಡಲು ಆವಶ್ಯಕ ಸಾಮಗ್ರಿಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು ನೇಮಿಸಿದೆ.
ಸ್ವೀಕರಿಸುವ ಕೇಂದ್ರ, ಹೆಸರು ಮತ್ತು ಅಧಿಕಾರಿ: ಕೆಪಿಟಿ ಕಾಲೇಜು ಸಭಾಭವನ ಕದ್ರಿ, ಜಂಟಿ ಆಯುಕ್ತರು, ಮ.ನ.ಪಾ. – ಗೋಕುಲ್‌ ದಾಸ್‌ ನಾಯಕ್‌, 9448951722, ಕಾರ್ಖಾನೆಗಳ ಉಪ ನಿರ್ದೇಶಕರು- ನರೇಂದ್ರಬಾಬು, 9663374033, ಪ್ರೊಬೆಷನರಿ ಎ.ಸಿ., ಜಿಲ್ಲಾಧಿಕಾರಿ ಕಚೇರಿ,  -ಸಂತೋಷ್‌ ಕುಮಾರ್‌ ಜಿ., 9483570317

ಬೆಗ್ಗೆ 9ರಿಂದ 1.30 ಗಂಟೆ ವರೆಗೆ ಆವಶ್ಯಕ ಸಾಮಗ್ರಿಗಳನ್ನು ಸ್ವೀಕರಿಸುವ ತಂಡ: ಮನೋಹರ, ಲೆಕ್ಕಾಧಿಕಾರಿ ಮ.ನ.ಪಾ. (9880916038), ಅರುಣ್‌ ಕುಮಾರ್‌, ಆರೋಗ್ಯ ನಿರೀಕಕರು ಮ.ನ.ಪಾ. (9986239632), ಕಿರಣ್‌, ಆರೋಗ್ಯ ನಿರೀಕ್ಷಕರು, ಮ.ನ.ಪಾ. (9611849367), ದೇವರಾಜ್‌, ಉಪನ್ಯಾಸಕರು ಕೆ.ಪಿ.ಟಿ. (9741127644), ವೀರಣ್ಣ, ವಿಎ ಮಂಗಳೂರು (9945812430).

ಅಪರಾಹ್ನ 1.30ರಿಂದ ಸಂಜೆ 6.30 ಗಂಟೆವರೆಗೆ ಸ್ವೀಕರಿಸುವ ತಂಡ: ಗುರುರಾಜ್‌ ಪಟಾಡಿ, ಲೆಕ್ಕಾಧಿಕಾರಿ ಮ.ನ.ಪಾ.(8970787887), ಸಂಜಯ್‌, ಆರೋಗ್ಯ ನಿರೀಕ್ಷಕರು ಮ.ನ.ಪಾ. (8722119111), ರಕ್ಷಿತ್‌,
ಆರೋಗ್ಯ ನಿರೀಕ್ಷಕರು, ಮ.ನ.ಪಾ. (9180772242), ನರಸಿಂಹ ಭಟ್‌, ಎಚ್‌.ಒ.ಡಿ. ಎಲೆಕ್ಟ್ರಿಕಲ್‌ ವಿಭಾಗ ಕೆ.ಪಿ.ಟಿ. (9448835521), ಧರ್ಮಸಾಮ್ರಾಜ್ಯ, ಗ್ರಾಮ ಲೆಕ್ಕಾಧಿಕಾರಿ, ಮಂಗಳೂರು (7619345563).

ಸಾರ್ವಜನಿಕರಿಂದ ಸ್ವೀಕರಿಸಬಹುದಾದ ವಸ್ತುಗಳು: ಹಾಸಿಗೆ ಹೊದಿಕೆಗಳು, ಜಮಖಾನ/ಕಾಪೆìಟ್‌ಗಳು, ಅಡುಗೆ ಸಾಮಗ್ರಿಗಳು, ಬಿಸ್ಕತ್‌/ ಬ್ರೆಡ್‌, ಔಷಧಗಳು, ವಾಟರ್‌ ಬಾಟಲ್‌, ಉಡುಪುಗಳು, ಟವೆಲ್ಸ್‌, ಸೋಪ್‌, ಬ್ರಷ್‌, ಟೂತ್‌ ಪೇಸ್ಟ್‌, ಟಾರ್ಚ್‌, ವಿದ್ಯಾರ್ಥಿಗಳಿಗಾಗಿ ನೋಟ್‌ ಪುಸ್ತಕಗಳು, ಸ್ಯಾನಿಟರಿಗಳು. ಸಾರ್ವಜನಿಕರು/ ಸಂಘಸಂಸ್ಥೆ ನೀಡುವ ಆವಶ್ಯಕ ಸಾಮಗ್ರಿಗಳನ್ನು ನಮೂದಿಸಿರುವ ಅಧಿಕಾರಿಗಳು ಉಲ್ಲೇಖೀಸಿರುವ ಕೇಂದ್ರದಲ್ಲಿ ಸ್ವೀಕರಿಸಲು ಆದೇಶಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ 24×7 ಕಂಟ್ರೋಲ್‌ ರೂಂ 1077ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.