ನೆರೆ ಹಾವಳಿ: ಆವಶ್ಯಕ ಸಾಮಗ್ರಿ ಸ್ವೀಕರಿಸಲು ತಂಡ ರಚನೆ
Team Udayavani, Aug 19, 2018, 10:32 AM IST
ಮಂಗಳೂರು: ದಕ್ಷಿಣ ಕನ್ನಡ, ಕೊಡಗು ಹಾಗೂ ನೆರೆಯ ಕೇರಳದಲ್ಲಿ ನೆರೆ ಹಾವಳಿಗೆ ಒಳಗಾದ ಸಂತ್ರಸ್ತರಿಗೆ ನೀಡಲು ಆವಶ್ಯಕ ಸಾಮಗ್ರಿಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು ನೇಮಿಸಿದೆ.
ಸ್ವೀಕರಿಸುವ ಕೇಂದ್ರ, ಹೆಸರು ಮತ್ತು ಅಧಿಕಾರಿ: ಕೆಪಿಟಿ ಕಾಲೇಜು ಸಭಾಭವನ ಕದ್ರಿ, ಜಂಟಿ ಆಯುಕ್ತರು, ಮ.ನ.ಪಾ. – ಗೋಕುಲ್ ದಾಸ್ ನಾಯಕ್, 9448951722, ಕಾರ್ಖಾನೆಗಳ ಉಪ ನಿರ್ದೇಶಕರು- ನರೇಂದ್ರಬಾಬು, 9663374033, ಪ್ರೊಬೆಷನರಿ ಎ.ಸಿ., ಜಿಲ್ಲಾಧಿಕಾರಿ ಕಚೇರಿ, -ಸಂತೋಷ್ ಕುಮಾರ್ ಜಿ., 9483570317
ಬೆಗ್ಗೆ 9ರಿಂದ 1.30 ಗಂಟೆ ವರೆಗೆ ಆವಶ್ಯಕ ಸಾಮಗ್ರಿಗಳನ್ನು ಸ್ವೀಕರಿಸುವ ತಂಡ: ಮನೋಹರ, ಲೆಕ್ಕಾಧಿಕಾರಿ ಮ.ನ.ಪಾ. (9880916038), ಅರುಣ್ ಕುಮಾರ್, ಆರೋಗ್ಯ ನಿರೀಕಕರು ಮ.ನ.ಪಾ. (9986239632), ಕಿರಣ್, ಆರೋಗ್ಯ ನಿರೀಕ್ಷಕರು, ಮ.ನ.ಪಾ. (9611849367), ದೇವರಾಜ್, ಉಪನ್ಯಾಸಕರು ಕೆ.ಪಿ.ಟಿ. (9741127644), ವೀರಣ್ಣ, ವಿಎ ಮಂಗಳೂರು (9945812430).
ಅಪರಾಹ್ನ 1.30ರಿಂದ ಸಂಜೆ 6.30 ಗಂಟೆವರೆಗೆ ಸ್ವೀಕರಿಸುವ ತಂಡ: ಗುರುರಾಜ್ ಪಟಾಡಿ, ಲೆಕ್ಕಾಧಿಕಾರಿ ಮ.ನ.ಪಾ.(8970787887), ಸಂಜಯ್, ಆರೋಗ್ಯ ನಿರೀಕ್ಷಕರು ಮ.ನ.ಪಾ. (8722119111), ರಕ್ಷಿತ್,
ಆರೋಗ್ಯ ನಿರೀಕ್ಷಕರು, ಮ.ನ.ಪಾ. (9180772242), ನರಸಿಂಹ ಭಟ್, ಎಚ್.ಒ.ಡಿ. ಎಲೆಕ್ಟ್ರಿಕಲ್ ವಿಭಾಗ ಕೆ.ಪಿ.ಟಿ. (9448835521), ಧರ್ಮಸಾಮ್ರಾಜ್ಯ, ಗ್ರಾಮ ಲೆಕ್ಕಾಧಿಕಾರಿ, ಮಂಗಳೂರು (7619345563).
ಸಾರ್ವಜನಿಕರಿಂದ ಸ್ವೀಕರಿಸಬಹುದಾದ ವಸ್ತುಗಳು: ಹಾಸಿಗೆ ಹೊದಿಕೆಗಳು, ಜಮಖಾನ/ಕಾಪೆìಟ್ಗಳು, ಅಡುಗೆ ಸಾಮಗ್ರಿಗಳು, ಬಿಸ್ಕತ್/ ಬ್ರೆಡ್, ಔಷಧಗಳು, ವಾಟರ್ ಬಾಟಲ್, ಉಡುಪುಗಳು, ಟವೆಲ್ಸ್, ಸೋಪ್, ಬ್ರಷ್, ಟೂತ್ ಪೇಸ್ಟ್, ಟಾರ್ಚ್, ವಿದ್ಯಾರ್ಥಿಗಳಿಗಾಗಿ ನೋಟ್ ಪುಸ್ತಕಗಳು, ಸ್ಯಾನಿಟರಿಗಳು. ಸಾರ್ವಜನಿಕರು/ ಸಂಘಸಂಸ್ಥೆ ನೀಡುವ ಆವಶ್ಯಕ ಸಾಮಗ್ರಿಗಳನ್ನು ನಮೂದಿಸಿರುವ ಅಧಿಕಾರಿಗಳು ಉಲ್ಲೇಖೀಸಿರುವ ಕೇಂದ್ರದಲ್ಲಿ ಸ್ವೀಕರಿಸಲು ಆದೇಶಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ 24×7 ಕಂಟ್ರೋಲ್ ರೂಂ 1077ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ