ವಿಮಾನ ಯಾನ ದರ ಏರಿಕೆ: ಆಕ್ರೋಶ


Team Udayavani, Aug 20, 2018, 9:42 AM IST

air-india-express-121103.jpg

ಮಂಗಳೂರು: ಭಾರೀ ಮಳೆ ಮತ್ತು ಗುಡ್ಡ ಕುಸಿತದಿಂದಾಗಿ ಬೆಂಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಘಾಟಿ ರಸ್ತೆಗಳು ಸ್ಥಗಿತಗೊಂಡಿದ್ದು, ತುರ್ತು ಕಾರ್ಯ ನಿಮಿತ್ತ ಬೆಂಗಳೂರು ಕಡೆಗೆ ಸಂಚರಿಸುವವರು ವಿಮಾನದ ಮೊರೆ ಹೋಗುತ್ತಿದ್ದಾರೆ. ಇದರ ಲಾಭ ಎತ್ತಲು ಹವಣಿಸುತ್ತಿರುವ ವಿಮಾನ ಯಾನ ಕಂಪೆನಿಗಳು ಟಿಕೆಟ್‌ ದರವನ್ನು ಏಕಾಏಕಿ ಏರಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾನ್ಯ ದಿನಗಳಲ್ಲಿ ಇರುವುದಕ್ಕಿಂತ ಐದು ಪಟ್ಟು ಹೆಚ್ಚಿನ ದರವನ್ನು ಆನ್‌ಲೈನ್‌ನಲ್ಲಿ ತೋರಿಸುತ್ತಿವೆ. ಪ್ರವಾಹ ಪರಿಸ್ಥಿತಿಯಲ್ಲಿ ಮಾನವೀಯತೆ ತೋರಬೇಕಿದ್ದ ವಿಮಾನ ಯಾನ ಸಂಸ್ಥೆಗಳು ಹಗಲು ದರೋಡೆ ಮಾಡು ತ್ತಿರುವುದನ್ನು ಟ್ವೀಟ್‌ ಮೂಲಕ ಖಂಡಿಸಿದ್ದಾರೆ. ಈ ಬಗ್ಗೆ ನಾಗರಿಕ ವಿಮಾನ ಯಾನ ಖಾತೆಯ ರಾಜ್ಯ ಸಚಿವ ಜಯಂತ್‌ ಸಿನ್ಹಾ ಅವರಿಗೆ ಅನೇಕ ಮಂದಿ ಟ್ವೀಟ್‌ ಮಾಡಿದ್ದು, ಕೂಡಲೇ ಈ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಕೇಂದ್ರ ವಿಮಾನ ಯಾನ ಸಚಿವ ಸುರೇಶ್‌ ಪ್ರಭು ತಮ್ಮ ಟ್ವಿಟರ್‌ ಖಾತೆ ಯಲ್ಲಿ ಪ್ರತಿಕ್ರಿಯಿಸಿ, ಪ್ರವಾಹ ಪೀಡಿತ ಪ್ರದೇಶಗಳಾದ ಕೇರಳ ಹಾಗೂ ಮಂಗಳೂರು ಮತ್ತು ಸಮೀಪದ ನಿಲ್ದಾಣಗಳ ಮಾರ್ಗದಲ್ಲಿ ಹಾರಾಟ ನಡೆಸುವ ವಿಮಾನಗಳ ದರ ಗಳನ್ನು ಹೆಚ್ಚಿಸಬಾರದು ಎಂದು ಆದೇಶಿಸಿದ್ದೇನೆ ಎಂದಿದ್ದಾರೆ. ಆದರೂ ವಿಮಾನ ಯಾನ ಸಂಸ್ಥೆಗಳು ದರ ಪರಿಷ್ಕರಣೆ ಮಾಡದಿರುವುದಕ್ಕೆ ಸಾರ್ವಜನಿಕರು ಖೇದ ವ್ಯಕ್ತ ಪಡಿಸಿದ್ದಾರೆ.

ಬಸ್‌ ದರವೂ ಹೆಚ್ಚಾಯ್ತು
ಬಸ್‌ ದರವೂ ಹೆಚ್ಚಳವಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ಖಾಸಗಿ ಬಸ್‌ಗಳು 550-600 ರೂ. ದರ ವಿಧಿಸುತ್ತಿದ್ದವು. ಈಗ 800 ರೂ. ವಿಧಿಸುತ್ತಿವೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.