ಮಂಗಳೂರು- ಬೆಂಗಳೂರು ರೈಲು ಕೇರಳ ಮೂಲಕ ಸಂಚಾರ ಆರಂಭ
Team Udayavani, Aug 21, 2018, 12:02 PM IST
ಮಂಗಳೂರು: ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಕೇರಳದ ರೈಲು ಮಾರ್ಗದಲ್ಲಿ ಕೆಲವು ರೈಲುಗಳ ಸಂಚಾರ ಪುನರಾರಂಭಗೊಂಡಿದ್ದು, ಮಂಗಳೂರು- ಬೆಂಗಳೂರು ರೈಲನ್ನು ಮಾರ್ಗ ಬದಲಾಯಿಸಿ ಶೋರ್ನೂರು- ಪಾಲಕ್ಕಾಡ್- ತಿರುಪತ್ತೂರು ಮಾರ್ಗದಲ್ಲಿ ಸಂಚರಿಸಲಿದೆ.
ಸುಬ್ರಹ್ಮಣ್ಯ- ಸಕಲೇಶಪುರ ನಡುವೆ ಭೂಕುಸಿತ ಸಂಭವಿಸಿದ ದುರಸ್ತಿ ಪೂರ್ಣ ಗೊಂಡಿಲ್ಲ. ಪ್ರಯಾಣಿಕರ ಹಿತ ದೃಷ್ಟಿಯಿಂದ ರೈಲನ್ನು ಶೋರ್ನೂರು- ಪಾಲಕ್ಕಾಡ್ ಮಾರ್ಗವಾಗಿ ಕಾರ್ಯಾಚರಿಸಲಿದೆ. ಕಾರವಾರ- ಮಂಗಳೂರು- ಬೆಂಗಳೂರು (16514 / 16512) ಎಕ್ಸ್ಪ್ರೆಸ್, ಕಣ್ಣೂರು – ಯಶವಂತ ಪುರ (16528) ಎಕ್ಸ್ ಪ್ರಸ್ ರೈಲು, ಮಂಗಳೂರು ಸೆಂಟ್ರಲ್- ಯಶವಂತಪುರ (16566) ರೈಲುಗಳು ಆ. 20ರಿಂದ ಶೋರ್ನೂರು- ಪಾಲಕ್ಕಾಡ್ ಮಾರ್ಗವಾಗಿ ಸಂಚರಿಸು ತ್ತಿವೆ. ಕೊಯಮುತ್ತೂರು- ಹುಬ್ಬಳ್ಳಿ ಮಧ್ಯೆ ವಿಶೇಷ ರೈಲಿನ ವ್ಯವಸ್ಥೆ ಯನ್ನೂ ಮಾಡಲಾಗಿದೆ ಎಂದು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ