ಪರ್ಯಾಯ ರಸ್ತೆಗಾಗಿ ಟ್ವಿಟರ್ ಅಭಿಯಾನ
Team Udayavani, Aug 25, 2018, 10:47 AM IST
ಮಂಗಳೂರು: ಕರಾವಳಿಗೆ ಪರ್ಯಾಯ ರಸ್ತೆ ಅಭಿವೃದ್ಧಿಪಡಿಸುವಂತೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹ್ಯಾಶ್ಟ್ಯಾಗ್ ಅಭಿಯಾನ ಆರಂಭಿಸಿದ್ದಾರೆ. #ConnectUsToMangalore ಎಂಬ ಹ್ಯಾಶ್ಟ್ಯಾಗ್ನಡಿ ಟ್ವಿಟರ್, ಫೇಸುºಕ್ ಮತ್ತು ವಾಟ್ಸಾಪ್ನಲ್ಲಿ ಸರಕಾರವನ್ನು ಒತ್ತಾಯಿಸಲಾಗುತ್ತಿದೆ.
ಶಿರಾಡಿ ಘಾಟಿ, ಸಂಪಾಜೆ ಘಾಟಿ ಬಂದ್ ಆಗಿರುವುದರಿಂದ ಚಾರ್ಮಾಡಿ ಘಾಟಿಯೊಂದೇ ಸಂಚಾರ ಮಾರ್ಗ ವಾಗಿದ್ದು, ಭಾರೀ ವಾಹನ ದಟ್ಟಣೆ ಉಂಟಾಗುತ್ತಿದೆ. ಹಾಗಾಗಿ ಪರ್ಯಾಯ ರಸ್ತೆಗಳನ್ನು ಶೀಘ್ರ ಅಭಿವೃದ್ಧಿಪಡಿಸ ಬೇಕು ಎಂದು ಸರಕಾರವನ್ನು ಆಗ್ರಹಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ