ಮಂಗಳೂರು-ಬೆಂಗಳೂರು ರೈಲು ರದ್ದು
Team Udayavani, Sep 1, 2018, 10:09 AM IST
ಮಂಗಳೂರು: ಸುಬ್ರಹ್ಮಣ್ಯ ರೋಡ್- ಸಕಲೇಶಪುರ ರೈಲು ನಿಲ್ದಾಣ ಮಧ್ಯೆ ಭೂಕುಸಿತ ಹಿನ್ನೆಲೆಯಲ್ಲಿ ರೈಲು ನಂ. 16517/16523 ಕೆಎಸ್ಆರ್ ಬೆಂಗಳೂರು- ಕಣ್ಣೂರು /ಕಾರವಾರ ಎಕ್ಸ್ಪ್ರೆಸ್ನ ಸಂಚಾರವನ್ನು ಸೆ. 2ರಿಂದ ಸೆ. 4ರ ವರೆಗೆ ಮತ್ತು ಸೆ. 9ರಿಂದ ಸೆ. 11 ರ ವರೆಗೆ ರದ್ದುಪಡಿಸಲಾಗಿದೆ.
ರೈಲು ನಂ. 16511/16513 ಕೆಎಸ್ಆರ್ ಬೆಂಗಳೂರು- ಕಣ್ಣೂರು / ಕಾರವಾರ ಎಕ್ಸ್ಪ್ರೆಸ್ನ ಸಂಚಾರವನ್ನು ಸೆ. 1ರಿಂದ ಸೆ. 8ರ ವರೆಗೆ ಹಾಗೂ ಸೆ. 12 , ಸೆ.13 ಹಾಗೂ ಸೆ. 14ರಂದು ರದ್ದುಗೊಳಿಸಲಾಗಿದೆ. ರೈಲು ನಂ. 16512/
16514 ಕಣ್ಣೂರು/ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ನ ಸಂಚಾರವನ್ನು ಸೆ. 2, ಸೆ.3, ಸೆ.4, ಸೆ.5, ಸೆ, 9, ಸೆ.10, ಸೆ.11 ಹಾಗೂ ಸೆ.12ರಂದು ರದ್ದುಪಡಿಸಲಾಗಿದೆ. ರೈಲು ನಂ.16518/16524 ಕಣ್ಣೂರು/ಕಾರವಾರ- ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರಸ್ ಸೆ. 6, ಸೆ. 7, ಸೆ. 8, ಸೆ. 13, ಸೆ.14 ಹಾಗೂ ಸೆ. 15ರಂದು ರದ್ದುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ