ಕೆಟ್ಟು ನಿಂತ ಕಾರನ್ನು ಏಕಾಂಗಿಯಾಗಿ ತಳ್ಳಿದ ಸಂಚಾರ ಪೊಲೀಸ್ಗೆ ಶ್ಲಾಘನ
Team Udayavani, Sep 6, 2018, 10:18 AM IST
ಮಂಗಳೂರು: ಕೆಪಿಟಿ ವೃತ್ತದ ಮಧ್ಯದಲ್ಲಿ ಕೆಟ್ಟು ನಿಂತ ಕಾರನ್ನು ಏಕಾಂಗಿಯಾಗಿ ತಳ್ಳಿ ರಸ್ತೆ ಬದಿ ನಿಲ್ಲಿಸುವ ಮೂಲಕ ಕರ್ತವ್ಯಪ್ರಜ್ಞೆ ಮೆರೆದು ಮಂಗಳೂರಿನ ಸಂಚಾರ ಪೊಲೀಸರೊಬ್ಬರು ಸಾರ್ವಜನಿಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ.
ಮಂಗಳೂರು ಕೆಪಿಟಿ ವೃತ್ತದಲ್ಲಿ ಟ್ರಾಫಿಕ್ ನಿಯಂತ್ರಣ ಕರ್ತವ್ಯನಿರತರಾಗಿದ್ದ ನೆಲ್ಯಾಡಿಯ ಬಾಲಚಂದ್ರ ಗೌಡ ಬಿ.ವಿ. ಕರ್ತವ್ಯಪ್ರಜ್ಞೆ ಮೆರೆದ ಪೊಲೀಸ್. ಅವರು ಕಾರನ್ನು ತಳ್ಳುತ್ತಿರುವ ದೃಶ್ಯ ಸಾಮಾಜಿಕ ತಾಣಗಳಲ್ಲಿಯೂ ಹರಿದಾಡುತ್ತಿದೆ.
ಬಾಲಚಂದ್ರ ಅವರು ಪೊಲೀಸ್ ಇಲಾಖೆ ಸೇರುವ ಮುನ್ನ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ಬಳಿಕ ಪೊಲೀಸ್ ಇಲಾಖೆ ಸೇರಿದ್ದರು. “ಸೇನೆಯಲ್ಲಿ ಸೇವೆ ಸಲ್ಲಿಸಿರುವುದೇ ಭಾರದ ಕಾರನ್ನು ಒಬ್ಬರೇ ತಳ್ಳಿಕೊಂಡು ಹೋಗಲು ಸಾಧ್ಯವಾಯಿತು’ ಎಂದು ಬಾಲಚಂದ್ರ ಅವರು ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ