‘ಧಾರ್ಮಿಕ ನಂಬಿಕೆಗಳ ತಿಳಿವಳಿಕೆ ಅಗತ್ಯ’


Team Udayavani, Sep 7, 2018, 12:02 PM IST

7-september-10.jpg

ಮಹಾನಗರ: ಅತ್ತಾವರ ಸಾರ್ವಜನಿಕ ಶ್ರೀ ಕೃಷ್ಣ ಜಯಂತ್ಯುತ್ಸವ ಸಮಿತಿ ವತಿಯಿಂದ 109ನೇ ವರ್ಷದ ಅತ್ತಾವರ ಮೊಸರುಕುಡಿಕೆ ಉತ್ಸವವು ಮೊಸರು ಕುಡಿಕೆ ಕಟ್ಟೆ ಮೈದಾನದಲ್ಲಿ ಜರಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಿ. ವೇದವ್ಯಾಸ್‌ ಕಾಮತ್‌ ವಹಿಸಿದ್ದರು. ಕರ್ನಾಟಕ ವಿಧಾನ ಸಭಾ ಪರಿಷತ್‌ನ ಸದಸ್ಯ ಹರೀಶ್‌ ಕುಮಾರ್‌ ಮಾತನಾಡಿ, ಉತ್ಸವದ ಮೂಲಕ ಬಿಂಬಿಸಲಾಗುವ ಧಾರ್ಮಿಕ ನಂಬಿಕೆಗಳನ್ನು ಅರಿಯುವ ಅಗತ್ಯವಿದೆ ಎಂದರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಮಾತನಾಡಿ, ಜನರಲ್ಲಿ ಉತ್ಸವದ ಮೂಲಕ ಸಾಮಾಜಿಕ ಕಳಕಳಿಯ ಎಚ್ಚರ, ಚಿಂತನೆ ಮೂಡಿ ಬರಲೆಂದು ಹಾರೈಸಿದರು.

ಯೇನಪೊಯ ವಿಶ್ವ ವಿದ್ಯಾಲಯದ ಓರಲ್‌ ಪೆಥಾಲೊಜಿ ವಿಭಾಗದ ಪ್ರೊಫೆಸರ್‌ ಡಾ| ವಿಷ್ಣುದಾಸ್‌ ಪ್ರಭು, ಫಾದರ್‌ ಮುಲ್ಲರ್‌ ಹೋಮಿಯೊಪೆತಿಕ್‌ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲ, ವಿಭಾಗ ಮುಖ್ಯಸ್ಥ ಡಾ| ಶಿವಪ್ರಸಾದ್‌ ಕೆ., ಉದ್ಯಮಿ ದಿಲ್‌ರಾಜ್‌ ಆಳ್ವ ಉಪಸ್ಥಿತರಿದ್ದರು.

ಬಳಿಕ ಚಿತ್ರಾಲಿ ಅವರು ವಿವಿಧ ಪಾತ್ರಗಳ ತುಣುಕನ್ನು ಅಭಿನಯಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಉತ್ಸವ ಸಮಿತಿಯ ಅಧ್ಯಕ್ಷ ಎ. ಸುರೇಶ್‌ ಬಾಬು ಸ್ವಾಗತಿಸಿದರು. ಸಂಯೋಜಕ ಸುನಿಲ್‌ ಕುಮಾರ್‌ ಉತ್ಸವ ಸಮಿತಿಯ ಬಗ್ಗೆ ಪ್ರಸ್ತಾವಿಸಿದರು. ಪ್ರಧಾನ ಕಾರ್ಯದರ್ಶಿ ಕ್ಷಿತಿ ಮಮ್ಲೂರು, ಅರುಣಾ ಸುಶೀಲ್‌ ಕುಮಾರ್‌, ಪೂರ್ಣಿಮಾ ಶರತ್‌ ಕುಮಾರ್‌ ಸಮ್ಮಾನ ಪತ್ರ ವಾಚಿಸಿದರು. ಕ್ರೀಡಾ ಕಾರ್ಯದರ್ಶಿ ಪ್ರಶಾಂತ್‌ ಕುಮಾರ್‌ ಮುದ್ದುಕೃಷ್ಣ ಸ್ಪರ್ಧೆ ಮತ್ತು ಕಾರ್ಯದರ್ಶಿ ಶರತ್‌ ಕುಮಾರ್‌ ಅತ್ತಾವರ ಕ್ರೀಡಾ ಸ್ಪರ್ಧೆಯ ವಿಜೇತರ ವಿವರವನ್ನು ಓದಿದರು. ಕಂಕನಾಡಿ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ದಿನೇಶ್‌ ಅಂಚನ್‌ ನಿರೂಪಿಸಿದರು. ಕಾರ್ಯದರ್ಶಿ ಶರತ್‌ ಕುಮಾರ್‌ ವಂದಿಸಿದರು.

ಶಾಮ್‌ ಅತ್ತಾವರ ಇವರ ಮ್ಯಾಕ್ಸ್‌ ಇವೆಂಟ್‌ ನೇತೃತ್ವದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವು ನಡೆದವು. ಉಮಾಮಹೇಶ್ವರ ದೇಗುಲದ ರಥಸಹಿತ ಬೆಳ್ಳಿಮಂಟಪದಲ್ಲಿ ಸ್ವರ್ಣಮಯ ಶ್ರೀಕೃಷ್ಣ ಪರಮಾತ್ಮನ ಶೋಭಾಯಾತ್ರೆಯು ಕೋಟಿ ಚೆನ್ನಯ ವೃತ್ತದಿಂದ ಆರಂಭಗೊಂಡು ವಿವಿಧ ಸಂಘ ಸಂಸ್ಥೆಗಳ ಹುಲಿವೇಷ, ದೃಶ್ಯಾವಳಿಗಳೊಂದಿಗೆ ಮೊಸರುಕುಡಿಕೆ ಕಟ್ಟೆಯಲ್ಲಿ ಸಮಾಪನಗೊಂಡಿತು. 

ಸಮ್ಮಾನ
ಶಾಸಕ ಡಿ. ವೇದವ್ಯಾಸ ಕಾಮತ್‌ ಹಾಗೂ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಅವರನ್ನು ಸಮ್ಮಾನಿಸಲಾಯಿತು. ನಂದಿಗುಡ್ಡಾ ಫ್ರೆಂಡ್ಸ್‌ ಬಾಬುಗುಡ್ಡೆ ಮುಖ್ಯಸ್ಥ ಜಯಂತ ಪೂಜಾರಿ ಬಾಬುಗುಡ್ಡೆ, ಬಾಲಕೃಷ್ಣ ಕುಂದರ್‌ ಮತ್ತು ಬಾಲ ಪ್ರತಿಭೆ, ಡ್ರಾಮಾ ಜೂನಿಯರ್ 1ರ ಪ್ರಥಮ ಪ್ರಶಸ್ತಿ ವಿಜೇತೆ ಚಿತ್ರಾಲಿ ತೇಜ್‌ಪಾಲ್‌ ಅವರನ್ನು ಅಭಿನಂದಿಸಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.