ಪೊಲೀಸರ ಗೈರತ್ತು ; ಕರಾವಳಿ ಶಾಸಕರಿಗಿಲ್ಲ ಕವಡೆ ಕಾಸಿನ ಕಿಮ್ಮತ್ತು!
Team Udayavani, Sep 8, 2018, 1:24 AM IST
ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕರಾವಳಿ ಭೇಟಿಯ ಸಂದರ್ಭದಲ್ಲಿ ಮಂಗಳೂರಿನ ಜಿಲ್ಲಾಪಂಚಾಯತ್ ಕಛೇರಿಯಲ್ಲಿನ ನೇತ್ರಾವತಿ ಸಭಾಂಗಣದಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿಯವರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಕರಾವಳಿ ಭಾಗದ ಬಿ.ಜೆ.ಪಿ. ಶಾಸಕರ ಕಾರುಗಳನ್ನು ಆವರಣದೊಳಗೆ ಹೋಗಲು ಬಿಡದ ಪೊಲೀಸರ ಕ್ರಮಕ್ಕೆ ಶಾಸಕರು ಬಾರೀ ವಿರೋಧ ವ್ಯಕ್ತಪಡಿಸಿದರು ಮಾತ್ರವಲ್ಲದೇ ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೂ ತಂದರು. ಈ ಸಂದರ್ಭದ ವಿಶೇಷ ವಿಡಿಯೋ ನಮ್ಮ ತಂಡಕ್ಕೆ ಲಭ್ಯವಾಗಿದ್ದು ವಿವರಗಳು ಇಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ