ಹೊರದೇಶಕ್ಕೂ ತೆನೆ ರವಾನೆ


Team Udayavani, Sep 8, 2018, 10:06 AM IST

8-sepctember-2.jpg

ಪಡುಪೆರಾರ ಪುಚ್ಚಳದ ಫ್ರಾನ್ಸಿಸ್‌ ರೋಡ್ರಿಗಸ್‌ ಮತ್ತು ಪತ್ನಿ ಪಾವ್ಲಿನ್‌ ರೋಡ್ರಿಗಸ್‌ ಈ ಬಾರಿ ಸುಮಾರು 50 ಸೆಂಟ್ಸ್‌ ಜಾಗದಲ್ಲಿ ಭತ್ತ ಬೇಸಾಯ ಮಾಡಿದ್ದಾರೆ. 22 ವರ್ಷಗಳಿಂದ ಈ ದಂಪತಿ ತೆನೆ ಹಬ್ಬಕ್ಕೆಂದು ಭತ್ತ ಬೇಸಾಯ ಮಾಡುತ್ತಿದ್ದಾರೆ. 8 ದಿನಗಳಿಂದ ಇವರು ಮಾಡಿದ ಭತ್ತದ ತೆನೆಗಳು ಅಮೆರಿಕ, ದುಬಾೖ, ಕುವೈತ್‌, ಮುಂಬಯಿ, ಬೆಂಗಳೂರು ಸಹಿತ ಹಲವೆಡೆ ರವಾನೆಯಾಗಿವೆ.

ಬೆಳೆಸಿದ ತೆನೆ ಪ್ರತಿ ವರ್ಷ ಬಜಪೆ, ಪೆರಾರ, ಅದ್ಯಪಾಡಿ, ನೀರುಡೆ, ಪೆರ್ಮುದೆ, ದೇರೆಬೈಲು, ಹೊಸಬೆಟ್ಟು ಚರ್ಚ್‌ಗಳಿಗೆ ಕೊಂಡು ಹೋಗುತ್ತಿದ್ದಾರೆ. ಈಗಾಗಲೇ ಕೆಲವು ಚರ್ಚ್‌ನವರು ತೆನೆಯನ್ನು ಕೊಂಡುಹೋಗಿದ್ದಾರೆ. ತಾಲೂಕಿನ ಕೆಲವು ದೈವ, ದೇವಸ್ಥಾನಗಳಿಗೂ ಇವರು ಬೆಳೆಸಿದ ತೆನೆಗಳು ರವಾನೆಯಾಗುತ್ತಿದೆ. ಈಗಾಗಲೇ ಕುದ್ರೋಳಿ ದೇವಸ್ಥಾನಕ್ಕೆ ಒಂದು ಸಣ್ಣ ಗದ್ದೆಯನ್ನು ಬುಕ್ಕಿಂಗ್‌ ಮಾಡಲಾಗಿದೆ.

ಬೆಂಕಿರೋಗ, ಕೀಟಬಾಧೆ
3 ಬೊಟ್ಟು ಗದ್ದೆಯಲ್ಲಿ ಭತ್ತ ಕೃಷಿ ಮಾಡಿದ್ದು, ಈ ಬಾರಿ ಮೊದಲು ಬೆಂಕಿ ರೋಗ ತಗಲಿತ್ತು. ಮಳೆ ಜಾಸ್ತಿಯಾದ ಕಾರಣ ಕೀಟಗಳ ಹಾವಳಿ, ಈಗ ಬೊಂಬುಚ್ಚಿಯ ಭಾದೆ ಇದೆ. ಈ ಸಂಕಷ್ಟಗಳನ್ನು ನಡು ವೆ ಯೂ ಭತ್ತ ಬೇಸಾಯ ಮಾಡಲಾಗಿದೆ ಎನ್ನುತ್ತಾರೆ ಫ್ರಾನ್ಸಿಸ್‌.

ಬಜಪೆ ಚರ್ಚ್‌ಗೆ ಉಚಿತವಾಗಿ ತೆನೆ ನೀಡುವ ಇವರು, ಬೇರೆ ಯವರಾದರೆ ನೀಡಿದ ಹಣವನ್ನು ತೆಗೆದುಕೊಳ್ಳುತ್ತಾರೆ. ಫ್ರಾನ್ಸಿಸ್‌ ಅವರಿಗೆ ಈಗ 71 ವರ್ಷ. ಆದರೂ ಈ ಕಾಯಕ ಬಿಟ್ಟಿಲ್ಲ. ಈ ಮೂಲಕ ಕೃಷಿಯಿಂದ ದೂರ ಸರಿಯುವ ಯುವಕರಿಗೆ ಮಾದರಿಯಾಗಿದ್ದಾರೆ. 

ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.