ಮಂಗಳೂರು: ಖಾಸಗಿ ಬಸ್ ಪಲ್ಟಿ; ಹಲವು ಪ್ರಯಾಣಿಕರಿಗೆ ಗಾಯ
Team Udayavani, Sep 11, 2018, 8:42 AM IST
ಸುರತ್ಕಲ್: ಬೈಕಂಪಾಡಿ -ಜೋಕಟ್ಟೆ ಬಳಿ ಸಿಟಿ ಬಸ್ಸೊಂದು ಮಂಗಳವಾರ ಬೆಳಗ್ಗೆ ಪಲ್ಟಿಯಾಗಿದ್ದು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗ್ಗಿನ ವೇಳೆಯಾದ ಕಾರಣ ಪ್ರಯಾಣಿಕರಿಂದ ಬಸ್ ತುಂಬಿಕೊಂಡಿತ್ತು.ಶಾಲಾ ,ಕಾಲೇಜು ವಿದ್ಯಾರ್ಥಿಗಳು, ಕಚೇರಿಗಳಿಗೆ ತೆರಳುತ್ತಿದ್ದವರಿದ್ದರು.
ಅವಘಡ ನಡೆದ ಸ್ಥಳದಲ್ಲಿ ರಸ್ತೆ ಸಂಪೂರ್ಣ ಹಾಳಾಗಿದೆ ಎಂದು ವರದಿಯಾಗಿದೆ.
ಕೆಲವರ ಮೂಳೆ ಮುರಿತಕ್ಕೊಳಗಾಗಿದೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಷಾತ್ ಎಲ್ಲಾ ಗಾಯಾಳುಗಳು ಪ್ರಾಯಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು ಉತ್ತರ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ