‘ಸ್ಪಷ್ಟ  ಗುರಿಯೊಂದಿಗೆ ಕ್ರೀಡಾ ಬದುಕು ರೂಪಿಸಿ’


Team Udayavani, Sep 20, 2018, 11:51 AM IST

20-sepctember-6.jpg

ಮಹಾನಗರ : ಪಠ್ಯದೊಂದಿಗೆ ವಿದ್ಯಾರ್ಥಿಗಳು ಕ್ರೀಡಾಸಕ್ತಿಯನ್ನೂ ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಉತ್ತುಂಗಕ್ಕೇರ ಬೇಕಾದರೆ ಕಠಿನ ಪರಿಶ್ರಮದೊಂದಿಗೆ ಸ್ಪಷ್ಟ ಗುರಿ ಮುಖ್ಯವಾಗಿರುತ್ತದೆ ಎಂದು ಕ್ರೀಡಾಪಟು ಎಂ. ಆರ್‌. ಪೂವಮ್ಮ ಅಭಿಪ್ರಾಯಪಟ್ಟರು. ಕೆನರಾ ಹೈಸ್ಕೂಲ್‌ ಅಸೋಸಿಯೇಶನ್‌ ವತಿಯಿಂದ ಉರ್ವ ಕೆನರಾ ಪ್ರೌಢಶಾಲೆಯಲ್ಲಿ ಏರ್ಪಡಿಸಿದ ಸಮ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಕೆನರಾ ಹೈಸ್ಕೂಲ್‌ ಅಸೋಸಿಯೇಶನ್‌ ಉಪಾಧ್ಯಕ್ಷ ಅಣ್ಣಪ್ಪ ಪೈ ಮಾತನಾಡಿ, ಪೂವಮ್ಮ ಅವರು ದೇಶದ ಆಸ್ತಿ. ಅವರ ಕ್ರೀಡಾ ಭವಿಷ್ಯ ಇನ್ನಷ್ಟು ಪ್ರಜ್ವಲಿಸಲಿ ಎಂದರು.

ಅಸೋಸಿಯೇಶನ್‌ ಅಧ್ಯಕ್ಷ ಎಸ್‌. ಎಸ್‌. ಕಾಮತ್‌, ಶಾಲಾ ಸಂಚಾಲಕ ಪಂಚಮಾಲ್‌ ಗೋಪಾಲಕೃಷ್ಣ ಶೆಣೈ, ಆಡಳಿತ ಮಂಡಳಿ ಸದಸ್ಯರಾದ ಕೊಚ್ಚಿಕಾರ್‌ ಸುಧಾಕರ್‌ ಪೈ, ಸುರೇಶ್‌ಕಾಮತ್‌, ಗಣೇಶ್‌ ಕಾಮತ್‌, ಶ್ರೀಕಾಂತ್‌ ಪೈ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯಿನಿ ಅರುಣಾ ಕುಮಾರಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲಲನಾ ಶೆಣೈ, ಪೂವಮ್ಮ ಹೆತ್ತವರಾದ ರಾಜು, ಜಾಜಿ ಉಪಸ್ಥಿತರಿದ್ದರು. ಈ ವೇಳೆ ಪೂವಮ್ಮ ಅವರ ಬಾಲ್ಯ ದಿಂದ ಈಗಿನವರೆಗಿನ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತುಸಂಸ್ಥೆಯ ವತಿಯಿಂದ 1 ಲಕ್ಷ ರೂ.ಗಳ ಚೆಕ್‌ನ್ನು ಪೂವಮ್ಮ ಅವರಿಗೆ ಹಸ್ತಾಂತರಿಸಲಾಯಿತು.

ಅಸೋಸಿಯೇಶನ್‌ ಗೌರವ ಕಾರ್ಯದರ್ಶಿ ರಂಗನಾಥ್‌ ಭಟ್‌ ಸ್ವಾಗತಿಸಿದರು. ಬಸ್ತಿ ಪುರುಷೋತ್ತಮ ಶೆಣೈ ವಂದಿಸಿದರು. ಶಿಕ್ಷಕ ರವೀಂದ್ರನಾಥ ಶೆಟ್ಟಿ ನಿರೂಪಿಸಿದರು. ಮಂಗಳಾ ಕ್ರೀಡಾಂಗಣದಿಂದ ಕೆನರಾ ಪ್ರೌಢಶಾಲೆಯ ತನಕ ಮೆರವಣಿಗೆಯಲ್ಲಿ ಸಾಧಕಿ ಪೂವಮ್ಮ ಅವರನ್ನು ಕರೆ ತರಲಾಯಿತು.

ಶ್ರಮದಿಂದ ಸಾಧನೆ 
ಚಿಕ್ಕಂದಿನಿಂದಲೇ ನನ್ನ ಗುರಿ ಕ್ರೀಡೆಯಲ್ಲಿ ಸಾಧಿಸುವುದು ಎಂದು ಹೇಳುತ್ತಿದ್ದೆ. ಎಳವೆಯಿಂದಲೇ ಮೈಗೂಡಿಸಿಕೊಂಡಿದ್ದ ಕ್ರೀಡಾಸಕ್ತಿ ಮತ್ತು ಶ್ರಮ ಪ್ರಸ್ತುತ ತನಗೆ ಸಹಕಾರಿಯಾಯಿತು. ಹೆತ್ತವರ ನಿರಂತರ ಪ್ರೋತ್ಸಾಹದಿಂದಾಗಿ ಅಂತಾರಾಷ್ಟ್ರೀಯ ಮಟ್ಟಕ್ಕೇರುವುದು ಸಾಧ್ಯವಾಯಿತು ಎಂದು ಪೂವಮ್ಮ ಹೇಳಿದರು.

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.