ನಗರದಲ್ಲೇ ಅತೀ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣ


Team Udayavani, Sep 21, 2018, 11:14 AM IST

21-sepctember-6.jpg

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡೇ ತಿಂಗಳುಗಳಲ್ಲಿ ಮಲೇರಿಯಾ ಬಾಧಿತರ ಸಂಖ್ಯೆ ಗಣನೀಯ ಏರಿಕೆಯಾಗಿದೆ! ಜೂನ್‌ ತಿಂಗಳವರೆಗೆ 1,519 ಪ್ರಕರಣಗಳಿದ್ದರೆ, ಆಗಸ್ಟ್‌ ವೇಳೆಗೆ 2,723 ಮಲೇರಿಯಾ ಪ್ರಕರಣಗಳು ಕಂಡು ಬಂದಿವೆ. ಆ ಮೂಲಕ ಜುಲೈ ಮತ್ತು ಆಗಸ್ಟ್‌ ತಿಂಗಳುಗಳಲ್ಲಿ 1,204 ಮಂದಿಯಲ್ಲಿ ಮಲೇರಿಯಾ ಕಾಣಿಸಿಕೊಂಡಿದೆ.

ಈ ವರ್ಷವೂ ನಗರದಲ್ಲೇ ಅತ್ಯಧಿಕ ಮಲೇರಿಯಾ ಪ್ರಕರಣಗಳು ಕಂಡು ಬಂದಿವೆ. ಜೂನ್‌ವರೆಗೆ ನಗರದ 1,389 ಮಂದಿಗೆ ಮಲೇರಿಯಾ ದೃಢಪಟ್ಟಿದ್ದರೆ, ಆಗಸ್ಟ್‌ ವೇಳೆಗೆ ಈ ಸಂಖ್ಯೆ 2,643 ಆಗಿದೆ. ಈ ಪೈಕಿ 2,508 ಪ್ರಕರಣ ಮಹಾನಗರ ಪಾಲಿಕೆ ವ್ಯಾಪ್ತಿಯದ್ದಾಗಿದ್ದರೆ, ಉಳಿದ 135 ಪ್ರಕರಣ ಮಂಗಳೂರು ತಾಲೂಕಿನದ್ದಾಗಿದೆ. ಮಲೇರಿಯಾ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ನೀಡುತ್ತಿರುವ ಎಚ್ಚರಿಕೆಯ ಹೊರತಾಗಿಯೂ ನಗರದಲ್ಲಿ ಮಲೇರಿಯಾ ಪ್ರಕರಣ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ.

ಸುಳ್ಯದಲ್ಲಿ ಮಲೇರಿಯಾ ಪ್ರಕರಣ ಶೂನ್ಯ
ಜನವರಿಯಿಂದ ಆಗಸ್ಟ್‌ 31ರ ವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ 2,508, ಮಂ. ತಾಲೂಕಿನಲ್ಲಿ 135, ಬಂಟ್ವಾಳದಲ್ಲಿ 25, ಪುತ್ತೂರಿನಲ್ಲಿ 39, ಬೆಳ್ತಂಗಡಿಯಲ್ಲಿ 16 ಮಲೇರಿಯಾ ಪ್ರಕರಣ ಕಂಡು ಬಂದರೆ ಸುಳ್ಯದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಸಿಬಂದಿ ಮಾಹಿತಿ ನೀಡಿದ್ದಾರೆ.

ಮಂ.ಗ್ರಾಮೀಣದಲ್ಲಿ ಹೆಚ್ಚು ಡೆಂಗ್ಯೂ
ಜಿಲ್ಲೆಯಲ್ಲಿ ಜನವರಿಯಿಂದ ಸೆ. 6ರ ವರೆಗೆ 476 ಮಂದಿಗೆ ಡೆಂಗ್ಯೂ ಬಾಧಿಸಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 52, ಮಂಗಳೂರು ಗ್ರಾಮೀಣ ಭಾಗದಲ್ಲಿ 96, ಬಂಟ್ವಾಳದಲ್ಲಿ 90, ಪುತ್ತೂರಿನಲ್ಲಿ 85, ಬೆಳ್ತಂಗಡಿಯಲ್ಲಿ 95, ಸುಳ್ಯದಲ್ಲಿ 58 ಮಂದಿಗಳಲ್ಲಿ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಜೂನ್‌ ತಿಂಗಳವರೆಗೆ 360 ಪ್ರಕರಣ ಪತ್ತೆಯಾಗಿದ್ದು, ಎರಡೂವರೆ ತಿಂಗಳುಗಳಲ್ಲಿ 116 ಪ್ರಕರಣಗಳು ಹೆಚ್ಚಾಗಿವೆ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.