ಮಂಗಳೂರು ದಸರಾ ಉದ್ಘಾಟನೆಗೆ ಸಿಎಂ
Team Udayavani, Sep 23, 2018, 10:13 AM IST
ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅ. 10 ರಿಂದ 19ರ ವರೆಗೆ ನಡೆಯುವ ನವರಾತ್ರಿ ಉತ್ಸವ- ಮಂಗಳೂರು ದಸರಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೆರವೇರಿಸಲಿದ್ದಾರೆ ಎಂದು ಮಾಜಿ ಕೇಂದ್ರಸಚಿವ ಜನಾರ್ದನ ಪೂಜಾರಿ ತಿಳಿಸಿದ್ದಾರೆ. 10 ದಿನಗಳ ಕಾಲ ಮಂಗಳೂರು ದಸರಾ ಅದ್ದೂರಿಯಾಗಿ ನಡೆಯಲಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ