ರಾಜ್ಯ ಹೆದ್ಧಾರಿ ಅಭಿವೃದ್ಧಿ ಕಾಮಗಾರಿ ಮತ್ತೆ ಆರಂಭ


Team Udayavani, Oct 13, 2018, 11:11 AM IST

13-october-3.gif

ಕಿನ್ನಿಗೋಳಿ: ತಾಂತ್ರಿ ಕಾರಣಗಳಿಂದ ಹಿನ್ನಡೆಯಾಗಿದ್ದ 14. 8 ಕೋಟಿ ರೂ. ವೆಚ್ಚದ ಕಿನ್ನಿಗೋಳಿಯಿಂದ ಮೂಲ್ಕಿ- ಕಾರ್ನಾಡು ತನಕದ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಈಗ ಮತ್ತೆ ಆರಂಭಗೊಂಡಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಕಿನ್ನಿಗೋಳಿ ಮೂರು ಕಾವೇರಿಯ ಮಾರಿ ಗುಡಿಯಿಂದ ಕಾರ್ನಾಡು ಜಂಕ್ಷನ್‌ ತನಕ ಹೆದ್ದಾರಿಯ ಎರಡು ಬದಿಗಳಲ್ಲಿ ಈಗ ಇದ್ದ 5.5 ಡಾಮರು ರಸ್ತೆಯನ್ನು ಏಳು ಮೀಟರ್‌ ವಿಸ್ತರಿಸುವ ಕೆಲಸ ನಡೆಯುತ್ತಿದೆ.

ಚರಂಡಿ ಕೆಲಸ ಪ್ರಗತಿಯಲ್ಲಿ
ಕಿನ್ನಿಗೋಳಿ ಚರ್ಚ್‌ ಸಮೀಪದ ಕೆಳಭಾಗದಿಂದ ಭಟ್ಟಕೋಡಿಯ ತನಕ ಸುಮಾರು 500 ಮೀಟರ್‌ ರಸ್ತೆಯ ಇಕ್ಕೆಲಗಳಲ್ಲಿ ಕಾಂಕ್ರೀಟ್‌ ಚರಂಡಿ ನಿರ್ಮಾಣ ಮಾಡಿ ಕಾಂಕ್ರೀಟ್‌ ಚಪ್ಪಡಿ ಹಾಸಿ ಫ‌ುಟ್‌ಪಾತ್‌ ನಿರ್ಮಾಣ ಕೆಲಸ ಭಾಗಶಃ ಮುಗಿದಿದೆ. ಬಸ್‌ ನಿಲ್ದಾಣ ತಿರುಗುವ ಹಾಗೂ ಭಟ್ಟಕೋಡಿಯ ತನಕ ಕೆಲಸ ಆಗಬೇಕಾಗಿದೆ. ಕಿನ್ನಿಗೋಳಿ ಮುಖ್ಯ ಪೇಟೆಯು ಕಿನ್ನಿಗೋಳಿ ಹಾಗೂ ಮೆನ್ನಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಬರುತ್ತದೆ. 

ಮುಖ್ಯ ರಸ್ತೆಯ ಎರಡು ಬದಿಯ ಇಕ್ಕೆಲಗಳನ್ನು ಎರಡು ಗ್ರಾಮ ಪಂಚಾಯತ್‌ ಹಂಚಿಕೊಂಡಿದೆ. ಟ್ರಾಫಿಕ್‌ಗೆ ಪೂರಕವಾಗಿ ಪೇಟೆ ಭಾಗದಲ್ಲಿ ಸುಗಮ ಸಂಚಾರಕ್ಕೆ ಎರಡು ಅಥವಾ ಮೂರು ಕಡೆಗಳ ಬಸ್‌ ಬೇ ನಿರ್ಮಾಣ ಮಾಡುವ ಉದ್ದೇಶ ಇದೆ. ಕಾರ್ನಾಡು, ಎಸ್‌. ಕೋಡಿ ಜಂಕ್ಷನ್‌ನಲ್ಲಿ ಅಗತ್ಯಕ್ಕೆ ತಕ್ಕಂತೆ ಬಸ್‌ಬೇ ನಿರ್ಮಾಣ ಮಾಡಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ವಿದ್ಯುತ್‌ ಕಂಬಗಳ ತೆರವು
ಮೂರು ಕಾವೇರಿಯಿಂದ ಕಾರ್ನಾಡು ತನಕ ರಸ್ತೆಯ ಅಂಚಿನಲ್ಲಿದ್ದ 160 ವಿದ್ಯುತ್‌ ಕಂಬಗಳ ತೆರವು, 60 ಮರಗಳಿಗೆ ಕೊಡಲಿಏಟು ಬೀಳಲಿದೆ. 100 ಕ್ಕೂ ಮಿಕ್ಕಿ ಮರಗಳನ್ನು ತೆರವುಗೊಳಿಸುವ ಬಗ್ಗೆ ಸರ್ವೇ ನಡೆದಿದೆ. ಅದರಲ್ಲಿ ಕೆಲವು ಮರಗಳು ರಸ್ತೆಯ ಅಂಚಿನಲ್ಲಿದ್ದು ಅಂತಹ ಮರಗಳನ್ನು ಕಡಿಯಬೇಕಾಗಿದೆ. 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.