ಕಾಂಗ್ರೆಸ್‌ನ ಸರ್ವ ಧರ್ಮೀಯರಿಂದ ನವರಾತ್ರಿ


Team Udayavani, Oct 20, 2018, 10:09 AM IST

19-october-1.gif

ಸುರತ್ಕಲ್‌: ಈ ಬಾರಿಯ ನವರಾತ್ರಿ ಉತ್ಸವ ಸೌಹರ್ಧ ವಾತಾವರಣದಲ್ಲಿ ನಡೆಯುತ್ತಿದ್ದು, ಸುರತ್ಕಲ್‌ ಮಹಿಳಾ ಕಾಂಗ್ರೆಸ್‌ ಘಟಕ ಕೂಡ ಇದಕ್ಕೆ ಹೊರತಾಗಿಲ್ಲ. ಸರ್ವರಿಗೂ ಒಳಿತಾಗಲಿ ಎಂದು ಪಕ್ಷದಲ್ಲಿರುವ ಸರ್ವ ಧರ್ಮಿಯರೂ ಒಟ್ಟು ಸೇರಿ ಶುಕ್ರವಾರ ನವರಾತ್ರಿ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಸುರತ್ಕಲ್‌ ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಈ ಬಾರಿ ಸರ್ವ ಧರ್ಮೀಯರ ಹಬ್ಬ ಹರಿದಿನಗಳನ್ನು ಒಗ್ಗಟ್ಟಾಗಿ ಆಚರಿಸುವ ಮೂಲಕ ಸೌಹಾರ್ದ ಮೆರೆದಿದೆ. ಅಧ್ಯಕ್ಷೆ ಶಕುಂತಳಾ ಕಾಮತ್‌ ನೇತೃತ್ವದಲ್ಲಿ ಈ ಬಾರಿ ವರಮಹಾಲಕ್ಷ್ಮೀ ಪೂಜೆಯಿಂದ ಹಿಡಿದು ವಿವಿಧ ಹಬ್ಬಗಳನ್ನು ಸಂತಸದಿಂದ ಸರ್ವರೂ ಆಚರಿಸಿ ಗಮನ ಸೆಳೆದಿದ್ದಾರೆ. ಸುರತ್ಕಲ್‌ ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ವತಿಯಿಂದ ಹಾಗೂ ವಾರ್ಡ್‌ ಸಂಖ್ಯೆ 6ರ ಅಧ್ಯಕ್ಷೆ ಜಮೀಲಾ ಬಾನು ಕಾನಾದ ಗುರು ಸೇವಾ ಭಜನ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಿದ್ದರು. ಹಿಂದೂಗಳು ಭಜನೆ, ಶ್ರೀದೇವಿಯ ಸ್ತೋತ್ರ ಪಠಣದಲ್ಲಿ ಪಾಲ್ಗೊಂಡರು. ಇನ್ನು ಕ್ರಿಶಿಯನ್‌ ಸಮುದಾಯದ ಸುನಿತಾ ಡಿ’ಸೋಜ ಪೂಜಾ ಕೈಂಕರ್ಯಗಳಲ್ಲಿ ಸಹಾಯ ಹಸ್ತ ಚಾಚಿಸಿದರು. ಸಂಜೆ ನಡೆದ ಪೂಜೆ ಬಳಿಕ ಮುತ್ತೈದೆಯರಿಗೆ ಬಾಗಿನ ಅರ್ಪಿಸಿ ಆಶೀರ್ವಾದ ಪಡೆಯಲಾಯಿತು.

ಹಿಂದೂಗಳು ಶ್ರೀ ದೇವಿಯ ಪೂಜೆ ನೆರವೇರಿಸಿ ಸರ್ವೇ ಜನ ಸುಖೀನೋ ಭವಂತು ಎನ್ನುವ ನಿಟ್ಟಿನಲ್ಲಿ ಪೂಜಿಸಿ ಪ್ರಾರ್ಥಿಸಿದ್ದೇವೆ ಎಂದರು. ಇದೇ ಸಂದರ್ಭ ಪೂಜೆಯ ಮಹತ್ವವನ್ನು ವಿವರಿಸಿದರು. ಜಮೀಲಾ, ಅರ್ಚನಾ ಆಚಾರ್ಯ, ಇಂದಿರಾ, ಭಾರತಿ, ಅಮಿತಾ, ಸುಷ್ಮಾ, ಫಾತೀಮಾ, ಸುನೀತಾ ಡಿ’ಸೋಜಾ, ಶರೀಫ್‌, ದಿಲೀಪ್‌ ಸ್ಥಳೀಯರು ಉಪಸ್ಥಿತರಿದ್ದರು.

ಸೌಹಾರ್ದ ಪೂಜೆ 
ಶಕುಂತಳಾ ಕಾಮತ್‌ ಅವರು, ನವರಾತ್ರಿ ದುರ್ಗೆಯ ಶಕ್ತಿಯನ್ನು ಆರಾಧಿ ಸಲಾಗುತ್ತದೆ. ನವದಿನಗಳಲ್ಲಿ ದುರ್ಗೆಯನ್ನು ವಿವಿಧ ಅವತಾರಗಳಲ್ಲಿ ಪೂಜಿಸುವುದು ವಾಡಿಕೆ. ಈ ಬಾರಿ ನಾವು ಸೌಹಾರ್ದಯುತವಾಗಿ ಎಲ್ಲ ಕಡೆ ಪೂಜೆ ನೆರವೇರಿಸಿದ್ದೇವೆ. ಕಾನಾ ಗುರು ಸೇವಾ ಮಂದಿರಲ್ಲಿ ಜಮೀಲಾ ಬಾನು ಆಯೋಜಿಸಿದ್ದಾರೆ. ಸುರತ್ಕಲ್‌ನಲ್ಲಿ ಸುನೀತಾ ಡಿ’ಸೋಜಾ ಆಯೋಜನೆ ಮಾಡಿದ್ದರು ಎಂದರು. 

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.