ಎರಡು ವರ್ಷಗಳಿಂದ ಕುಡಿಯುವ ನೀರು ಕಲುಷಿತ 


Team Udayavani, Oct 21, 2018, 12:06 PM IST

21-october-8.gif

ಉಪ್ಪಿನಂಗಡಿ: ಕಳೆದೆರಡು ವರ್ಷಗಳಿಂದ ಕುಡಿಯುವ ಕಲುಷಿತ ನೀರಿನ ಕುರಿತು ನಿರಂತರ ದೂರುಗಳು ಕೇಳಿಬಂದಿದ್ದರೂ, ಯಾರೂ ಮನವಿಗೆ ಸ್ಪಂದಿಸಿಲ್ಲ ಎಂದು ನಾಗರಿಕರು ಆಕ್ರೋಶದಿಂದ ಹೇಳುತ್ತಿದ್ದಾರೆ. ಉಪ್ಪಿನಂಗಡಿ ಪಂಚಾಯತ್‌ ಒಂದನೇ ವಾರ್ಡ್‌ನ ಕೆಂಪಿಮಜಲುನಲ್ಲೇ ಇಂತಹ ದುಃಸ್ಥಿತಿ ನಿರ್ಮಾಣವಾಗಿದೆ. 100ಕ್ಕೂ ಅಧಿಕ ಪಂಚಾಯತ್‌ ನೀರಿನ ಸಂಪರ್ಕ ಹೊಂದಿದ್ದು, ಎರಡು ವರ್ಷಗಳಿಂದ ಹಲವು ಸಭೆಗಳಲ್ಲಿ ವಿಷಯ ಪ್ರಸ್ತಾವವಾಗಿದ್ದರೂ, ಭರವಸೆ ಮಾತ್ರ ಹುಸಿಯಾಗಿ ಉಳಿದಿದೆ.

ಪೈಪ್‌ ಬದಲಿಸಲು ಆಗ್ರಹ
ಗ್ರಾಮ ಪಂಚಾಯತ್‌ನ ಕೊಳವೆ ಬಾವಿಯ ನೀರು ಮಣ್ಣು ಮಿಶ್ರಿತವಾಗಿದೆ. ಪೈಪುಗಳನ್ನು ಬದಲಾಯಿಸದೇ ಇರುವುದು ಇಂತಹ ಪರಿಸ್ಥಿತಿಗೆ ಕಾರಣವೆಂದು ಗ್ರಾಹಕರು ಹೇಳಿಕೊಂಡಿದ್ದಾರೆ. ಪುತ್ತೂರು ತಾಲೂಕಿನಲ್ಲೇ ಈ ಪಂಚಾಯತ್‌ ಆದಾಯದಲ್ಲೇ ಮೊದಲ ಸ್ಥಾನದಲ್ಲಿದ್ದರೂ, ಕೊಳವೆ ಬಾವಿಯನ್ನು ಸರಿ ಪಡಿಸಲು ಅಸಾಧ್ಯವಾಗಿರುವುದು ಖೇದಕರ.

ಹಲವರ ವಿರೋಧವಿದೆ
ಕೆಂಪಿಮಜಲಿನಲ್ಲಿ ಕೊಳವೆ ಬಾವಿಯ ನೀರು ಸರಿಪಡಿಸಲು ತಕ್ಷಣವೇ ಸಾಧ್ಯವಿಲ್ಲ. ಅದಕ್ಕಾಗಿ ಪ್ರವಾಸಿ ಮಂದಿರ ಬಳಿಯ ನೀರು ಸರಬರಾಜು ಕೇಂದ್ರದಿಂದ ಬದಲಿ ವ್ಯವಸ್ಥೆಗೆ ಮುಂದಾಗಿತ್ತು. ಬಳಿಕ ಕೊಳವೆ ಬಾವಿಯನ್ನು ಸರಿಪಡಿಸುವ ಪ್ರಯತ್ನ ನಡೆಸುವ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ತಟಸ್ಥಕ್ಕೆ ಕಾರಣವಾಗಿದೆ.
– ಮಹಮ್ಮದ್‌ ತೌಸಿಫ್, ಗ್ರಾ.ಪಂ. ಸದಸ್ಯರು

ಪಂಚಾಯತ್‌ ಹೊಣೆ
ನೀರು ಹಾಗೂ ನೈರ್ಮಲ್ಯ ಸಮಿತಿಯ ಸದಸ್ಯರು ಕಲುಷಿತ ನೀರಿನ ಬಗ್ಗೆ ಪಂಚಾಯತ್‌ಗೆ ಹಲವು ಬಾರಿ ಹೇಳಿದ್ದಾರೆ. ಇಲ್ಲಿ ಮಹಾಬಲ ಶೆಟ್ಟಿಯವರ ತೆರೆದ ಬಾವಿ ನೀರನ್ನು ಸರ್ವಧರ್ಮಿಯರೂ ಬಳಸುತ್ತಿದ್ದಾರೆ. ಪಂಚಾಯತ್‌ ಮುಂದಿನ ದಿನಗಳಲ್ಲಿ ವ್ಯವಸ್ಥೆ ಸರಿಪಡಿಸದಿದ್ದಲ್ಲಿ ಗ್ರಾಮಸ್ಥರ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಪಂಚಾಯತೇ ನೇರ ಹೊಣೆ ಹೊರಬೇಕು.
– ಕೆ. ಮಹಮ್ಮದ್‌ ಕೆಂಪಿ ಸ್ಥಳೀಯರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.