ಉಳ್ಳಾಲ ಪೊಲೀಸರ ಭಾರಿ ಬೇಟೆ:ಬೃಹತ್‌ ಅಕ್ರಮ ಮರಳು ಜಾಲ ಬಯಲು


Team Udayavani, Oct 24, 2018, 2:57 PM IST

sand.jpg

ಉಳ್ಳಾಲ: ಬೃಹತ್‌ ಅಕ್ರಮ ಮರಳುಗಾರಿಕೆ ಜಾಲವನ್ನು ಉಳ್ಳಾಲ ಪೊಲೀಸರು ಬುಧವಾರ ಬೇಧಿಸಿದ್ದು, ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿ ದೋಣಿಗಳಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಅಪಾರ ಪ್ರಮಾಣದ ಮರಳನ್ನು ಜಪ್ತಿ ಮಾಡಿದ್ದಾರೆ. 

ಸೋಮೇಶ್ವರ ಉಚ್ಚಿಲ ಅಳಿವೆಬಾಗಿಲು ಕಡೆಯಿಂದ ತಲಪಾಡಿ ಸಸಿಹಿತ್ಲು ಭಾಗದಲ್ಲಿ ಸುಮಾರು ಮೂರು ಕಡೆ ಮರಳನ್ನು ದೋಣಿಗಳಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿತ್ತು.  ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು, ಕೆಎಸ್‌ಆರ್‌ಪಿ ತುಕಡಿ ಜೊತೆಗೆ ಬೆಳಗ್ಗೆ 9 ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ. 

ದಾಳಿ ವೇಳೆಗೆ 16 ದೋಣಿಗಳು ಮತ್ತು 30 ಲೋಡ್ ಮರಳನ್ನು ವಶಪಡಿಸಲಾಗಿದೆ. ಉಳ್ಳಾಲ ಪೊಲೀಸರು ಮತ್ತು ಕೆಎಸ್‌ಆರ್‌ಪಿ ದಳದ ಪೊಲೀಸರು ಸ್ವತಃ ನಾವಿಕರಾಗಿ ನದಿಯಿಂದ ದೋಣಿಗಳನ್ನು ದಡಕ್ಕೆ ತರಬೇಕಾಯಿತು. ನಂತರ ಜೆಸಿಬಿ ಮೂಲಕ ದೋಣಿಗಳನ್ನು ಮೇಲೆತ್ತಲಾಯಿತು.  ಈ ಜಾಗ ಯಾರಿಗೆ ಸೇರಿದ್ದು, ಈ ಮರಳು ಅಡ್ಡೆಯ
ಮಾಲೀಕರ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಸಿಕ್ಕಿಲ್ಲ.

ಸ್ಥಳಕ್ಕೆ ಬಾರದ ಭೂ ವಿಜ್ಞಾನ ಅಧಿಕಾರಿಗಳು: ಅಕ್ರಮ ಮರಳು ಅಡ್ಡೆ ದಾಳಿಯ ಮಾಹಿತಿ ಇದ್ದರೂ ಮಧ್ಯಾಹ್ನವಾದರೂ ಯಾವುದೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ಇರುವುದು ಹಲವು ಗುಮಾನಿಗಳಿಗೆ ಕಾರಣವಾಗಿದೆ. 

ಉಳ್ಳಾಲ ಠಾಣೆ ಇನ್ಸ್ಪೆಕ್ಟರ್ ಗೋಪಿಕೃಷ್ಣ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸಬ್ ಇನ್ಸ್ಪೆಕ್ಟರ್ ಗಳಾದ ಗುರ‍್ರಪ್ಪ ಮತ್ತು ವಿನಾಯಕ್ ಮತ್ತು ಮೀಸಲು ಪಡೆಯ ಪೊಲೀಸ್ ಇನ್ಸ್ಪೆಕ್ಟರ್ ವೈ. ಕೇಶವ ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.