ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತ ದೇಹ ಪತ್ತೆ
Team Udayavani, Nov 12, 2018, 12:54 PM IST
ಬಜ್ಪೆ: ಎಕ್ಕಾರು ಅಗರಿಗುತ್ತು ಕಾಡಿನಲ್ಲಿ ಸೋಮವಾರ ಮಧ್ಯಾಹ್ನ ಗಂಡು ಚಿರತೆಯ ಮೃತ ದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು ಐದು- ಆರು ದಿನಗಳ ಹಿಂದೆ ಚಿರತೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಎಕ್ಕಾರು ಭಾಗದಲ್ಲಿ ಈ ಹಿಂದೆ ಕೂಡ ಚಿರತೆ ಹಾವಳಿ ಕಂಡು ಬಂದಿತ್ತು. ಸಹಜ ಸಾವು ಸಂಭವಿಸಿರ ಬಹುದು ಎಂದು ಊಹಿಸಲಾಗಿದೆ. ಚಿರತೆಗೆ 9 – 10 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಮರಣೋತ್ತರ ಪರೀಕ್ಷೆ ನಂತರ ಸ್ಥಳದಲ್ಲೇ ಶವವನ್ನು ಸುಡಲಾಯಿತು. ಮಂಗಳೂರು ವಲಯ ಅರಣ್ಯ ಇಲಾಖೆ ರೆಂಜೆರ್ ಶ್ರೀಧರ್, ಫಾರೆಸ್ಟರ್ ಜಯರಾಜ್, ಎಕ್ಕಾರು ಗ್ರಾಮ ಪಂಚಾತ್ ಅಧ್ಯಕ್ಷ್ಯ ಸುರೇಶ್ ಶೆಟ್ಟಿ ಸ್ಥಳದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್