ಶಿರಾಡಿ ರಸ್ತೆ: ಇಂದಿನಿಂದ ಎಲ್ಲ ವಾಹನಗಳಿಗೆ ಮುಕ್ತ
Team Udayavani, Nov 15, 2018, 8:22 AM IST
ಮಂಗಳೂರು: ಶಿರಾಡಿ ಘಾಟಿ ರಸ್ತೆಯನ್ನು ಗುರುವಾರ ಬೆಳಗ್ಗಿನಿಂದ ಘನ ವಾಹನ ಸಹಿತ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಮುಕ್ತ ಗೊಳಿಸ ಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ತಿಳಿಸಿದ್ದಾರೆ. ಅಧಿಕ ಮಳೆ, ಭೂ ಕುಸಿತ ಉಂಟಾದ ಕಾರಣದಿಂದಾಗಿ ಶಿರಾಡಿ ಘಾಟಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಾರೀ ಘನ ವಾಹನಗಳ ಸಂಚಾರಕ್ಕೆ ಜಿಲ್ಲಾಡ ಳಿತ ನಿಷೇಧ ಹೇರಿತ್ತು. ಈಗ ಸುರಕ್ಷತಾ ಕ್ರಮಗಳಾದ ಬ್ಯಾರಿಯರ್ ಗೋಡೆ ನಿರ್ಮಾಣ, ಟ್ರಾಫಿಕ್ ಸೇಫ್ಟಿ ಟೇಪ್ ಅಳ ವಡಿಕೆ, ಸೂಚನಾ ಫಲಕ, ಕ್ಯಾಟ್ ಐ ಅಳ ವಡಿಸು ವಿಕೆ, ಅಗತ್ಯ ವಿರುವ ಕಡೆ ರಸ್ತೆ ಉಬ್ಬುಗಳು, ಡೆಲಿನೇಟರ್ ಅಳವಡಿ ಸುವ ಕಾರ್ಯ ಕೈಗೊಳ್ಳ ಲಾಗಿದ್ದು, ಘಾಟಿ ರಸ್ತೆಯಲ್ಲಿ ಸಂಪೂರ್ಣ ಚೈನೇಜ್ ದ್ವಿಮುಖ ರಸ್ತೆ ಅಗಲಕ್ಕೆ ವ್ಯವಸ್ಥೆಗೊಳಿಸಲಾಗಿದೆ.
ಕಾಮಗಾರಿ ಬಹುತೇಕ ಪೂರ್ಣ ಗೊಂಡಿರುವುದರಿಂದ ಎಲ್ಲ ರೀತಿಯ ವಾಹನಗಳಿಗೆ ಅನುವು ಮಾಡಿ ಕೊಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA