ದ.ಕ. ಸಹಕಾರಿ ಕ್ಷೇತ್ರ ದೇಶಕ್ಕೆ ಮಾದರಿ: ಡಾ| ಎಂ.ಎನ್.
Team Udayavani, Nov 15, 2018, 8:35 AM IST
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ದ.ಕ. ಜಿಲ್ಲೆ ವಿಶಿಷ್ಟ ಸಾಧನೆ ಮಾಡಿದ್ದು, ದೇಶಕ್ಕೆ ಮಾದರಿಯಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು. ದ.ಕ. ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮತ್ತು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ವತಿಯಿಂದ ಕುಲಶೇಖರ ಡೇರಿ ಆವರಣದಲ್ಲಿ 65ನೇ ಸಹಕಾರ ಸಪ್ತಾಹದ ಅಂಗವಾಗಿ ಬುಧವಾರ ಆಯೋಜಿಸಿದ ಸಹಕಾರಿ ಮಾರಾಟ, ಸಂಸ್ಕರಣ ಮತ್ತು ಶೇಖರಣೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಸಂಸದ ನಳಿನ್ ಕುಮಾರ್ ಕಟೀಲು, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ ಭಟ್, ಮೇಯರ್ ಭಾಸ್ಕರ ಕೆ., ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್, ಇಲಾಖೆ ಅಧಿಕಾರಿ ಮಂಜುನಾಥ್ ಅತಿಥಿಗಳಾಗಿದ್ದರು. ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ಡಾ| ಕೆ.ಎಂ. ಕೃಷ್ಣ ಭಟ್ ಕೊಂಕೋಡಿ, ಪದ್ಮನಾಭ ಶೆಟ್ಟಿ ಅರ್ಕಜೆ, ಹದ್ದೂರು ರಾಜೀವ ಶೆಟ್ಟಿ, ವೀಣಾ ಆರ್. ರೈ, ಜಾನಕಿ ಹಂದೆ, ಟಿ. ಸೂರ್ಯ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ನವೀನ್ಚಂದ್ರ ಜೈನ್, ನರಹರಿ ಪ್ರಭು, ಉದಯ ಎಸ್. ಕೋಟ್ಯಾನ್, ಮಾರುಕಟ್ಟೆ ವ್ಯವಸ್ಥಾಪಕ ಜಯದೇವಪ್ಪ ಕೆ. ಉಪಸ್ಥಿತರಿದ್ದರು.
ದ.ಕ. ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ ಹೆಗ್ಡೆ ಸ್ವಾಗತಿಸಿದರು. ವ್ಯವಸ್ಥಾಪಕ ನಿರ್ದೇಶಕ ಡಾ| ಬಿ.ವಿ. ಸತ್ಯನಾರಾಯಣ ಪ್ರಸ್ತಾವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ