ಚಿತ್ರರಂಗದತ್ತ ಡಾ| ಮೋಹನ್‌ ಆಳ್ವರ ಚಿತ್ತ: ಚಿತ್ರೋತ್ಸವದಲ್ಲಿ ಅಭಿವ್ಯಕ


Team Udayavani, Nov 17, 2018, 1:43 PM IST

17-november-12.gif

ವಿದ್ಯಾಗಿರಿ (ಮೂಡಬಿದಿರೆ): ಶಿಕ್ಷಣ, ಸಾಹಿತ್ಯ,  ಸಾಂಸ್ಕೃತಿಕ ಲೋಕದಲ್ಲಿ ತೊಡಗಿಸಿಕೊಂಡಿರುವ ಆಳ್ವಾಸ್‌ ನುಡಿಸಿರಿಯ ರೂವಾರಿ ಡಾ| ಎಂ. ಮೋಹನ್‌ ಆಳ್ವ ಇದೀಗ ಕೃಷಿ ಹಾಗೂ ಸರಕಾರಿ ಶಾಲೆಗಳ ಮೇಲೆ ಬೆಳಕು ಚೆಲ್ಲುವ ಎರಡು ಸಿನೆಮಾಗಳನ್ನು ನಿರ್ಮಿಸುವತ್ತ ಮನ ಮಾಡಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ನುಡಿಸಿರಿಯ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಆರಂಭವಾದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಲನಚಿತ್ರ ಸಿರಿಯ ಉದ್ಘಾಟನೆ ಸಂದರ್ಭ ಅವರು ತನ್ನ ಕನಸನ್ನು ಬಹಿರಂಗಪಡಿಸಿದರು. ಆರೂರು ಪಟ್ಟಾಭಿ 1978ರಲ್ಲಿ ನನ್ನನ್ನು ಹೀರೋ ಆಗಿ ಸಿನೆಮಾ ಮಾಡುವ ಉತ್ಸುಕತೆ ತೋರಿದ್ದರು. ‘ಸಿನೆಮಾ ರಂಗಕ್ಕೆ ಹೋಗುವುದಾದರೆ ಮನೆಗೆ ಬರಬೇಡ’ ಎಂಬ ತಾಯಿಯ ಬೆದರಿಕೆಗೆ ಮಣಿದು ಅತ್ತ ಮನಸ್ಸು ಮಾಡಿಲ್ಲ. ಆದರೆ ಈಗಿನ ಕೆಲವು ಸಿನೆಮಾಗಳಲ್ಲಿ ನಮ್ಮ ಭಾಷೆ, ಸಂಸ್ಕೃತಿಗೆ ಆಗುತ್ತಿರುವ ಅವಮಾನ ಕಾಣುವಾಗ ಮನೆ ಮಂದಿ ನೋಡುವಂತಹ ಕಲಾತ್ಮಕ, ಸುಂದರ ಸಂದೇಶ ವುಳ್ಳ ಸಿನೆಮಾ ಮಾಡಬೇಕೆಂಬ ಆಸೆ ಮೂಡುತ್ತಿದೆ ಎಂದರು. ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಚಿತ್ರ ನಿರ್ಮಿಸಿ ಪ್ರದರ್ಶನದಿಂದ ಬರುವ ಹಣವನ್ನು ಸರಕಾರಿ ಶಾಲೆಯ ಅಭಿವೃದ್ಧಿಗೆ ಬಳಸುವುದು ನನ್ನ ಉದ್ದೇಶ ಎಂದರು.

ಬಹುಕಲೆಗಳ ಆಸ್ಥಾನ ಮಂಟಪ
ಚಲನಚಿತ್ರೋತ್ಸವ ಉದ್ಘಾಟಿಸಿ ನಾಗತಿಹಳ್ಳಿ ಚಂದ್ರಶೇಖರ್‌ ಮಾತನಾಡಿ, ಎಲ್ಲ ಬಗೆಯ ಕಲೆಗಳ ಮೂಲಕ ವರ್ತಮಾನವನ್ನು ಹಿಡಿದಿಟ್ಟುಕೊಳ್ಳುವ ನುಡಿಸಿರಿ ಬಹುಕಲೆಗಳ ಆಸ್ಥಾನ ಮಂಟಪ ಎಂದರು. ಅತ್ಯದ್ಭುತ ಸಿನೆಮಾಗಳು ಮಾರುಕಟ್ಟೆಯಲ್ಲಿ ಗೆಲುವು ಸಾಧಿಸುವಲ್ಲಿ ವಿಫಲವಾಗುತ್ತವೆ. ಅದಕ್ಕಾಗಿ ಅಲ್ಲಲ್ಲಿ ಚಿತ್ರೋತ್ಸವ ಮಾಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.